ಬೆಂಗಳೂರು: ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಮಾಸಿಕ ಮೂರುವರೆ ಸಾವಿರ ಸಹಾಯ ಧನ ನೀಡುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ಕೊರೊನಾ ಸೋಂಕಿನಿಂದ ತಂದೆ-ತಾಯಿ ಇಬ್ಬರೂ ಮೃತಪಟ್ಟ ಅನಾಥ ಮಕ್ಕಳಿಗೆ ಈ ಸಹಾಯ ಧನ ತಲುಪಲಿದೆ. ಈ ಅನಾಥವಾದ ಮಕ್ಕಳನ್ನು ನೋಡಿಕೊಳ್ಳುವ ಸಂಬಂಧಿಕರು ಇರದಿದ್ದಲ್ಲಿ ನೋಂದಾಯಿತ ಪಾಲನಾ ಸಂಸ್ಥೆಗಳಿಗೆ ದಾಖಲಿಸಲಾಗುವುದು. ಇಂತಹ ಸಂದರ್ಭದಲ್ಲಿ ಈ ಸಹಾಯಧನ ಪಾಲನಾ ಸಂಸ್ಥೆಗಳಿಗೆ ತಲುಪಲಿದೆ ಎಂದು ಸಿಎಂ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಗುಣಮಟ್ಟದ ಕಾಮಗಾರಿಗೆ ಆಧ್ಯತೆ:ಶಾಸಕ ಬಂಡಿ

ಪ್ರಧಾನಮಂತ್ರಿ ಗ್ರಾಮ ಸಡಕ ಯೋಜನೆ ಅಡಿಯಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ಉತ್ತರಪ್ರಭ ನರೆಗಲ್ಲ: ಉತ್ತಮ ಗುಣಮಟ್ಟದ…

ತಂದೆಯ ಮೇಲಿನ ಕೋಪಕ್ಕೆ ಕೆರೆಗೆ ಹಾರಿದ ಮಗ…ಹಿಂದೆಯೇ ಹೋಗಿದ್ದ ಬಾಮೈದ ಕೂಡ ಮರಳಲಿಲ್ಲ!

ಮೈಸೂರು : ಯುವಕನೊಬ್ಬ ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನನ್ನು ರಕ್ಷಿಸಲು ಹೋದ, ಬಾಮೈದುನ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಸ್ತೆ ಗುಂಡಿಯಲ್ಲಿ ಸಿಲುಕಿದ ಬಸ್, 2 ಗಂಟೆ ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ..!

ಹೋಬಳಿ ವ್ಯಾಪ್ತಿಯಯಲ್ಲಿ ಮೊದಲೇ ಹಾಳಾಗಿದ್ದ ರಸ್ತೆಗಳು ಈಗ ಸತತವಾಗಿ ಸುರಿಯುತ್ತಿರುವ ಮಳೆಗೆ ಮತ್ತಷ್ಟು ಹಾಳಾಗಿದ್ದು ಅಪಘಾಕ್ಕೆ ಆಹ್ವಾನ ನೀಡುತ್ತಿವೆ. ಬುಧವಾರ ಬೆಳಿಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಟ್ರಾಕ್ಟರ್‌ವೊಂದು ರಸ್ತೆಯಲ್ಲಿ ಆಳವಾಗಿದ್ದ ಗುಂಡಿಯಲ್ಲಿ ಸಿಲುಕಿ ಸ್ವಲ್ಪದರಲ್ಲೆ ಅಪಾಯದಿಂದ ಪಾರಾಗಿವೆ.

ಅವ್ವ ಪಾಸಿಟಿವ್, ಐಸಿಯುನಲ್ಲಿ ಕಂದ: ಗದಗ ಜಿಮ್ಸ್ ಸಿಬ್ಬಂದಿಯೇ ತಾಯಿ-ತಂದೆ..!

ಗದಗ: ಕೋವಿಡ್ ಸೋಂಕಿತ ಗರ್ಭಿಣಿಗೆ ಸಿಸೇರಿನ್ ಮೂಲಕ ಹೆರಿಗೆ ಮಾಡಿ, ತಾಯಿ-ಮಗು ಇಬ್ಬರ ಜೀವ ಕಾಪಾಡಿದ…