ಲಕ್ಷ್ಮೇಶ್ವರ: ಪಟ್ಟಣದ ಡಾ.ಚಂದ್ರು ಲಮಾಣಿ ಅಭಿಮಾನಿ ಬಳಗದಿಂದ ಕೊರೋನಾ ಸೇನಾನಿಗಳಿಗೆ ಬದಿಬೀದಿ ವ್ಯಾಪಾರಸ್ಥರಿಗೆ ಮತ್ತು ನಿರ್ಗತಿಕರಿಗೆ ಆಹಾರ ವಿತರಿಸಲಾಯಿತು.
ಈ ವೇಳೆ ಡಾ.ಚಂದ್ರು ಲಮಾಣಿ ಮಾತನಾಡಿ, ಕೊರೋನಾದಿಂದ ಕೆವಲ ಆರೋಗ್ಯ ಸಮಸ್ಯೆ ಅಲ್ಲದೇ ಕೈಗಳಿಗೆ ಉದ್ಯೋಗವಿಲ್ಲದೆ ಒಂದು ಹೊತ್ತಿನ ಊಟಕ್ಕೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದಿನ ದುಡಿದು ಊಟ ಮಾಡುವ ಜನರು ಕಷ್ಟದಲ್ಲಿದ್ದಾರೆ. ಇದರಿಂದ ನಿತ್ಯ 60 ಕೆ.ಜಿ ಪಲಾವ ಸಿದ್ದಪಡಿಸಿ ಪುರಸಭೆ ಸಿಬ್ಬಂದಿ ಪೊಲೀಸರು ಸೇರಿದಂತೆ ಮುಂತಾದವರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಹಾಗೂ ದೊಡ್ಡೂರ ಸೂರಣಗಿ ಕೊಂಚಿಗೇರಿ ಸೇರಿ ಗ್ರಾಮೀಣ ಪ್ರದೇಶದಲ್ಲಿ ತೆರಳಿ ಸಿದ್ದಪಡಿಸಿದ ಆಹಾರದ ಬಾಕ್ಸ್ ವಿತರಿಸಿದರು.
ವೀರಣ್ಣ ಪವಾಡದ, ನವೀನ ಬೆಳ್ಳಟ್ಟಿ, ಅರುಣ ಪಾಟೀಲ, ಗಿರೀಶ ಚೌರೆಡ್ಡಿ, ಕೆ.ಆರ್.ಲಮಾಣಿ ಸೇರಿದಂತೆ ಮುಂತಾದವರಿದ್ದರು.

Leave a Reply

Your email address will not be published. Required fields are marked *

You May Also Like

ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಪತ್ನಿಯಿಂದಲೇ ಪತಿಯ ಬರ್ಬರ ಹತ್ಯೆ..!

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದಲ್ಲಿ ಪತ್ನಿಯಿಂದಲೇ ಪತಿಯ ಹತ್ಯೆಯಾದ ಘಟನೆ…

ರೋಣ: ಪತ್ರಕರ್ತ ಇಟಗಿ ನಿಧನ

ಗದಗ: ಜಿಲ್ಲೆಯ ರೋಣದ ಹಿರಿಯ ಪತ್ರಕರ್ತ ಎ.ಡಿ. ಇಟಗಿ(62) ಅನಾರೋಗ್ಯದಿಂದ ಬುಧವಾರ ನಿಧನರಾದರು. ಅಸ್ವಸ್ಥರಾಗಿದ್ದ ಅವರಿಗೆ…

ಉತ್ತರದ ಜನ ಮತ್ತೆ ನೆರೆಗೆ ತತ್ತರ!: ರಸ್ತೆಯ ಬದಿಯಲ್ಲೆ ಲಖಮಾಪುರ ಜನರ ವಾಸ

ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಮಲಪ್ರಭಾ ನದಿಯಿಂದಾಗಿ ಗದಗ ಜಿಲ್ಲೆಯ 16 ಹಳ್ಳಿಗಳು ಪ್ರವಾಹದ ಭೀತಿ ಎದುರಿಸುವಂತಾಗಿದೆ. ನರಗುಂದ ಹಾಗೂ ರೋಣ ತಾಲೂಕಿನ ಹಲವು ಹಳ್ಳಿಗಳ ಜನರಲ್ಲೀಗ ಪ್ರವಾಹ ಆತಂಕ ಸೃಷ್ಟಿಯಾಗಿದೆ.

ಪರಿಸರ ಕಾಳಜಿಯಲ್ಲಿ ಯುವಕರ ಪಾತ್ರ ಮಹತ್ವದ್ದು : ವಿ.ಎಫ್.ಅಂಗಡಿ

ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಮ.