ಬೆಂಗಳೂರು: ಈಗಾಗಲೇ ಕೋವಿಡ್ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಎರಡನೇ ಹಂತದ ಪರಿಹಾರ ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮೊದಲ ಹಂತದ ಪ್ಯಾಕೇಜ್ ಕುರಿತು ಸಾಕಷ್ಟು ಮನವಿಗಳು ಹಾಗೂ ಬೇಡಿಕೆಗಳು ವ್ಯಕ್ತವಾದ ಹಿನ್ನೆಲೆ ಎಲ್ಲರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಎರಡನೇ ಹಂತದ ಪ್ಯಾಕೇಜನ್ನು ಸಿಎಂ ಘೋಷಣೆ ಮಾಡಲಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇನ್ನೆರಡು ದಿನಗಳಲ್ಲಿ 2ನೇ ಹಂತದ ಕೋವಿಡ್ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಈ ಕುರಿತು ಮಾತನಾಡಿದ ಅವರು, ಎರಡನೇ ಹಂತದ ಕೋವಿಡ್ ಪ್ಯಾಕೇಜ್ ಸಿದ್ಧವಾಗುತ್ತಿದೆ. ಎರಡು ದಿನಗಳಲ್ಲಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಸರಕಾರಿ ಹುದ್ದೆಗಳ ನೇಮಕಾತಿ: “ವಯೋಮಿತಿ ಪರಿಷ್ಕರಣೆಗೆ” ನಿರುದ್ಯೋಗಿಗಳ ಆಗ್ರಹ

ಉತ್ತರಪ್ರಭ ಸುದ್ದಿ ರಾಯಬಾಗ: “ರಾಜ್ಯ ಸರಕಾರ ಈಗ ಮೂರ್ನಾಲ್ಕು ವರುಷ ಕೋವಿಡ್ ವ್ಯಾಪಕವಾಗಿ ಹರಡಿ, ಲಾಕಡೊನ್…

ಗೃಹ ಸಚಿವರ ತವರಲ್ಲಿ ಐಸ್ ಲಗಾ ಐಸಾ..! ಇನ್ನೂ ಸ್ವಲ್ಪ ಐಸಾ..!

ಐಸ್ ಲಗಾ ಐಸಾ..! ಇನ್ನೂ ಸ್ವಲ್ಪ ಐಸಾ..! ತಳ್ಳದೆ ಸ್ಟಾರ್ಟ್ ಆಗ್ತಿಲ್ಲಾ ಕರೊನಾ ವಾರಿಯರ್ಸ್ ರಥ..…

ರಾಜ್ಯದಲ್ಲಿ ಇಂದು 8 ಸಾವಿರದ ಗಡಿಯಲ್ಲಿ ಮಹಾಮಾರಿ!

ರಾಜ್ಯದಲ್ಲಿ ಇಂದು ಮತ್ತೆ 8,811 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 5,417 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಚಾಮುಂಡೇಶ್ವರಿ ತಾಯಿಗೆ ಹರಕೆ ತೀರಿಸಿದ ಜಿಲ್ಲಾಧಿಕಾರಿ ರೋಹಿಣಿ!

ಮೈಸೂರು : ತಾಯಿ ಚಾಮುಂಡೇಶ್ವರಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹರಿಕೆ ತೀರಿಸಿದ್ದಾರೆ.