ರೋಣ: ಇಲ್ಲಿನ ಬಿಸಿಎಂ ಹಾಸ್ಟೇಲ್ ಸಮೀಪದಲ್ಲಿರುವ ರಸ್ತೆಯ ಬದಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಹತ್ತು ಜನರನ್ನು ರೋಣ ಪೋಲಿಸರು ಬಂಧಿಸಿದ್ದಾರೆ, ಬಂಧಿತರಿಂದ 21,160 ರೂ, ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು
ಮಂಜುನಾಥ್ ರಾಮಚಂದ್ರಶ್ ರಂಗ್ರೇಜಿ, ಸಂತೋಷ್ ಆಶೋಕ ಸತನೂರ, ಕೃಷ್ಣ ರಾಜಪ್ಪ ವಟಕರ್, ರಾಜಕುಮಾರ ಅಂದಾನೆಪ್ಪ ಪಲ್ಲೇದ್, ಮಲ್ಲನಗೌಡ ಲಿಂಗನಗೌಡ ಲಿಂಗನಗೌಡ್ರು, ಯಲ್ಲಪ್ಪ ಲ್ಯಂಕೆಪ್ಪ ಕುರಿ, ಮಹಾಂತೇಶ ನಾಗಪ್ಪ ಜಿಡ್ಡಿಬಾಗಿಲ, ಮಹ್ಮದ್ ಮುಕ್ತಸಾಬ್ ನರಗುಂದ, ವಿನೋದ ಸೋಮನಾಥಸ್ ಖಾಟವ, ಶ್ರೀಶೈಲ ಶಿವಪುತ್ರಪ್ಪ ಸವದತ್ತಿ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಸೆಪ್ಟಂಬರ್ ಮೊದಲ ವಾರದಲ್ಲಿ ಪದವಿ ತರಗತಿಗಳು ಆರಂಭ

ಈಗಾಗಲೇ ಸಾಕಷ್ಟು ಚರ್ಚೆಗೆ ಗ್ರಾಮಸವಾದ ವಿಷಯ ಶೈಕ್ಷಣಿಕ ವರ್ಷದ ತರಗತಿಗಳು ಆರಂಭವಾಗುವುದು ಯಾವಾಗ ಎನ್ನುವುದು. ಈ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪಾಲಕರು ತರಗತಿಗಳು ಯಾವಾಗ ಆರಂಭವಾಗುತ್ತೆವೆಯೋ ಎನ್ನುವುದನ್ನೇ ಎದುರು ನೋಡುತ್ತಿದ್ದರು.

ರೈತರ ಮೇಲೆ ಕಾನೂನು ಕ್ರಮದ ಬೆದರಿಕೆಗೆ ಕುಮಾರಸ್ವಾಮಿ ವಿರೋಧ

ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಹರ್ತಿ ಗ್ರಾಮದಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಮುಳಗುಂದ: ತಾಲೂಕಿನ ಹರ್ತಿ ಗ್ರಾಮ ಪಂಚಾಯತಿಯ ಸಾರ್ವಜನಿಕ ಗ್ರಂಥಾಲಯದಲ್ಲಿ ಹೊಸದಾಗಿ ಅಳವಡಿಸಿದ ಡಿಜಿಟಲ್ ಗ್ರಂಥಾಲಯವನ್ನ ಜಿಲ್ಲಾ…

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋದಿ ಧೋರಣೆ ಅನುಸರಿಸುತ್ತಿವೆ: ಸುಂಕದ

ಉತ್ತರಪ್ರಭ ಸುದ್ದಿ ಮುಳಗುಂದ: ಅನ್ಯಾಯಕ್ಕೊಳಗಾದ ರೈತರಿಗೆ ಆತ್ಮಸ್ಥೈರ್ಯ ತುಂಬಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರೈತ…