ಗದಗ: ಗದಗ ಜಿಲ್ಲೆಯ ರೋಣ ಪಟ್ಟಣದ ಸೂಡಿ ವೃತ್ತದಲ್ಲಿ ಹೂವು ಹಣ್ಣು ವ್ಯಾಪಾರಸ್ಥರು ಇಂದು ಬೆಳಿಗ್ಗೆ ಶನಿವಾರ ಕೊರೋನಾ ವಾರಿಯರ್ಸ್ ಪೊಲೀಸರಿಗೆ ಬೆಳಗ್ಗಿನ ಉಪಾಹಾರ ವಿತರಣೆ ಮಾಡಲಾಯಿತು.

ಸ್ಥಳದಲ್ಲಿ ಸಿಪಿಐ ಸುನಿಲ್ ಸವದಿ ಹಾಗೂ ಪಿಎಸ್ಐ ವಿನೋದ್ ಪೂಜಾರಿ ಸೇರಿದಂತೆ ಅನೇಕ ಪೊಲೀಸ್ ಸಿಬ್ಬಂದಿಗಳು ಮತ್ತು ಹೋಂಗಾರ್ಡ್ ಗಳು ಉಪಹಾರ ಸ್ವೀಕರಿಸಿದರು.

ಉಪಹಾರ ವಿತರಣೆ ಮಾಡಿದವರು
ಮೂಕಪ್ಪ ಹೂಗಾರ್, ಗಂಗಯ್ಯ ಗುಮ್ತಿ, ಪ್ರಭು ಹಣ್ಣಿನೂರ್, ಮುತ್ತು ಕಟಗೇರಿ, ಮಂಜುನಾಥ್ ಭಂಡಾರಿ, ಫಕೀರಪ್ಪ ಭಜಂತ್ರಿ, ಕಲ್ಪನಾ ಹೂಗಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

You May Also Like

ಅಭಿಮಾನಿಗಳಿಂದ ಪುನಿತ್ ರಾಜಕುಮಾರ ಜನ್ಮದಿನಾಚರಣೆ

ಉತ್ತರಪ್ರಭ ಮುಳಗುಂದ : ಚಿತ್ರನಟ ದಿ.ಪುನಿತ್ ರಾಜಕುಮಾರ ಅವರು 47 ನೇ ಜನ್ಮದಿನದ ಅಂಗವಾಗಿ ಇಲ್ಲಿನ…

5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ

ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು, 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ. ಎಂದು ಪಟ್ಟಣ ಪಂಚಾಯ್ತಿ ಅಧ್ಯಕ್ಷ ಹೊನ್ನಪ್ಪ ವಡ್ಡರ ಹೇಳಿದರು.

ಮಹಾಂತೇಶ ಜೀವಣ್ಣವರ ಹೇಳಿಕೆ ಪ್ರಜಾಪ್ರಭುತ್ವ ಬಲಗೊಳಿಸಲು ಯುವಕರು ಕಡ್ಡಾಯವಾಗಿ ಮತದಾನ ಮಾಡಬೇಕು

ಪ್ರಜಾ ಪ್ರಭುತ್ವವನ್ನು ಬಲ ಪಡಿಸಲು ಯುವ ಸಮೂಹ ಕಡ್ಡಾಯವಾಗಿ ಚುನಾವಣಾ ಪ್ರಕ್ರೀಯೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಪ್ರಜಾಪ್ರಭುತ್ವದ ಗೌರವ ಹೆಚ್ಚಿಸಬೇಕು ಎಂದು ಪ್ರಾಧ್ಯಾಪಕ ಮಹಾಂತೇಶ ಜೀವಣ್ಣವರ ಹೇಳಿದರು.

ರೋಣದ ‘ಕೆಜಿ ಬಾಸ್’ಗೆ ಟಿಕೆಟ್ ಬೇಕಾ ಎಂದ ರಾಜಾಹುಲಿ: ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ ಬಂಡಿ, ಯಡ್ಡಿ ಮಾತು..!

ಉತ್ತರಪ್ರಭ ಸುದ್ದಿಗದಗ: ಜಿಲ್ಲೆ ಶಿರಹಟ್ಟಿ ಪಟ್ಟಣದಲ್ಲಿ ನಿನ್ನೆ ನಡೆದ ಅದ್ಧೂರಿ ಸಮಾವೇಶ ಕೇಸರಿ ಪಾಳೆಯದಲ್ಲಿ ಹೊಸ…