ಗದಗ: ಗದಗ ಜಿಲ್ಲೆಯ ರೋಣ ಪಟ್ಟಣದ ಸೂಡಿ ವೃತ್ತದಲ್ಲಿ ಹೂವು ಹಣ್ಣು ವ್ಯಾಪಾರಸ್ಥರು ಇಂದು ಬೆಳಿಗ್ಗೆ ಶನಿವಾರ ಕೊರೋನಾ ವಾರಿಯರ್ಸ್ ಪೊಲೀಸರಿಗೆ ಬೆಳಗ್ಗಿನ ಉಪಾಹಾರ ವಿತರಣೆ ಮಾಡಲಾಯಿತು.

ಸ್ಥಳದಲ್ಲಿ ಸಿಪಿಐ ಸುನಿಲ್ ಸವದಿ ಹಾಗೂ ಪಿಎಸ್ಐ ವಿನೋದ್ ಪೂಜಾರಿ ಸೇರಿದಂತೆ ಅನೇಕ ಪೊಲೀಸ್ ಸಿಬ್ಬಂದಿಗಳು ಮತ್ತು ಹೋಂಗಾರ್ಡ್ ಗಳು ಉಪಹಾರ ಸ್ವೀಕರಿಸಿದರು.

ಉಪಹಾರ ವಿತರಣೆ ಮಾಡಿದವರು
ಮೂಕಪ್ಪ ಹೂಗಾರ್, ಗಂಗಯ್ಯ ಗುಮ್ತಿ, ಪ್ರಭು ಹಣ್ಣಿನೂರ್, ಮುತ್ತು ಕಟಗೇರಿ, ಮಂಜುನಾಥ್ ಭಂಡಾರಿ, ಫಕೀರಪ್ಪ ಭಜಂತ್ರಿ, ಕಲ್ಪನಾ ಹೂಗಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

You May Also Like

ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ

ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ಶಾಸಕ ರಾಮಣ್ಣ ಲಮಾಣಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ ಖಂಡಿಸಿ: ವಿಧಾನಸೌಧ ಚಲೋ

ಉತ್ತರಪ್ರಭ ಸುದ್ದಿಗದಗ: ರಾಜ್ಯದಲ್ಲಿ ನಡೆಯುತ್ತಿರುವ ಕುರಿಗಾಹಿಗಳ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಹಾಗೂ ಅವರಿಗೆ ಭದ್ರತೆಯನ್ನು ಕಲ್ಪಿಸಬೆಕೇಂದು…

ಬೀದಿಬದಿ ವ್ಯಾಪಾರಸ್ಥರಿಗಾಗಿ ಸರ್ಕಾರ ಯೋಜನೆಗಳನ್ನು ಜಾರಿಗೆ ತರಬೇಕು

ಲಕ್ಷ್ಮೇಶ್ವರ: ಬೀದಿಬದಿ ವ್ಯಾಪಾರಸ್ಥರು ಕೊರೋನಾ ಪರಿಣಾಮದಿಂದಾಗಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದು ಅವರ ಅನುಕೂಲಕ್ಕಾಗಿ ವಿಶೇಷ ಯೋಜನೆಗಳನ್ನು…

ಕೊರ್ಲಹಳ್ಳಿ: ಕುಡಿಯುವ ನೀರಿನ ಪೈಪ್ ಒಡೆದು ನೀರು ಪೋಲು!

ಗದಗ ನಗರಕ್ಕೆ ಸರಬರಾಜಾಗುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಿಂದ ಗದಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಇದಾಗಿದೆ. ಕೊರ್ಲಹಳ್ಳಿ ಸಮೀಪದಲ್ಲಿ ಹೆದ್ದಾರಿ ಪಕ್ಕದಲ್ಲಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.