ಲಕ್ಷ್ಮೇಶ್ವರ: ಈಗಾಗಲೇ ಮುಂಗಾರು ಹಂಗಾಮು ಆರಂಭವಾಗಿದ್ದು, ಸಸಿಗಳನ್ನು ರೈತರಿಗೆ ಹಾಗೂ ಸಾರ್ವಜನಿಕರಿಗೆ ಉಚಿತವಾಗಿ ಕೊಡಲಾಗುತ್ತಿದೆ ಎಂದು ಅರಣ್ಯಾಧಿಕಾರಿ ಸಿದ್ದರಾಮ ವಿಭೂತಿ ಹೇಳಿದರು.
ಪಟ್ಟಣದಲ್ಲಿ ಮುಂಬರುವ ಪರಿಸರ ದಿನಾಚರಣೆ ಅಂಗವಾಗಿ ಆರ್.ಎಸ್.ಎಸ್.ಮತ್ತು ಎಂಜಿಎಂ ಫೌಂಡೇಶನ್ ನಿಂದ 500 ಸಸಿಗಳನ್ನು ಶಾಲೆಗಳಲ್ಲಿ ಆಸಕ್ತರಿಗೆ ವಿತರಿಸಿ ಮಾತನಾಡಿದರು.
ಅರಣ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಹಾಗೂ ರೈತರಿಗೆ, ಆಸಕ್ತರಿಗೆ ಸಸಿಗಳನ್ನು ನೀಡಲಾಗುತ್ತಿದ್ದು, ರಸ್ತೆಯ ಎರಡು ಬದಿಯಲ್ಲಿ ಸಸಿಗಳನ್ನು ನೆಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.
ಆರ್.ಎಸ್.ಎಸ್ ಕಾರ್ಯಕರ್ತರು ಹಾಗೂ ಎಂಜಿಎಂ ಫೌಂಡೇಶನ್ ನವರು, ಅರಣ್ಯ ಇಲಾಖೆಯ ಸಿಬ್ಬಂದಿಯ ವರ್ಗದವರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಅಂತರಾಜ್ಯ ಪ್ರಯಾಣಿಕರಿಗೆ ಸರ್ಕಾರದ ಮಾರ್ಗಸೂಚಿ

ಬೆಂಗಳೂರು: ಅಂತರಾಜ್ಯದಿಂದ ಬರುವ ಪ್ರಯಾಣಿಕರಿಗೆ ಸರ್ಕಾರ ಕೆಲವು ಸೂಚನೆಗಳನ್ನು ನೀಡಿದೆ. ಸರ್ಕಾರ ನೀಡಿದ ಸೂಚನೆಗಳು ಈ…

ಹಕ್ಕಿ ಜ್ವರದ ಆತಂಕದ ನಡುವೆಯೇ ಗದಗ ಜಿಲ್ಲೆಯಲ್ಲಿ ಹಕ್ಕಿಗಳ ಸಾವು

ಇದೀಗ ಹಕ್ಕಿ ಜ್ವರದ ಸುದ್ದಿಯೇ ಸದ್ದು ಮಾಡುತ್ತಿದೆ. ಜನರು ಈ ಆತಂಕದಲ್ಲಿರುವಾಗಲೇ ಗದಗ ಜಿಲ್ಲೆ ಡಂಬಳ ಗ್ರಾಮದಲ್ಲಿ ಹಕ್ಕಿಗಳು ಏಕಾಏಕಿ ಸಾವನ್ನಪ್ಪಿರುವುದು ಇಲ್ಲಿನ ಜನರನ್ನು ಗಾಬರಿಗೊಳಿಸಿದೆ.

ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 11923…

ಮೆಣಸಿನಕಾಯಿ ಬೆಳೆ ನಾಶಪಡಿಸಿದ ರೈತ

ಮೆಣಸಿನಕಾಯಿ ಬೆಳೆ ಬೆಳೆದು ನಿಂತ ಜಮೀನಿನಲ್ಲಿ ಕುರಿ ಹಾಗೂ ದನಕರುಗಳನ್ನು ಬಿಟ್ಟು ಬೆಳೆಯನ್ನು ನಾಶಪಡಿಸಲಾಗಿದೆ.