ಗದಗ: ಜೂ.1ರವರೆಗೆ ಗದಗ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಆದಾಗ್ಯೂ ಜನರು ಮಾತ್ರ ಅನಾವಶ್ಯಕ ಓಡಾಟ ನಿಲ್ಲಿಸುತ್ತಿಲ್ಲ. ತಂದೆಯ ಹುಟ್ಟು ಹಬ್ಬ ಹಿನ್ನೆಲೆ ಕೇಕ್ ತರಲು ಹೊರ ಬಂದವರನ್ನು ತಡೆದ ಪೊಲೀಸರು ಬೈಕ್ ಸೀಜ್ ಮಾಡಿದ್ದಾರೆ.

ಬರ್ತಡೇ ಕೇಕ್ ತರುವುದಕ್ಕಾಗಿ ಇಬ್ಬರು ಯುವಕರು ವಿನಾಕಾರಣ ರಸ್ತೆಗೆ ಬಂದಿದ್ದರು. ಇದನ್ನು ಕಂಡ ಕೂಡಲೇ ಬೈಕ್ ತಡೆದ ಪೊಲೀಸರು, ಬೈಕ್ ವಶಕ್ಕೆ ಪಡೆದ ಘಟನೆ ನಗರದ ಹಳೇ ಡಿಸಿ ಕಚೇರಿ ಸರ್ಕಲ್ ಬಳಿ ನಡೆದಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಪತ್ತೆಯಾದ ಕೊರೊನಾ ಪಾಸಿಟಿವ್ ಕೇಸ್ ಗಳ ವಿವರ

ಗದಗ: ತಾಲೂಕಿನ ಲಕ್ಕುಂಡಿ ಗ್ರಾಮದ ಕರಿಯನ ಓಣಿ ನಿವಾಸಿ 24 ವರ್ಷದ ಮಹಿಳೆ (ಪಿ-28299) ಸೋಂಕು…

ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಚಲಚಿತ್ರರಂಗದ ಹಿರಿಯ ನಟ ಆರೋಗ್ಯ ಸ್ಥಿತಿ ಗಂಭೀರ. ನಟ ಶಿವರಾಂ ಅವರ  ಆರೋಗ್ಯದಲ್ಲಿ ಏರುಪೇರಾದ…

ಕೆ ಎಸ್ ಆರ್ ಟಿ ಸಿ ಬಸ್ ಜಪ್ತಿ..!

ಉತ್ತರಪ್ರಭರೋಣ: ರೋಣ ಬಸ್ ನಿಲ್ದಾಣದಲ್ಲಿ ಬಾಗಲಕೋಟೆ ಘಟಕಕ್ಕೆ ಒಳಪಟ್ಟ ಬಸ್ ಹೈಕೋರ್ಟ್ ಆದೇಶದ ಮೇರೆಗೆ ವಶಕ್ಕೆ…

ರಾಷ್ಟ್ರೀಯ ವಿಜ್ಞಾನ ದಿನಾಚರಣೆ

20ನೇ ಶತಮಾನದ ದೀರ್ಘಕಾಲಿಕ ವೈಜ್ಞಾನಿಕ ತಪಸ್ಸಿನಿಂದ ಹೊರಬಂದ ಅಮೂಲ್ಯ ಫಲಗಳು ರಾಮನ್ ಪರಿಣಾಮ ಹಾಗೂ ಸಾಪೇಕ್ಷವಾದ ರಾಮನ್ ಪರಿಣಾಮ ವಿಶ್ವದ ರಹಸ್ಯವನ್ನು ಬೇಧಿಸಿ ಮುಂದಿನ ಎಲ್ಲಾ ವೈಜ್ಞಾನಿಕ ಪ್ರಗತಿಗೆ ಸರಿಯಾದ ದಿಕ್ಕು ತೋರಿಸಿದ ಭೌತವಿಜ್ಞಾನಿ ಆಲ್ಬರ್ಟ್ ಐನ್ಸ್ಟೀನ್ ಹಾಗೆಯೇ ನಿಸರ್ಗದ ರಹಸ್ಯವನ್ನು ಬಯಲು ಮಾಡಿದ ನಮ್ಮ ದೇಶದ ಹಿರಿಮೆ-ಗರಿಮೆಗಳನ್ನು ಜಗತ್ತಿನ ಉತ್ತುಂಗ ಶಿಬಿರದಲ್ಲಿ ನಿಲ್ಲಿಸಿದ