ರೋಣ: ಇಲ್ಲಿನ ಬಿಸಿಎಂ ಹಾಸ್ಟೇಲ್ ಸಮೀಪದಲ್ಲಿರುವ ರಸ್ತೆಯ ಬದಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಹತ್ತು ಜನರನ್ನು ರೋಣ ಪೋಲಿಸರು ಬಂಧಿಸಿದ್ದಾರೆ, ಬಂಧಿತರಿಂದ 21,160 ರೂ, ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು
ಮಂಜುನಾಥ್ ರಾಮಚಂದ್ರಶ್ ರಂಗ್ರೇಜಿ, ಸಂತೋಷ್ ಆಶೋಕ ಸತನೂರ, ಕೃಷ್ಣ ರಾಜಪ್ಪ ವಟಕರ್, ರಾಜಕುಮಾರ ಅಂದಾನೆಪ್ಪ ಪಲ್ಲೇದ್, ಮಲ್ಲನಗೌಡ ಲಿಂಗನಗೌಡ ಲಿಂಗನಗೌಡ್ರು, ಯಲ್ಲಪ್ಪ ಲ್ಯಂಕೆಪ್ಪ ಕುರಿ, ಮಹಾಂತೇಶ ನಾಗಪ್ಪ ಜಿಡ್ಡಿಬಾಗಿಲ, ಮಹ್ಮದ್ ಮುಕ್ತಸಾಬ್ ನರಗುಂದ, ವಿನೋದ ಸೋಮನಾಥಸ್ ಖಾಟವ, ಶ್ರೀಶೈಲ ಶಿವಪುತ್ರಪ್ಪ ಸವದತ್ತಿ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಸಾಲ ಪಡೆದಿದ್ದೀರಾ? ಗದಗ ಜಿಲ್ಲೆಯಲ್ಲಿ ಸಾಲ ಮರುಪಾವತಿ ಅಭಿಯಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಮರುಪಾವತಿ ಪಡೆಯಲು ಮಾ.1 ರಿಂದ 31 ರವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಿಗಮದ ವಿವಿಧ ಯೋಜನೆಯಡಿಯಲ್ಲಿ ಸಾಲ ಪಡೆದ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಜೈನ್ ಫಲಾನುಭವಿಗಳಿಗೆ ತಿಳುವಳಿಕೆ ನೀಡಿ ಸಾಲದ ಮೊತ್ತವನ್ನು ಮರುಪಾವತಿ ಮಾಡಬೇಕೆನ್ನುವ ಉದ್ದೇಶದಿಂದ ಮರುಪಾವತಿ ಅಭಿಯಾನ ಕೈಗೊಳ್ಳಲಾಗುತ್ತಿದೆ.

ಗದಗ ಜಿಲ್ಲೆಯಲ್ಲಿ ಐದು ದಿನ ಸಂಪೂರ್ಣ ಲಾಕ್ ಡೌನ್: ಏನಿರುತ್ತೆ..? ಏನಿರಲ್ಲಾ…?

ಗದಗ: ಈಗಾಗಲೇ ಕೋರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು, ಕೋವಿಡ್ ನಿಯಂತ್ರಣದ ದೃಷ್ಟಿಯಿಂದ ಗದಗ ಜಿಲ್ಲೆಯನ್ನು ಸಂಪೂರ್ಣ ಲಾಕ್ ಡೌನ್ ಗೆ ನಿರ್ಧಾರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು. ಅವರು ಗದಗನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೇ.27 ರ ಬೆಳಿಗ್ಗೆ 10 ಗಂಟೆಯಿಂದ ಜೂನ್ 1 ನೇ ತಾರೀಖಿನ ಬೆಳಿಗ್ಗೆ 6 ಗಂಟೆಯವರೆಗೆ ಕಠಿಣ ಲಾಕ್ ಡೌನ್ ವಿಧಿಸಲಾಗಿದೆ.

ನಾಳೆ ನಡೆಯುವ ಜನಸಂಪರ್ಕ ಯಾತ್ರೆಗೆ ಬಿಎಸ್‌ವೈ, ಸಿಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ ಗದಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸೇರಿದಂತೆ ಅನೇಕ…

ಮಹಾರಾಷ್ಟ್ರದ ಜನರ ನಿದ್ದೆಗೆಡಿಸಿದ ಮಹಾಮಾರಿ!

ಮುಂಬಯಿ : ನಗರದಲ್ಲಿ ಕೊರೊನಾ ಸಮುದಾಯಿಕ ಹಂತ ತಲುಪಿದಂತಾಗಿದೆ. ಹೀಗಾಗಿ ಅಲ್ಲಿನ ಜನ ಮಹಾಮಾರಿಗೆ ತತ್ತರಿಸಿ…