ಲಕ್ಷ್ಮೇಶ್ವರ: ತಾಲ್ಲೂಕು ಪಂಚಾಯತ ಲಕ್ಷ್ಮೇಶ್ವರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಲಕ್ಷ್ಮೇಶ್ವರ ತಾಲೂಕಿನ ಎಲ್ಲ ಹದಿನಾಲ್ಕು ಗ್ರಾಮ ಪಂಚಾಯತಿಗಳಲ್ಲಿ ಆದ್ಯತಾ ಕುಟುಂಬಕ್ಕೆ ಕೊವಿಡ್ ಲಸಿಕೆ ಹಾಕುವ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದ್ದು ನಿಗದಿಪಡಿಸಿದ ಕೊವಿಡ್ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಆದ್ಯತಾ ವಲಯದವರಿಗೆ ಲಸಿಕೆ ನೀಡಲಾಗುತ್ತದೆ ಹಾಗೂ ಮಧುಮೇಹ ಹಾಗೂ ಅಧಿಕ/ಕಡಿಮೆ ರಕ್ತದೊತ್ತಡ ಇರುವಂತವರಿಗೆ RAT ಪರೀಕ್ಷೆ ಕೂಡಾ ಮಾಡಲಾಗುತ್ತದೆ ಎಂದು ತಾಲೂಕು ಪಂಚಾಯತಿ ಇಒ ಆರ್.ವೈ .ಗುರಿಕಾರ ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಬೆಂಬಲ ಬೆಲೆಯಲ್ಲಿ ಸರ್ಕಾರ ಗೋವಿನ ಜೋಳ ಖರೀದಿಸಲು ರೈತರ ಆಗ್ರಹ

ತಾನು ಬೆಳೆದ ಬೆಳೆ ತನ್ನ ಬದುಕು ಬಂಗಾರವಾಗಿಸುತ್ತದೆ ಎಂದು ನಂಬಿದ ಅನ್ನದಾನಿಗೆ ಭಾರಿ ನಿರಾಶೆಯಾಗಿದೆ. ಬಿಳಿ ಗೋವಿನ ಜೋಳ ಬದುಕಿನಲ್ಲಿ ಬೆಳಕು ಚೆಲ್ಲುತ್ತೆ ಎಂಬ ವಿಶ್ವಾಸದಲ್ಲಿ ರೈತನಿಗೆ ಬಿಳಿ ಗೋವಿನ ಜೋಳ ಕೂಡ ಉತ್ತಮ ಧಾರಣೆ ನೀಡದ ಹಿನ್ನೆಲೆ ಬದುಕಿಗೆ ಕತ್ತಲೆ ಆವರಿಸಿದಂತಾಗಿದೆ. ಇದರಿಂದ ಉತ್ತಮ ಧಾರಣೆಯ ನಿರೀಕ್ಷೆಯಲ್ಲಿದ್ದ ರೈತರು ಅಸಹಾಯಕರಾಗಿ ಕೈಚೆಲ್ಲಿ ಕುಳಿತಿದ್ದಾರೆ.

ಆಸ್ಪತ್ರೆಯಲ್ಲಿಯೇ ಈ ಪರಿಸ್ಥಿತಿ ಇದ್ರೆ ರೋಗಿಗಳ ಪಾಡು ಇನ್ನೆಂಗೆ ಶಿವಾ!

ಸಾಮಾನ್ಯವಾಗಿ ಆಸ್ಪತ್ರೆಗೆ ಬರುವವರು ಆಸ್ಪತ್ರೆಯನ್ನೆ ಸಂಜೀವಿನಿ ಎಂದು ನಂಬಿರುತ್ತಾರೆ. ಆದರೆ, ಗದಗ ನಗರದಲ್ಲಿರುವ ಹೆರಿಗೆ ಆಸ್ಪತ್ರೆ ಇದಕ್ಕೆ ತದ್ವಿರುದ್ಧ ಎಂದು ಜನ ಮಾತಾಡಿಕೊಳ್ಳುವಂತಾಗಿದೆ. ಇನ್ನು ರೋಗಿಗಳು ಹಾಗು ರೋಗಿಗಳ ಸಂಬಂಧಿಕರು ಆಸ್ಪತ್ರೆಯಲ್ಲಿ ದಿನಕಳೆಯುವುದೆಂದರೆ ಹರಸಾಹಸವೇ ಸರಿ.

ಟ್ರ್ಯಾಕ್ಟರ್ ಪಲ್ಟಿ ಸ್ಥಳದಲ್ಲೇ ಚಾಲಕ ಸಾವು..!

ಉತ್ತರಪ್ರಭಲಕ್ಷ್ಮೇಶ್ವರ: ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೇಶ್ವರ ಯಳವತ್ತಿ ರೈತ ಸಂಪರ್ಕ ರಸ್ತೆಯಲ್ಲಿ ಮಣ್ಣು ತುಂಬಿದ ಟ್ರ್ಯಾಕ್ಟರ್…

ಗದಗ ಜಿಲ್ಲೆಯಲ್ಲಿ ಸೋಂಕಿನ ಸರಣಿ ಸ್ಪೋಟ!: ಇಂದು 40 ಪಾಸಿಟಿವ್..!

ದಿನಕ್ಕೆ ಗದಗ ಜಿಲ್ಲೆಯಲ್ಲಿಯೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದರಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ. ನಗರಕ್ಕೆ ಸೀಮಿತವಾಗಿದ್ದ ಸೋಂಕು ಗ್ರಾಮೀಣ ಭಾಗಕ್ಕೂ ವ್ಯಾಪಿಸಿದ್ದು ತೀವ್ರ ಆತಂಕ ಸೃಷ್ಟಿಸಿದೆ.