ಬೆಂಗಳೂರು: ಈಗಾಗಲೇ ಕೋವಿಡ್ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಎರಡನೇ ಹಂತದ ಪರಿಹಾರ ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮೊದಲ ಹಂತದ ಪ್ಯಾಕೇಜ್ ಕುರಿತು ಸಾಕಷ್ಟು ಮನವಿಗಳು ಹಾಗೂ ಬೇಡಿಕೆಗಳು ವ್ಯಕ್ತವಾದ ಹಿನ್ನೆಲೆ ಎಲ್ಲರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಎರಡನೇ ಹಂತದ ಪ್ಯಾಕೇಜನ್ನು ಸಿಎಂ ಘೋಷಣೆ ಮಾಡಲಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇನ್ನೆರಡು ದಿನಗಳಲ್ಲಿ 2ನೇ ಹಂತದ ಕೋವಿಡ್ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಈ ಕುರಿತು ಮಾತನಾಡಿದ ಅವರು, ಎರಡನೇ ಹಂತದ ಕೋವಿಡ್ ಪ್ಯಾಕೇಜ್ ಸಿದ್ಧವಾಗುತ್ತಿದೆ. ಎರಡು ದಿನಗಳಲ್ಲಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಬಿಗ್ ಬಾಸ್ ಸ್ಪರ್ಧಿ ನೇಹಾಗೆ ತಾಯಿಯಾದ ಸಂಭ್ರಮ!

ವಾಷಿಂಗ್ಟನ್: ಬಿಗ್ ಬಾಸ್ ಸೀಸನ್ 3 ಸ್ಪರ್ಧಿ ನೇಹಾ ಗೌಡ ತಾಯಿಯಾದ ಸಂಭ್ರಮದಲ್ಲಿದ್ದು, ಇತ್ತೀಚೆಗಷ್ಟೇ ಹೆಣ್ಣು…

ರೆಮ್ ಡೆಸಿವರ್ ಈಗ 800 ಮೆಟ್ರಿಕ್ ಟನ್ ಹೆಚ್ಚಿಸಿದ ಕೇಂದ್ರ ಸರ್ಕಾರ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನವಿ ಸ್ಪಂದಿಸಿದ ಪ್ರಾಧನಿ ನರೇಂದ್ರ ಮೋದಿ ಅವರು ಒಂದೇ ದಿನದಲ್ಲಿ ರಾಜ್ಯಕ್ಕೆ ರೆಮ್ ಡೆಸವಿರ್ ಹಂಚಿಕೆಯನ್ನು 800 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ .ಕೆ ತಮ್ಮ ಅಧಿಕೃತ ಟ್ವೀಟರ್ ನಲ್ಲಿ ಪೋಷ್ಟ ಮಾಡಿದ್ದಾರೆ.

ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಪುತ್ರನ ಮದುವೆ : ಕೋವಿಡ್ ನಿಯಮಕ್ಕೆ ಡೋಂಟ್ ಕೇರ್..!!

ಹರಪನಹಳ್ಳಿ: ಕೊರೊನಾ ಹಿನ್ನೆಲೆ ಲಾಕ್ ಡೌನ್ ಸಡಿಲಿಸಿದರೂ ಸಾಕಷ್ಟು ಕಟ್ಟುನಿಟ್ಟಿನ ನಿಯಮ ಸರ್ಕಾರ ಸೂಚಿಸಿದೆ. ಆದರೆ…

ಪತ್ರ ಚಳುವಳಿಗೆ ಕರೆ ನೀಡಿದ ಭೋವಿ ಶ್ರೀಗಳು

ಚಿತ್ರದುರ್ಗ: ಭೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವ ವಿಚಾರ ಈ ಸಮುದಾಯಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ರಾಜ್ಯ ಸರ್ಕಾರದ ವಿವರಣೆ ಹೀಗಿದೆ: “ಭೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವ ವಿಚಾರವಾಗಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ, ‘ಸೂಕ್ತ ಪ್ರಾಧಿಕಾರದ (NCSC) ಮುಂದೆ ಹಾಜರಾಗಲು’ ಸೂಚನೆ ನೀಡಿ, ಸರ್ವೋಚ್ಛ ನ್ಯಾಯಾಲಯ ಸದರಿ ಅರ್ಜಿಯನ್ನು 14-2-2020ರಂದು ವಿಲೇವಾರಿ ಮಾಡಿದೆ” ಎಂದು ಹೇಳಲಾಗಿದೆ. ಜೊತೆಗೆ, “ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ, ದೆಹಲಿ, ಇವರ ಅರ್ಜಿಯನ್ನು ಸ್ವೀಕರಿಸಿ, NCSC ಇಂದ, ಮುಖ್ಯ ಕಾರ್ಯದರ್ಶಿ, ಕರ್ನಾಟಕ ಸರ್ಕಾರ, ಬೆಂಗಳೂರು. ಇವರಿಗೆ ಬರೆದ ಪತ್ರ ಸಂಖ್ಯೆ 36/inclusion & exclusion-3/2020/ssw ದಿನಾಂಕ:12-3-2020ರಲ್ಲಿ ಎಲ್ಲಿಯೂ ಕರ್ನಾಟಕ ರಾಜ್ಯದ ಭೋವಿ, ಲಂಬಾಣಿ, ಕೊರಮ ಹಾಗೂ ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಟ್ಟಿರುವ ಬಗ್ಗೆ ತಿಳಿಸಿಲ್ಲ” ಎಂದು ಹೇಳಿದೆ.