ಬಡ ಕುಟುಂಬಗಳಿಗೆ ಸಹಾಯ ಹಸ್ತ ಚಾಚಿದ ಪ್ರೊ.ತಾರಾ

ಗದಗ: ಕೊರೊನಾದ ಈ ಸಂಕಷ್ಟದಲ್ಲಿ ಅದೆಷ್ಟೋ ಜನರು ಬಡ ಜನರ ಸಹಾಯಕ್ಕೆ ಮುಂದಾಗಿದ್ದಾರೆ. ಕೆಲವರು ಪ್ರಾಮಾಣಿಕ ಸಹಾಯ ಮಾಡಿದರೆ ಇನ್ನು ಕೆಲವರ ಸಹಾಯದ ಉದ್ದೇಶವೇ ಬೇರೆಯದ್ದಾಗಿರುತ್ತದೆ. ಆದರೆ ಕಾಲೇಜು ಉಪನ್ಯಾಸಕಿಯೊಬ್ಬರು ಹಳ್ಳಿಯೊಂದರ ನೂರಾರು ಕುಟುಂಬಕ್ಕೆ ದಿನಸಿ ಕಿಟ್ ವಿತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಲಾಕ್ ಡೌನ್ ಹಿನ್ನೆಲೆ ದುಡಿಯುವ ಕೈಗಳು ಕೆಲಸವಿಲ್ಲದೇ ಮನೆಯಲ್ಲಿ ಉಳಿದಿದುಕೊಂಡಿದ್ದಾರೆ. ಇದರಿಂದಾಗಿ ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿರುವ 100 ಬಡ ಕುಟುಂಬಗಳಿಗೆ ಪ್ರಾಧ್ಯಾಪಕಿ ತಾರಾ ಅವರು ತಮ್ಮ ಸ್ವಂತ ಹಣದಿಂದ ಆಹಾರ ಕಿಟ್‌ ವಿತರಿಸಿ ಮಾನವೀಯತೆ ಮೆರೆದಿದರು.

ಮಲ್ಲಸಮುದ್ರ ಗ್ರಾಮದಲ್ಲಿರುವ ಬಡ ಕುಟುಂಬಗಳ ಮನೆ ಮನೆಗೆ ತೆರಳಿ ಸಕ್ಕರೆ, ಟೀ ಫೌಡರ್‌, ಎಣ್ಣೆ ಪಾಕೇಟ್‌, ರವಾ, ಅವಲಕ್ಕಿ, ಗೋಧಿ ಹಿಟ್ಟು ಸೇರಿದಂತೆ ಇತರೇ ದಿನಸಿಗಳ ಕಿಟ್‌ ಸಿದ್ಧಪಡಿಸಿ ವಿತರಿಸಿದರು. ಪ್ರಾದ್ಯಾಪಕಿಯ ಈ ಕಾರ್ಯ ಜನರ ಮೆಚ್ಚುಗೆಗೆ ಪಾತ್ರವಾಯಿತು.

Leave a Reply

Your email address will not be published. Required fields are marked *

You May Also Like

ಜಿಲ್ಲೆಯಲ್ಲಿ ಶೇ.99.80 ರಷ್ಟು ಮತದಾನ

ಧಾರವಾಡ ಸ್ಥಳೀಯ ಸಂಸ್ಥೆಗಳ ದ್ವೈವಾರ್ಷಿಕ ಚುನಾವಣೆ ಶಾಂತಿಯುತ : ಜಿಲ್ಲೆಯಲ್ಲಿ ಶೇ.99.80 ರಷ್ಟು ಮತದಾನ ಉತ್ತರಪ್ರಭ…

ಗದಗನಲ್ಲಿ ಎಸ್ಪಿ ಯತೀಶ್ ಎನ್ ಸಿಟಿ ರೌಂಡ್ಸ್

ಗದಗ: ಈಗಾಗಲೇ ಜೂನ್ 1 ರವರೆಗೆ ಗದಗ ಜಿಲ್ಲೆಯನ್ನು ಲಾಕ್ ಡೌನ್ ಘೋಷಣೆ ಮಾಡಿದ ಹಿನ್ನೆಲೆ ಎಸ್ಪಿ ಯತೀಶ್ ಎನ್ ಬೆಳ್ಳಂಬೆಳಿಗ್ಗೆ ಫಿಲ್ಡಿಗಿಳಿದು ಅನವಶ್ಯಕ ಓಡಾಡುವವರಿಗೆ ಖಡಕ್ ವಾರ್ನಿಂಗ್ ಮಾಡಿದರು. ಗದಗ- ಬೆಟಗೇರಿ ಅವಳಿ ನಗರವನ್ನು ರೌಂಡ್ ಹಾಕಿದರು.

ಮುಳಗುಂದ ಪಟ್ಟಣ ಪಂಚಾಯ್ತಿ ಸಾಮಾನ್ಯ ಸಭೆ

ಸ್ಥಳೀಯ ಪಟ್ಟಣ ಪಂಚಾಯ್ತಿ ಸಭಾ ಭವನದಲ್ಲಿ ಮಂಗಳವಾರ ನಡೆದ ಪಂಚಾಯ್ತಿ ಆಡಳಿತ ಮಂಡಳಿ ಸಾಮಾನ್ಯ ಸಭೆಯಲ್ಲಿ 2021-22 ನೇ ಸಾಲಿನ ಬಜೆಟ್ ಮಂಡಿಸಿದರು.

ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿ ಕಳಪೆ ಕಾಮಗಾರಿಗೆ ತಡೆ

ಉತ್ತರ ಪ್ರಭ ಸುದ್ದಿರೋಣ : ಪಟ್ಟಣದ ಸಿದ್ದಾರೊಡ ಮಠದ ಮುಂದಿನ ರಸ್ತೆ ದುರಸ್ಥಿಯನ್ನು ಅತ್ಯಂತ ಕಳಪೆ…