ರೋಣ: ಪಟ್ಟಣದಾದ್ಯಂತ ಕಠಿಣ ಲಾಕ್ ದೌನ್ ಹಿನ್ನೆಲೆ ಘೋಷಣೆಯಾಗಿದ್ದು, ಸತತವಾಗಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಕಠಿಣ ಕ್ರಮಕ್ಕೆ ಜನರು ಸಹಕಾರ ನೀಡಿದ ಪರಿಣಾಮ ನಗರದ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಅನಗತ್ಯವಾಗಿ ಯಾರೊಬ್ಬರೂ ಹೊರಬರದೆ ಇರುವುದು ಆಶ್ಚರ್ಯಕರ ಸಂಗತಿಯಾಗಿದೆ.
ಕೃಷಿ ಪ್ರಧಾನ ಕುಟುಂಬಗಳೇ ಹೆಚ್ಚಿದ್ದರೂ ಕೂಡ ಅನಾವಶ್ಯಕವಾಗಿ ಹೊರಬರುವ ಜನರು ಸಂಪೂರ್ಣ ಎಚ್ಛೆತ್ತು ಮನೆಯಲ್ಲಿಯೇ ಕುಳಿತಿರುವುದು ಪೊಲೀಸರು ಹಾಗೂ ಸರ್ಕಾರದ ಪ್ರಹತ್ನಕ್ಕೆ ಸಹಕಾರ ನೀಡಿದಂತಾಗಿದೆ ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಸಂತೋಷ್ ಪಾಟೀಲ ಹೇಳಿದರು.
ನಗರದಲ್ಲಿ ಅಷ್ಟೇ ಅಲ್ಲದೇ ಗ್ರಾಮೀಣ ಪ್ರದೇಶದಲ್ಲಿಯೂ ಕೊರೋನ ಮುಕ್ತ ಗ್ರಾಮಗಳನ್ನಾಗಿ ಮಾಡುವಲ್ಲಿ ಟಾಸ್ಕ್ ಪೋರ್ಸ್ ಸಮಿತಿ ಶ್ರಮ ಪಡಬೇಕು ಎನ್ನುವುದು ಪ್ರಜ್ಞಾವಂತರ ಅಭಿಪ್ರಾಯ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಪಶುವೈದ್ಯರ ಕೊರತೆ ಕುರಿತು ಪರಿಷತ್ತಿನಲ್ಲಿ ಪ್ರತಿಧ್ವನಿ

ಜಿಲ್ಲೆಯಲ್ಲಿ ಪಶು ಚಿಕಿತ್ಸಾಲಯಕ್ಕೆ ವೈದ್ಯರ ಕೊರತೆಯಿದ್ದು, ಖಾಲಿ ಹುದ್ದೆ ಭರ್ತಿಗೆ ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ.ಸಂಕನೂರ ಕೋರಿದರು.

ಸರ್ವಜ್ಞನ 501ನೇ ಜಯಂತಿ ಕಾರ್ಯಕ್ರಮ

ತಾಲ್ಲೂಕು ಕುಂಬಾರ ಸಂಘ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಪಟ್ಟಣದ ಕುಂಬಾರ ಓಣಿಯಲ್ಲಿರುವ ಕುಂಬಾರ ಸಮುದಾಯ ಭವನದಲ್ಲಿ ತ್ರಿಪದಿ ಕವಿ ಸರ್ವಜ್ಞನ 501ನೇ ಜಯಂತಿ ಕಾರ್ಯಕ್ರಮ ಫೆ.28 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.

ಲಕ್ಷ್ಮೇಶ್ವರ: ಅಗಸ್ತ್ಯ ತೀರ್ಥ ಸ್ಥಳ ಅಭಿವೃದ್ಧಿಗೆ ಒತ್ತಾಯ

ಪಟ್ಟಣದ ಪುರಾತನ ಪುಣ್ಯ ಕ್ಷೇತ್ರವಾದ ಅಗಸ್ತ್ಯ ತೀರ್ಥದಲ್ಲಿ ಸಪ್ತಮುನಿಗಳಲ್ಲಿ ಒಬ್ಬರಾದ ಅಗಸ್ತ್ಯ ಮುನಿಗಳು ತಪಸ್ಸು ಮಾಡಿರುವ ಪವಿತ್ರ ಸ್ಥಳವನ್ನು ಮುಜುರಾಯಿ ಮತ್ತು ಪ್ರಾಚ್ಛವಸ್ತು ಇಲಾಖೆಗೆ ಸೆರಿಸಬೇಕೆಂದು ವಿಶ್ವ ಹಿಂದೂ ಪರಿಷತ್ತು ಹಾಗೂ ಭಜರಂಗದಳ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಹಳದಿ ರೋಗ ಹಾಗೂ ಮೆಕ್ಕೆ ಜೋಳದಲ್ಲಿ ಸೈನಿಕ ಹುಳುವಿನ ನಿರ್ವಹಣೆ ಮಾಡುವುದು ಹೇಗೆ.?

ಗದಗ: ಹೆಸರು ಹಾಗೂ ಗೋವಿನ ಜೋಳ ಬಿತ್ತನೆಯಾಗಿದ್ದು, ಈಗಾಗಲೇ ಹೆಸರು ಹೂವಾಡುವ ಹಂತ ಹಾಗೂ ಗೋವಿನ ಜೋಳ ಸುಮಾರು 30 ರಿಂದ 40 ದಿವಸದ ಬೆಳೆ ಇರುತ್ತವೆ. ಹೆಸರು ಬೆಳೆಯಲ್ಲಿ ವಿವಿದೆಡೆ ಹಳದಿ ರೋಗ ಮತ್ತು ಗೋವಿನ ಜೋಳದಲ್ಲಿ ಸೈನಿಕ ಹುಳುವಿನ ಬಾಧೇ ಹೆಚ್ಚಿದೆ. ಗದಗ ತಾಲೂಕಿನ ಉಪ ಕೃಷಿ ನಿರ್ದೇಶಕ ವೀರೇಶ ಹುನಗುಂದ ನೇತೃತ್ವದ ಕೃಷಿ ಇಲಾಖೆಯ ಅಧಿಕಾರಿಗಳ ತಂಡ ಅಡವಿ ಸೋಮಾಪೂರ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿತು. ಹೆಸರು ಬೆಳೆಯಲ್ಲಿ ಹಳದಿ ರೋಗ ಹಾಗೂ ಮೆಕ್ಕೆ ಜೋಳದಲ್ಲಿ ಸೈನಿಕ ಹುಳುವಿನ ನಿರ್ವಹಣೆ ಕುರಿತು ರೈತರಿಗೆ ಮಾಹಿತಿ ನೀಡಿದರು.