ಗದಗ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿಯನ್ನು ಮೇ.1 ರಂದು ಹುಬ್ಬಳ್ಳಿ ರಸ್ತೆ ಮುಳುಗುಂದ ನಾಕದ ಸಿ.ಡಿ.ಒ ಜೈನ್ ಸ್ಕೂಲ್ ರಸ್ತೆಯ ಪೋಸ್ಟ್ ಆಫೀಸ್ ಹತ್ತಿರವಿರುವ ನಿಖಿಲ್ರೆಡ್ಡಿ ಬಿಲ್ಡಿಂಗ್ (ಆರ್.ಎಸ್.ನಂ:320 ಡಿ ಪ್ಲಾಟ್ ನಂ:15) ನಿಗಧಿ ಪಡಿಸಿದ ಪರ್ಯಾಯ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
You May Also Like
ಗ್ರಾಮದಲ್ಲಿ ಮೂವರು ಕೋವಿಡ್ ಗೆ ಬಲಿ..! : ಕೊಣ್ಣೂರು ಗ್ರಾಮದಲ್ಲಿ ಆತಂಕ..!
ಕೊಣ್ಣೂರ: ಕೋವಿಡ್ 19 ಮಹಾಮಾರಿಯ ಎರಡನೇ ಅಲೆಯು ಗ್ರಾಮೀಣ ಪ್ರದೇಶಕ್ಕೂ ಆವರಿಸಿದ್ದು ತಿಳಿದಿರುವ ವಿಷಯ, ಗ್ರಾಮದಲ್ಲಿ ಮಹಾಮಾರಿ ತನ್ನ ಅಟ್ಟಹಾಸ ಮೆರದಿದ್ದು ಸುಮಾರು ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಕೆಲವರು ಗುಣಮುಖರಾಗಿದ್ದಾರೆ.
- ಉತ್ತರಪ್ರಭ
- May 29, 2021