ಸಿಡ್ನಿ: ಆಸ್ಟೇಲಿಯಾದಲ್ಲಿ ಇಲಿಗಳ ಹಾವಳಿಯಿಂದ 5 ಸಾವಿರ ಕೋಟಿ ರೂಪಾಯಿ ಮೌಲ್ಯದ ಬೆಳೆ ನಾಶವಾಗಿದೆಯಂತೆ! ಆಸ್ಟ್ರೇಲಿಯಾ ಪೂರ್ವದ 3 ರಾಜ್ಯಗಳ ಮೇಲೆ ಲಕ್ಷಾಂತರ ಸಂಖ್ಯೆಯಲ್ಲಿ ಇಲಿಗಳು ದಾಳಿ ಮಾಡುತ್ತಿದ್ದು, ಸಾವಿರಾರು ಕೋಟಿ ಮೌಲ್ಯದ ಕೃಷಿ ಉತ್ಪನ್ನಗಳನ್ನ ಇಲಿಗಳು ತಿಂದುಹಾಕಿವೆ. ಈ ಸಮಸ್ಯೆ ಆಸ್ಟ್ರೇಲಿಯಾಗೆ ತಲೆನೋವಾಗಿದ್ದು ಇಲಿ ಪಾಷಾಣ ಪೂರೈಕೆಗಾಗಿ ಭಾರತಕ್ಕೆ ಆರ್ಡರ್ ನೀಡಿದೆ.
ಇನ್ನು ದೇಶದಲ್ಲಿ ಇಲಿಗಳ ಹಾವಳಿಗೆ ತಡೆವೊಡ್ಡದಿದ್ದರೇ, ನ್ಯೂ ಸೌತ್ ವೇಲೆಸ್ ರಾಜ್ಯ ಆರ್ಥಿಕ ಮತ್ತು ಸಾಮಾಜಿಕ ಬಿಕ್ಕಟ್ಟನ್ನು ಎದುರಿಸಲಿದೆ ಎಂದು ಅಲ್ಲಿನ ಕೃಷಿ ಸಚಿವ ಆಡಮ್ ಮಾರ್ಷಲ್ ಹೇಳಿದ್ದಾರೆಂದು ವರದಿಯಾಗಿದೆ.
ಇನ್ನು ಇಲಿ ಹಾವಳಿಗೆ ಕಡಿವಾಣ ಹಾಕಲು ನ್ಯೂ ಸೌತ್ ವೇಲ್ಸ್ ಸರ್ಕಾರ ನಿಷೇಧಿತ ವಿಷ ಬ್ರೋಮಾಡಿಯೋಲೋನ್ ನ 5,000 ಲೀಟರ್ ಅನ್ನು ಭಾರತದಿಂದ ತರಿಸಿಕೊಳ್ಳಲು ಆರ್ಡರ್ ನೀಡಿದೆ.

Leave a Reply

Your email address will not be published. Required fields are marked *

You May Also Like

ಹತ್ರಾಸ್ ಸಂತ್ರಸ್ತೆ ಕುಟುಂಬ ಭೇಟಿಗೆ ರಾಹುಲ್ ಸಜ್ಜು

ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಕುಟುಂಬಸ್ತರ ಭೇಟಿಗೆ ಇಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೆರಳಲಿದ್ದಾರೆ. ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿರುದ್ಧ ದೇಶಾದ್ಯಂತ ವಿಪಕ್ಷಗಳು, ದಲಿತಪರ ಸಂಘಟನೆಗಳು ಮತ್ತು ವಿವಿಧ ಸಂಘಟನೆಗಳು ಮತ್ತು ಜಾಲತಾಣಗಳಲ್ಲಿ ಕೂಡ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಕೊರೊನಾ ಮುಕ್ತಿ ಹೊಂದುವ ಕಾಲ ಬರಲಿದೆ…ಹೀಗಂತ ಈ ವೈದ್ಯ ಹೇಳಿದ್ದೇಕೆ?

ದುಬೈ : ಆಗತಾನೆ ಹುಟ್ಟಿದ ಮಗು ವೈದ್ಯರ ಮುಖದಲ್ಲಿದ್ದ ಮಾಸ್ಕ್ ಕಿತ್ತು ಹಾಕಿದೆ. ಈ ಫೋಟೋ ಸೆರೆ ಹಿಡಿದ ವೈದ್ಯರು, ಇನ್ನೇನು ಕೆಲವೇ ದಿನಗಳಲ್ಲಿ ಕೊರೊನಾ ತೊಲಗುವ ಸಂದೇಶ ಇದು ಎಂದು ಹೇಳಿದ್ದಾರೆ. ಇದಕ್ಕೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ.

ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೊನಾ ಬಂದಿಲ್ಲ!

ಬೆಂಗಳೂರು : ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಬಂದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ…

ಗೋಧ್ರಾ ಹತ್ಯಾಕಾಂಡ: 19 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ

ಗೋಧ್ರಾ ರೈಲು ಹತ್ಯಾಕಾಂಡದ ಪ್ರಮುಖ ಆರೋಪಿಯನ್ನು 19 ವರ್ಷಗಳ ಬಳಿಕ ಬಂಧಿಸಲಾಗಿದೆ. ಗೋಧ್ರಾ ನಗರದ ರಫೀಕ್ ಹುಸೇನ್ ಭಾತುಕ್ ಬಂಧಿತ ಆರೋಪಿ. ಈತನೇ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂದು ಪಂಚಮಹಲ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ತಿಳಿಸಿದ್ದಾರೆ.