ಗದಗ: ಕೋವಿಡ್ 19 ಮಾರ್ಗಸೂಚಿಗಳನ್ನು ಹಾಗೂ ಕಾನೂನು ಉಲ್ಲಂಘನೆ ಮಾಡಿ ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದ 15 ಜನ ಆರೋಪಿತರಿಗಳನ್ನು ಬಂಧಿಸಿ , ಅವರ ವಿರುದ್ಧ 15 ಪ್ರಕರಣಗಳನ್ನು ದಾಖಲಿಸಿ, ಬಂಧಿತರಿಂದ 66400 ರೂ. ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ. ಈ ಎಲ್ಲ ಪ್ರಕರಣಗಳು ಗದಗ ಜಿಲ್ಲೆಯ ಗ್ರಾಮೀಣ, ಲಕ್ಷ್ಮೀಶ್ವರ, ಗಜೇಂದ್ರಗಡ, ಶಿರಹಟ್ಟಿ , ಬೆಟಗೇರಿ, ಮುಂಡರಗಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುತ್ತವೆ. ಈ ಬಗ್ಗೆ ಜಿಲ್ಲೆಯಲ್ಲಿ ಬರುವ ದಿನಗಳಲ್ಲಿಯೂ ಸಹ ಈ ರೀತಿಯ ಚಟುವಟಿಕೆಗಳಲ್ಲಿ ಪಾಲ್ಗೊಂಡವರ ಮೇಲೆ ನಿಗಾವಹಿಸಿ ಸೂಕ್ತ ಕ್ರಮ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

Leave a Reply

Your email address will not be published. Required fields are marked *

You May Also Like

ವೈದ್ಯಕೀಯ ಉಪಕರಣ ಖರೀದಿ ಅವ್ಯವಹಾರ ಶಾಸಕ ಎಚ್ಕೆ ಪಾಟೀಲ್ ಪತ್ರ

ವೈದ್ಯಕೀಯ ಉಪಕರಣಗಳ ಖರೀದಿ ಸಮಯದಲ್ಲಿ ನಡೆದಿರಬಹುದಾದಂತಹ ಅವ್ಯವಹಾರದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಶಾಸಕ ಎಚ್.ಕೆ.ಪಾಟೀಲ್ ಆಗ್ರಹಿಸಿದ್ದಾರೆ.

ವಿರಾಟ್ ಕೊಹ್ಲಿ ಬಗ್ಗೆ ಕೋಚ್ ಹೇಳಿದ್ದೇನು?

ಮುಂಬಯಿ : ಭಾರತ ತಂಡದ ನಾಯಕ ವಿರಾಟ್ ಪರಿಸ್ಥಿತಿಗೆ ತಕ್ಕಂತೆ ತಮ್ಮ ಆಟ ಬದಲಾಯಿಸುತ್ತಾರೆ. ಇದೇ…

ತೋಂಟದ ಸಿದ್ದಲಿಂಗ ಶ್ರೀಗಳ ಚಿಂತನಾ ಶಕ್ತಿ ಅದ್ಭುತ

ಆಲಮಟ್ಟಿ : ಕನ್ನಡ ನೆಲದ ಕಾವಿಕಂಪು,ತ್ರಿವಿಧ ದಾಸೋಹಿ ತೋಂಟದ ಲಿಂ,ಡಾ.ಸಿದ್ದಲಿಂಗ ಮಹಾಸ್ವಾಮಿಗಳವರ ಸಮಾಜಮುಖಿ ಚಿಂತನೆ,ಆಲೋಚನಾ ಲಹರಿಯ…