ಬೆಂಗಳೂರು: ಬ್ಲಾಕ್ ಫಂಗಸ್ ಕಣ್ಣಿಗೆ ತಲುಪಿದ ಮೇಲೆ ಕಣ್ಣು ತೆಗೆಯಲೇ ಬೇಕಾಗುತ್ತದೆ. ಅದು ಮಿದುಳಿಗೆ ಹೋಗದಂತೆ ನೋಡಿಕೊಳ್ಳಬೇಕು. ಮೊದಲು ಡೆಂಟಲ್ ಪರೀಕ್ಷೆ ಮಾಡುತ್ತಾರೆ. ಬಳಿಕ ಕಣ್ಣಿನ ತಜ್ಞರು ಎಲ್ಲಾ ಸೇರಿ ಪರೀಕ್ಷೆ ಮಾಡುತ್ತಾರೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಬ್ಲಾಕ್ ಫಂಗಸ್ ಔಷಧಿ 1300 ವಯಲ್ಸ್ ನೀಡಿದ್ದು, ಇವಿಷ್ಟು ವಯಲ್ಸ್ ಗಳು ರಾಜ್ಯದ ರೋಗಿಗಳಿಗೆ ಸಾಕಾಗುವುದಿಲ್ಲ. ಬ್ಲಾಕ್ ಫಂಗಸ್ ಔಷಧಿ ಕೊರತೆ ನೀಗಿಸುವ ಉದ್ದೇಶದಿಂದ ನಾನು ಕೇಂದ್ರ ಸಚಿವ ಸದಾನಂದಗೌಡರ ನಿರಂತರ ಮಾತನಾಡುತ್ತಿದ್ದೇನೆ. ನಾಲ್ಕು ಹಾಗೂ ಐದನೇ ತಾರೀಖಿನ ವೇಳೆಗೆ ಹೆಚ್ಚು ವಯಲ್ಸ್ ಕಳುಹಿಸುವುದಾಗಿ ಹೇಳಿದ್ದಾರೆ ಎಂದರು.

Leave a Reply

Your email address will not be published. Required fields are marked *

You May Also Like

ಚೀನಾ ಸಂಘರ್ಷದ ಬೆನ್ನಲ್ಲಿಯೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಷ್ಯಾ ಪ್ರವಾಸ

ನವದೆಹಲಿ: ಚೀನಾ ಸಂಘರ್ಷದ ಬೆನ್ನಲ್ಲಿಯೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಷ್ಯಾ ಪ್ರವಾಸ ಕೈಗೊಂಡಿದ್ದು, ಹಲವು…

ಹಳಿ ತಪ್ಪಿದ ನಿಯಂತ್ರಣ: ರಾಜ್ಯದಲ್ಲಿಂದು 2798 ಪಾಸಿಟಿವ್!

ಬೆಂಗಳೂರು: ರಾಜ್ಯದಲ್ಲಿಂದು 2798 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 36216…

ಕಳ್ಳಬಟ್ಟಿ ಸಾರಾಯಿ ಮಾರಾಟ ಆರೋಪ ಮಲ್ಲಸಮುದ್ರ ಬಳಿ ಓರ್ವನ ಬಂಧನ

ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಾಕ್ ಡೌನ್ ಸಮಯವನ್ನೇ ಬಂಡವಾಳ ಮಾಡಿಕೊಂಡು ಕಳ್ಳಭಟ್ಟಿ ಮಾರುತ್ತಿದ್ದ ಆರೋಪಿ ಬಂಧಿಸಿದ್ದಾರೆ.

ಭಾವನೆಗಳ ರಸಕಾವ್ಯಕ್ಕೆ ಚಿತ್ರಕಲೆ ಸ್ಪೂರ್ತಿ- ಉಮೇಶ ಶಿರಹಟ್ಟಿಮಠ ಅಭಿಮತ

ಚಿತ್ರ ಬರಹ : ಗುಲಾಬಚಂದ ಜಾಧವವಿಜಯಪುರ : ಚಿತ್ರಕಲೆ ನಮ್ಮ ಸಂಸ್ಕೃತಿಗಳ ಜೀವನಾಡಿ.ಅದು ಜೀವನದ ಒಂದು…