ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಅವರು ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ.

ಸಿದ್ದರಾಮಯ್ಯ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ನೆಗೆಟಿವ್ ವರದಿ ಬಂದಿದೆ, ಜ್ವರ ಇರುವ ಕಾರಣ ಎರಡು ದಿನಗಳ ಕಾಲ ಅವರು ವಿಶ್ರಾಂತಿ ಪಡೆಯಲಿದ್ದಾರೆ.

ಈ ಕಾರಣದಿಂದ ಇಂದು ಮತ್ತು ನಾಳಿನ ಸಿದ್ದರಾಮಯ್ಯನವರ ಕಾರ್ಯಕ್ರಮಗಳು ರದ್ದಾಗಿದೆ.

Leave a Reply

Your email address will not be published. Required fields are marked *

You May Also Like

ರೋಣ ತಾಲೂಕಿನಲ್ಲಿ ವಿಸ್ಟೇನ್ ಕಂಪನಿ ಕಾರ್ಯಕ್ಕೆ ಮೆಚ್ಚುಗೆ

ವಿಸ್ಟೇನ್ ಟೆಕ್ನಿಕಲ್ ಆಂಡ್ ಸರ್ವಿಸಸ್ ಸೆಂಟರ್ ಪ್ರೈವೇಟ್ ಲಿಮಿಟೆಡ್ ಇಂಡಿಯಾ ವತಿಯಿಂದ ಶನಿವಾರ ತಾಲೂಕು ಮಾಡಲಗೇರಿ ಗ್ರಾಮದಲ್ಲಿ ಜಿಲ್ಲೆಯ 25 ಜನರಿಗ ಕೃತಕ ಕಾಲು, ಕೃತಕ ಕೈ, ವೀಲ್ ಚೇರ್, ವಾಕಿಂಗ್ ಸ್ಟಾಂಡ್, ವಾಕಿಂಗ್ ಸ್ಟಿಕ್, ಕಾಲಿಪರ್, ಶೂಸ್, ನೀ ಕ್ಯಾಪ್ ಇತ್ಯಾದಿ ಸಾಮಗ್ರಿಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು.

ಕೊರೊನಾದಿಂದಾಗಿ ಮಲೆ ಮಹದೇಶ್ವರನಿಗೆ ಎಷ್ಟು ನಷ್ಟವಾಗಿದೆ ಗೊತ್ತಾ?

ಹುಂಡಿಯೊಂದರಲ್ಲಿಯೇ ಪ್ರತಿ ತಿಂಗಳು ಕೋಟಿ ರೂ.ಗೂ ಹೆಚ್ಚು ಸಂಗ್ರಹವಾಗುತ್ತಿತ್ತು. ಚಿನ್ನದ ತೇರು, ವಿವಿಧ ಸೇವೆ ಲಾಡು ಮಾರಾಟ ಹಾಗೂ ವಸತಿ ಗೃಹ ಮೊದಲಾದ ಮೂಲಗಳಿಂದ ಬರುತ್ತಿದ್ದ ಆದಾಯದಲ್ಲಿ ಇದೀಗ ಕೋಟಿಗಟ್ಟಲೆ ಕಡಿತವಾಗಿದೆ.

ಶೀಘ್ರವೇ ಅಂಗನವಾಡಿ ಬಾಗಿಲು ತೆರೆಯಲು ಸರ್ಕಾರ ನಿರ್ಧಾರ

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಬಂದ್ ಆಗಿದ್ದ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮಹಾರಾಷ್ಟ್ರ ಸಿಎಂ ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ : ಬೆಳಗಾವಿ ನಮ್ಮದು. ಬೆಳಗಾವಿಯ ಒಂದಿಂಚು ಜಾಗ ಬಿಟ್ಟುಕೊಡಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಹಾರಾಷ್ಟ್ರ ಸಿಎಂ ಗೆ ನೀಡಿದ್ದಾರೆ.