ಗದಗ: ಸರ್ಕಾರಕ್ಕೆ ಎರಡನೇ ಅಲೆಯ ಬಗ್ಗೆಯೇ ಇನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅಂಥದ್ರಲ್ಲಿ ಮೂರನೇ ಅಲೆಯ ಬಗ್ಗೆ ಏನು ಸಿದ್ಧತೆ ಮಾಡಿಕೊಂಡಿಲ್ಲ. ಹಾವೇರಿ ಜಿಲ್ಲೆಯಲ್ಲಿ 721 ಮಕ್ಕಳಿಗೆ ಪಾಸಿಟಿವ್ ದೃಢಪಟ್ಟಿದೆ. ಆದರೆ ಈವರೆಗೆ ಸರ್ಕಾರದಿಂದ ಮಕ್ಕಳಿಗಾಗಿ ಚಿಕಿತ್ಸೆಯ ಪ್ರೊಟೊಕಾಲ್ ಬಂದಿಲ್ಲ ಎಂದು ಶಾಸಕ ಎಚ್.ಕೆ.ಪಾಟೀಲ್ ಬೇಸರ ವ್ಯಕ್ತಪಡಿಸಿದರು.
ಗದಗನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಸಾವು ಬಹುದೊಡ್ಡ ಭಾವನಾತ್ಮಕ ವಿಚಾರ. ಕುಟುಂಬದಲ್ಲಿ ಅಥವಾ ಸಮೀಪದವರು ಸಾವನ್ನಪ್ಪಿದಾಗ ಮಾತ್ರ ಸಾವಿನ ನೋವು ಗೊತ್ತಾಗುತ್ತದೆ. ಹೀಗಾಗಿ ಅಂಕಿ ಸಂಖ್ಯೆ ಮೂಲಕ ಸಾವಿನ ವಿಚಾರವನ್ನು ಪರಿಗಣಿಸುವುದು ಸೂಕ್ತ ಅಲ್ಲ. ಇನ್ನು ಲಾಕ್ ಡೌನ್ ವಿಸ್ತರಣೆ ಬಗ್ಗೆ ಮಾದ್ಯಮದವರು ಕೇಳಿಗೆ ಪ್ರಶ್ನೆಗೆ ಲಾಕ್ ಡೌನ್ ಮುಂದುವರಿಕೆ ವಿಚಾರದ ಬಗ್ಗೆ ಸರ್ಕಾರ ನಮ್ಮ ಅಭಿಪ್ರಾಯ ಕೇಳಿದಾಗ ಸೂಕ್ತ ಸಲಹೆ ನೀಡುತ್ತೇವೆ ಎಂದು ಪ್ರತಿಕ್ರಿಯಿಸಿದರು.

Leave a Reply

Your email address will not be published. Required fields are marked *

You May Also Like

ಕಲ್ಯಾಣ ಕರ್ನಾಟಕದಲ್ಲಿ ಪ್ರತ್ಯೇಕ ಧ್ವಜ ಹಾರಿಸಲು ಪ್ರಯತ್ನ – ಹಲವರ ಬಂಧನ!

ಕಲಬುರಗಿ : ಕಲ್ಯಾಣ ಕರ್ನಾಟಕಕ್ಕೆ ಆಗ್ರಹಿಸಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ಜಕ್ಕಲಿ ಗ್ರಾ. ಪಂ. ಯಲ್ಲಿ ಕಮಿಷನ್‌ ಆರೋಪ : ಗುತ್ತಿಗೆದಾರನ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ

ಜಕ್ಕಲಿ ಗ್ರಾ. ಪಂ. ಯಲ್ಲಿ ಕಮಿಷನ್‌ ಆರೋಪ : ಗುತ್ತಿಗೆದಾರನ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ…

ಮೊದಲನೇ ಹಂತದ ಚುನಾವಣೆ ಮಪತ್ರಗಳ ಸಲ್ಲಿಕೆ ಅವಧಿ ಮುಕ್ತಾಯ: ಗದಗ ಜಿಲ್ಲೆಯಲ್ಲಿ ಸಲ್ಲಿಕೆಯಾದ ಮತಪತ್ರಗಳ ವಿವರ

ಮೊದಲ ಹಂತದ ಗ್ರಾಮ ಪಂಚಾಯತ ಚುನಾವಣೆಗೆ ಅಭ್ಯರ್ಥಿಗಳಿಂದ ನಾಮಪತ್ರಗಳ ಸ್ವೀಕರಿಸುವ ಅವಧಿ ಡಿ.11 ರಂದು ಮುಕ್ತಾಯವಾಗಿದ್ದು, ಒಟ್ಟು 801 ಸ್ಥಾನಗಳಿಗೆ 1212 ಮಹಿಳೆಯರು ಸೇರಿದಂತೆ ಒಟ್ಟಾರೆ 2802 ನಾಮಪತ್ರಗಳ ಸಲ್ಲಿಕೆಯಾಗಿವೆ.

ಕೊರೊನಾ ಬಿಕ್ಕಟ್ಟು – ಹೊಸ ಮಾರ್ಗಸೂಚಿಯ ಮೊರೆ ಹೋದ ಸರ್ಕಾರ!

ಬೆಂಗಳೂರು: ಸದ್ಯ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ಬೇರೆ ಬೇರೆ ರಾಜ್ಯಗಳಿಂದಲೂ ಜನರು ರಾಜ್ಯಕ್ಕೆ…