ಕೊಪ್ಪಳ: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಕೊಪ್ಪಳ ಜಿಲ್ಲೆಯನ್ನು ಮೇ.31 ಬೆಳಿಗ್ಗೆ 6 ಗಂಟೆಯಿಂದ ಜೂ.7 ರಾತ್ರಿ 12 ಗಂಟೆಯ ವರೆಗೆ ಸಂಪೂರ್ಣ ಲಾಕಡೌನ್ ಮುಂದುವರೆಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಯಾವುದೇ ಮದುವೆ, ಜಾತ್ರಾ, ಸಭೆ ಸಮಾರಂಭಗಳಿಗೆ ಸಂಪೂರ್ಣ ನಿಷೇಧಿಸಲಾಗಿದೆ. ಆರೋಗ್ಯ ಸೇವೆ, ಔಷಧಿ ಅಂಗಡಿ ಹಾಗೂ ಕೃಷಿ ಚಟುವಟಿಕೆ ಬಂಧಿಸಿದ ಅಂಗಡಿಗಳನ್ನು ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ. ಈ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿ ನಿಯಮಾವಳಿ ಉಲ್ಲಂಘನೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಮುಂದುವರೆಸಲು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ : ಶೇಂಗಾ ಬಣವಿಗೆ ಬೆಂಕಿ ಲಕ್ಷಾಂತರ ಹಾನಿ

ಲಕ್ಷ್ಮೇಶ್ವರ: ಶೇಂಗಾ ಬಣವಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಹಾನಿಗೊಳಗಾದ ರೈತ ಕಂಗಾಲಾಗುವಂತಾಗಿದೆ.

ರೋಣದಲ್ಲಿ ಪ್ರಾಣಿಗಳ ಹಸಿವು ನೀಗಿಸಿ ಮಾನವೀಯತೆ ಮೆರೆದ ಎಎಸ್ಐ ಎಚ್.ಎಮ್.ಸರ್ವಿ

ನಗರದ ಬಸ್ ನಿಲ್ದಾಣದ ಹತ್ತಿರ ಬೀಡು ಬಿಟ್ಟಿರುವ ಕೋತಿಗಳಿಗೆ ಬಾಳೆ ಹಣ್ಣು ನೀಡುವ ಮೂಲಕ ಎಎಸ್ಐ ಒಬ್ಬರೂ ಮಾನವೀಯತೆ ಮೆರೆದ ಘಟನೆ ರೋಣದಲ್ಲಿ ನಡೆದಿದೆ.

ಹಳೆ ವಿದ್ಯಾರ್ಥಿಯಿಂದ ಸರಕಾರಿ ಶಾಲೆಗೆ ಆರ್ಥಿಕ ಸಹಾಯ

ಯಾವ ಮಕ್ಕಳು ಕೂಡಾ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಸರಕಾರ ಶಾಲೆಗಳಿಗೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು ಇದನ್ನು ಉಪಯೋಗ ಪಡಿಸಿಕೊಂಡು ಶಿಕ್ಷಣ ಪಡೆದು ಶಿಕ್ಷಣವಂತರಾಗಬೇಕು ಎಂದು ಮಹಾಂತೇಶ ಜಕ್ಕಲಿ ಹೇಳಿದರು.