ಗದಗ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿಯನ್ನು ಮೇ.1 ರಂದು ಹುಬ್ಬಳ್ಳಿ ರಸ್ತೆ ಮುಳುಗುಂದ ನಾಕದ ಸಿ.ಡಿ.ಒ ಜೈನ್ ಸ್ಕೂಲ್ ರಸ್ತೆಯ ಪೋಸ್ಟ್ ಆಫೀಸ್ ಹತ್ತಿರವಿರುವ ನಿಖಿಲ್ರೆಡ್ಡಿ ಬಿಲ್ಡಿಂಗ್ (ಆರ್.ಎಸ್.ನಂ:320 ಡಿ ಪ್ಲಾಟ್ ನಂ:15) ನಿಗಧಿ ಪಡಿಸಿದ ಪರ್ಯಾಯ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
You May Also Like
ಗದಗ ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಆರ್ಭಟ
ಗದಗ:ಭಾನುವಾರದವರೆಗೆ ಜಿಲ್ಲೆಯಲ್ಲಿ ಸೋಂಕಿನ ಪರೀಕ್ಷೆಗಾಗಿ 7,05,325 ಮಾದರಿ ಸಂಗ್ರಹಿಸಿದ್ದು, 6,78,688 ನಕಾರಾತ್ಮಕವಾಗಿವೆ. ಶನಿವಾರದ 117 ಪ್ರಕರಣ…
- ಉತ್ತರಪ್ರಭ
- January 16, 2022
ಮಾನವೀಯತೆ ಮೆರೆದ ಸಿ,ಪಿ,ಐ, ವಿಕಾಸ ಲಮಾಣಿ
ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ಲಕ್ಷ್ಮೇಶ್ವರ ದಿಂದ ಗದಗ ಕಡೆ ಹೋಗುವ ರಸ್ತೆಯಲ್ಲಿ ಗೊಜನೂರ ಸಮೀಪ…
- ಉತ್ತರಪ್ರಭ
- November 14, 2021
ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಪತ್ನಿಯಿಂದಲೇ ಪತಿಯ ಬರ್ಬರ ಹತ್ಯೆ..!
ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದಲ್ಲಿ ಪತ್ನಿಯಿಂದಲೇ ಪತಿಯ ಹತ್ಯೆಯಾದ ಘಟನೆ…
- ಉತ್ತರಪ್ರಭ
- November 6, 2022
ಹೊಸಳ್ಳಿ ಬೂದೀಶ್ವರ ಜಾತ್ರೆ ರದ್ದು
ಮುಳಗುಂದ: ಜೂನ್ 8 ಮತ್ತು 9 ರಂದು ನಡೆಯಬೇಕಿದ್ದ ಗದಗ ತಾಲೂಕಿನ ಹೊಸಳ್ಳಿ ಬೂದೀಶ್ವರ ಶಿವಯೋಗಿಗಳ ಜಾತ್ರಾಮಹೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನ ಕೋವಿಡ್-19 ಕಾರಣ ಸರ್ಕಾರದ ಸೂಚನೆಯಂತೆ ರದ್ದುಪಡಿಸಲಾಗಿದೆ. ಭಕ್ತರು ಅಂದು ಮನೆಯಲ್ಲಿಯೇ ಪೂಜಾ ಕೈಂಕರ್ಯ ಮಾಡಿಕೋಳ್ಳಬೇಕು ಎಂದು ಶ್ರೀಮಠದ ಅಭಿನವ ಬೂದೀಶ್ವರ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಉತ್ತರಪ್ರಭ
- June 6, 2021