ಹುಬ್ಬಳ್ಳಿ: ರಾಜ್ಯದಲ್ಲಿ ಜೂನ್ 7 ರವರೆಗೆ ಲಾಕ್ ಡೌನ್ ಜಾರಿಯಲ್ಲಿದೆ. ಅಲ್ಲಿಯವರೆಗೆ ಲಾಕ್ ಡೌನ್ ಬಗ್ಗೆ ವಿಚಾರ ಬೇಡಾ. ಅಲ್ಲದೇ ಕೇಂದ್ರ ಸರ್ಕಾರ ಜೂನ್ 30 ರವರೆಗೆ ಲಾಕ್ ಡೌನ್ ಘೋಷಣೆ ಮಾಡಲಾಗುವುದು ಎಂದು ಹೇಳಿಲ್ಲಾ. ಅದು ಕಂಟೈನ್ಮೆಂಟ್ ಜೋನ್ ಸಂಖ್ಯೆಗಳನ್ನು ಹೆಚ್ಚಿಸಲು ಸೂಚಿಸಿರುವುದು. ಹಾಗಾಗಿ ಲಾಕ್ ಡೌನ್ ಬಗ್ಗೆ ಸಿಎಂ ಚರ್ಚಿಸಿ ಘೋಷಣೆ ಮಾಡುವರು ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಅವರು ಹುಬ್ಬಳ್ಳಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ಜಲ ಜೀವನ ಯೋಜನೆ ಅಡಿಯಲ್ಲಿ ಧಾರವಾಡ ಜಿಲ್ಲೆಯ 388 ಗ್ರಾಮಗಳಿಗೆ ಮುಂದಿನ ಮೂರು ವರ್ಷಗಳಲ್ಲಿ, ಕುಡಿಯುವ ನೀರು ಒದಗಿಸಲಾಗುತ್ತದೆ ಎಂದು ಹೇಳಿದರು.
ಮೊನ್ನೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ, ಜಿಲ್ಲೆಗೆ 1032 ಕೋಟಿಯಲ್ಲಿ ಜಲ ಜೀವನ ಯೋಜನೆ ರೂಪಿಸಲಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರ 403 ಕೋಟಿ ನೀಡಿದರೇ, 602 ಕೋಟಿ ರಾಜ್ಯ ಸರ್ಕಾರ ನೀಡಿದೆ, 423 ಕೋಟಿ ನಬಾರ್ಡ್ ರಿಂದ ಸಾಲ ತೆಗೆದುಕೊಳ್ಳಲಾಗುತ್ತಿದೆ ಎಂದರು.

ಇನ್ನು ಅಣ್ಣಿಗೇರಿಯನ್ನು ಹೊಸ ತಾಲೂಕು ಮಾಡಿದ ನಂತರ ಅಲ್ಲಿಯೂ ಕುಡಿಯುವ ನೀರಿಗಾಗಿ 54 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದರು.

Leave a Reply

Your email address will not be published. Required fields are marked *

You May Also Like

ವಾರಾಂತ್ಯದ ಕಫ್ರ‍್ಯೂ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಗದಗ : ರಾಜ್ಯಾದ್ಯಂತ ಸೋಂಕು ನಿಯಂತ್ರಣಕ್ಕಾಗಿ ರ‍್ಕಾರ ಜಾರಿಗೊಳಿಸಿರುವ ಮರ‍್ಗಸೂಚಿಗಳನ್ನು ಜಿಲ್ಲೆಯ ಕಂದಾಯ, ಪೊಲೀಸ್ ಹಾಗೂ…

ಗದಗನಲ್ಲಿ ಮತ್ತೆ ನಾಲ್ಕು ಕೊರೋನಾ ಪಾಸಿಟಿವ್

ಕೊರೋನಾ ಸೋಂಕು ಮುಕ್ತವಾಗಿದ್ದ ಗದಗ ಜಿಲ್ಲೆಯಲ್ಲಿ ಕಳೆದೆರಡು ದಿನಗಳ ಹಿಂದಷ್ಟೆ ಮೂರು ಕೊರೋನಾ ಪಾಸಿಟ್ ಕೇಸ್ ಪತ್ತೆಯಾಗಿದ್ದವು. ಇದರ ಬೆನ್ನಲ್ಲೆ ಇದೀಗ ಇಂದು ಮತ್ತೆ ನಾಲ್ಕು ಪಾಸಿಟಿವ್ ಕೇಸ್ ದೃಢಪಟ್ಟಿವೆ.

ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಆಕಾಂಕ್ಷಿಗಳಿಗೆ ಅಚ್ಚರಿ

ಇದೇ 19 ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

ಎಸ್.ಎಸ್.ಎಲ್ಸಿ ಪರೀಕ್ಷೆ ಕುರಿತು ಶಿಕ್ಷಣ ಸಚಿವರ ವಿರುದ್ಧ ದೂರು ದಾಖಲು!

ಬೆಂಗಳೂರು: ರಾಜ್ಯದಲ್ಲಿ ಜೂನ್‌ 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಬಗ್ಗೆ ವೇಳಾಪಟ್ಟಿ ಕೂಡ ಬಿಡುಗಡೆಯಾಗಿತ್ತು. ಈಗಾಗಲೇ…