ಲಕ್ಷ್ಮೇಶ್ವರ: ತಾಲ್ಲೂಕು ಪಂಚಾಯತ ಲಕ್ಷ್ಮೇಶ್ವರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಲಕ್ಷ್ಮೇಶ್ವರ ತಾಲೂಕಿನ ಎಲ್ಲ ಹದಿನಾಲ್ಕು ಗ್ರಾಮ ಪಂಚಾಯತಿಗಳಲ್ಲಿ ಆದ್ಯತಾ ಕುಟುಂಬಕ್ಕೆ ಕೊವಿಡ್ ಲಸಿಕೆ ಹಾಕುವ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದ್ದು ನಿಗದಿಪಡಿಸಿದ ಕೊವಿಡ್ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಆದ್ಯತಾ ವಲಯದವರಿಗೆ ಲಸಿಕೆ ನೀಡಲಾಗುತ್ತದೆ ಹಾಗೂ ಮಧುಮೇಹ ಹಾಗೂ ಅಧಿಕ/ಕಡಿಮೆ ರಕ್ತದೊತ್ತಡ ಇರುವಂತವರಿಗೆ RAT ಪರೀಕ್ಷೆ ಕೂಡಾ ಮಾಡಲಾಗುತ್ತದೆ ಎಂದು ತಾಲೂಕು ಪಂಚಾಯತಿ ಇಒ ಆರ್.ವೈ .ಗುರಿಕಾರ ತಿಳಿಸಿದರು.
You May Also Like
ಗದಗ ಜಿಲ್ಲೆಯಲ್ಲಿ ಮಣ್ಣು-ಮಾಫಿಯಾ ಹಸಿವಿಗೆ ಬೋಳಾಗುತ್ತಿವೆ ಹೊಲ!
ಲಕ್ಷ್ಮೇಶ್ವರ: ಹಾಡು ಹಗಲೇ ಜಿಲ್ಲೆಯ ಲಕ್ಷ್ಮೇಶ್ವರದ ಹಲವು ಹಳ್ಳಿಗಳಲ್ಲಿ ಹೊಲಗಳ ಮಣ್ಣನ್ನು ಹೊತ್ತೊಯುತ್ತಿದೆ ಮಣ್ಣು ಮಾಫಿಯಾ.…
- ಉತ್ತರಪ್ರಭ
- July 7, 2020
ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿ ಕಳಪೆ ಕಾಮಗಾರಿಗೆ ತಡೆ
ಉತ್ತರ ಪ್ರಭ ಸುದ್ದಿರೋಣ : ಪಟ್ಟಣದ ಸಿದ್ದಾರೊಡ ಮಠದ ಮುಂದಿನ ರಸ್ತೆ ದುರಸ್ಥಿಯನ್ನು ಅತ್ಯಂತ ಕಳಪೆ…
- ಉತ್ತರಪ್ರಭ
- January 10, 2022
ಕುಂಟೋಜಿ ಗ್ರಾಮದಲ್ಲಿ ಸಾಮೂಹಿಕ ವಿವಾಹ
ಸಾಮೂಹಿಕ ವಿವಾಹಗಳಿಂದ ಸಮಾನತೆ ಸಾರುವುದರ ಜೊತೆಗೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪೂರಕವಾಗಿವೆ. ನವಜೋಡಿಗಳು ಆದರ್ಶ ದಂಪತಿಗಳಾಗಿ ಚಿಕ್ಕ ಹಾಗೂ ಚೊಕ್ಕ ಸಂಸಾರ ನಡೆಸಿ, ಮುಂದೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣದ, ಸಂಸ್ಕಾರ ನೀಡುವ ಸಂಕಲ್ಪ ಮಾಡಬೇಕು ಎಂದು ಮೈಸೂರು ಸಂಸ್ಥಾನ ಮಠದ ವಿಜಯ ಮಹಾಂತ ಸ್ವಾಮೀಜಿ ಹೇಳಿದರು.
- ಉತ್ತರಪ್ರಭ
- March 6, 2021
ರೈತ ಕಷ್ಟಗಳನ್ನು ಮೆಟ್ಟಿ ನಿಲ್ಲಬೇಕು : ಕವಿತಾ ಮಿಶ್ರಾ
ಕೃಷಿ ಕ್ಷೇತ್ರ ನಶಿಸಿ ಹೊಗುತ್ತಿದೆ. ಇಂದು ರೈತರು ತಲೆ ಮೇಲೆ ಸಾಲ ಹೊತ್ತು ಬದುಕು ಎದುರಿಸುವುದು ಕಷ್ಟಸಾಧ್ಯವಾಗಿದೆ. ಇದರಿಂದಾಗಿ ಆರ್ಥಿಕ ಸಂಕಷ್ಟ ಎದುರಿಸಲಾಗದೇ ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ ಎಂದು ಕೃಷಿಕ ಮಹಿಳೆ ಕವಿತಾ ಮಿಶ್ರಾ ಹೇಳಿದರು.
- ಉತ್ತರಪ್ರಭ
- March 16, 2021