ಗದಗ: ಗದಗ ಜಿಲ್ಲೆಯ ರೋಣ ಪಟ್ಟಣದ ಸೂಡಿ ವೃತ್ತದಲ್ಲಿ ಹೂವು ಹಣ್ಣು ವ್ಯಾಪಾರಸ್ಥರು ಇಂದು ಬೆಳಿಗ್ಗೆ ಶನಿವಾರ ಕೊರೋನಾ ವಾರಿಯರ್ಸ್ ಪೊಲೀಸರಿಗೆ ಬೆಳಗ್ಗಿನ ಉಪಾಹಾರ ವಿತರಣೆ ಮಾಡಲಾಯಿತು.

ಸ್ಥಳದಲ್ಲಿ ಸಿಪಿಐ ಸುನಿಲ್ ಸವದಿ ಹಾಗೂ ಪಿಎಸ್ಐ ವಿನೋದ್ ಪೂಜಾರಿ ಸೇರಿದಂತೆ ಅನೇಕ ಪೊಲೀಸ್ ಸಿಬ್ಬಂದಿಗಳು ಮತ್ತು ಹೋಂಗಾರ್ಡ್ ಗಳು ಉಪಹಾರ ಸ್ವೀಕರಿಸಿದರು.

ಉಪಹಾರ ವಿತರಣೆ ಮಾಡಿದವರು
ಮೂಕಪ್ಪ ಹೂಗಾರ್, ಗಂಗಯ್ಯ ಗುಮ್ತಿ, ಪ್ರಭು ಹಣ್ಣಿನೂರ್, ಮುತ್ತು ಕಟಗೇರಿ, ಮಂಜುನಾಥ್ ಭಂಡಾರಿ, ಫಕೀರಪ್ಪ ಭಜಂತ್ರಿ, ಕಲ್ಪನಾ ಹೂಗಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

You May Also Like

ಎಲ್ಲರಿಗೂ ಕೊರೋನಾ ವಿಮೆ ಒದಗಿಸಿ: ಎಚ್.ಕೆ. ಪಾಟೀಲ್ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ದಿನೆದಿನೇ ಸೋಂಕಿನ ಹಬ್ಬುವಿಕೆ ಹೆಚ್ಚುತ್ತಿದೆ. 40 ಸಾವಿರ ಪ್ರಕರಣಗಳ ಟೆಸ್ಟ್ ಫಲಿತಾಂಶ ಬಾಕಿಯಿದೆ.…

ಕುರಿಗಾಹಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ರಾಜ್ಯದಲ್ಲಿ ಕುರಿಗಾಹಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ತಾಲೂಕು ಕುರುಬರ ಸಂಘದ ವತಿಯಿಂದ ಗುರುವಾರ ಸ್ಥಳೀಯ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಕಂದಮ್ಮಗಳಿಗೂ ಕೋವಿಡ್ ಕಾಟ.!: ಗದಗ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ..!

ಗದಗ: ವಿಕೆಂಡ್ ಗದಗ ಜಿಲ್ಲೆಯ ಜನರ ನಿದ್ದೆ ಕದ್ದಂತಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ…

ಸರ್ವಜ್ಞನ 501ನೇ ಜಯಂತಿ ಕಾರ್ಯಕ್ರಮ

ತಾಲ್ಲೂಕು ಕುಂಬಾರ ಸಂಘ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಪಟ್ಟಣದ ಕುಂಬಾರ ಓಣಿಯಲ್ಲಿರುವ ಕುಂಬಾರ ಸಮುದಾಯ ಭವನದಲ್ಲಿ ತ್ರಿಪದಿ ಕವಿ ಸರ್ವಜ್ಞನ 501ನೇ ಜಯಂತಿ ಕಾರ್ಯಕ್ರಮ ಫೆ.28 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.