ಕೊಪ್ಪಳ: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಕೊಪ್ಪಳ ಜಿಲ್ಲೆಯನ್ನು ಮೇ.31 ಬೆಳಿಗ್ಗೆ 6 ಗಂಟೆಯಿಂದ ಜೂ.7 ರಾತ್ರಿ 12 ಗಂಟೆಯ ವರೆಗೆ ಸಂಪೂರ್ಣ ಲಾಕಡೌನ್ ಮುಂದುವರೆಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಯಾವುದೇ ಮದುವೆ, ಜಾತ್ರಾ, ಸಭೆ ಸಮಾರಂಭಗಳಿಗೆ ಸಂಪೂರ್ಣ ನಿಷೇಧಿಸಲಾಗಿದೆ. ಆರೋಗ್ಯ ಸೇವೆ, ಔಷಧಿ ಅಂಗಡಿ ಹಾಗೂ ಕೃಷಿ ಚಟುವಟಿಕೆ ಬಂಧಿಸಿದ ಅಂಗಡಿಗಳನ್ನು ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ. ಈ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿ ನಿಯಮಾವಳಿ ಉಲ್ಲಂಘನೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಮುಂದುವರೆಸಲು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನರೇಗಲ್: ಮತದಾನ ಎಂಬುದು ಪ್ರತಿಯೊಬ್ಬರ ಹಕ್ಕು- ಪಾಟೀಲ

ಮತದಾನ ಎಂಬುದು ಸಂವಿಧಾನ ನೀಡಿರುವ ಅತ್ಯಮೂಲ್ಯವಾದ ಹಕ್ಕು ಅದನ್ನು ಸಮರ್ಥವಾಗಿ ಬಳಸಿಕೊಂಡು ಎಲ್ಲರೂ ತಪ್ಪದೆ ಮತದಾನ ಮಾಡುವ ಅಗತ್ಯವಿದೆ ಎಂದು ಪ್ರಾಚಾರ್ಯ ವೈ.ಸಿ.ಪಾಟೀಲ ಹೇಳಿದರು.

ಮೂರ್ತಿ ತೆರವಿಗೆ ಖಂಡನೆ: ರಾಯಣ್ಣ ಅಭಿಮಾನಿ ಬಳಗದಿಂದ ಮನವಿ

ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ತೆರವುಗೊಳಿಸದ್ದನ್ನು ಖಂಡಿಸಿ ತಾಲೂಕು ಕುರುಬರ ಸಂಘ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು.

ಬಾಲ್ಯ ವಿವಾಹ ಮದುವೆಯಲ್ಲಿ ಪಾಲ್ಗೊಂಡವರ ವಿರುದ್ಧ ಶಿಸ್ತಿನ ಕ್ರಮ

ಮಕ್ಕಳ ರಕ್ಷಣೆ, ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಾಗುವ ಲೈಂಗಿಕ ದೌರ್ಜನ್ಯ ತಡೆಗೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ.ಆಂಟೋನಿ ಸೆಬಾಸ್ಟಿನ್ ಸೂಚನೆ ನೀಡಿದರು.

ನಗರಸಭೆ ಚುಣಾವಣೆ:35ನೇ ವಾರ್ಡಿನಲ್ಲಿ ಬಿಜೆಪಿ ಮುಖಂಡ ಅನೀಲ ಮೇಣಸಿಕಾಯಿ ಮತಭೀಕ್ಷೆ

ಉತ್ತರಪ್ರಭ ಸುದ್ದಿ ಗದಗ: ಗದಗ ಬೆಟಗೇರಿ ನಗರಸಭೆ ಚುಣಾವಣೆ  ಹಿನ್ನಲೇ ಬಿಜೆಪಿಯ  ಅಭ್ಯರ್ಥಿಗಳ  ಪಟ್ಟಿಯನ್ನು ಎರಡು…