ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಅವರು ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ.

ಸಿದ್ದರಾಮಯ್ಯ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ನೆಗೆಟಿವ್ ವರದಿ ಬಂದಿದೆ, ಜ್ವರ ಇರುವ ಕಾರಣ ಎರಡು ದಿನಗಳ ಕಾಲ ಅವರು ವಿಶ್ರಾಂತಿ ಪಡೆಯಲಿದ್ದಾರೆ.

ಈ ಕಾರಣದಿಂದ ಇಂದು ಮತ್ತು ನಾಳಿನ ಸಿದ್ದರಾಮಯ್ಯನವರ ಕಾರ್ಯಕ್ರಮಗಳು ರದ್ದಾಗಿದೆ.

Leave a Reply

Your email address will not be published. Required fields are marked *

You May Also Like

ಸ್ಮಶಾನವಿದೆ ಆದರೆ ಶವ ಸಂಸ್ಕಾರ..?: ಪಟ್ಟಣ ಪಂಚಾಯತಿ ಮುಂದೆ ಶವ ಇಟ್ಟು ಪ್ರತಿಭಟನೆ!

ಅಂತ್ಯಕ್ರಿಯೇಗೆ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಹಾಗೂ ಕೆಸರು ಗದ್ದೆಯಂತಾದ ರಸ್ತೆಗಳಿಂದ ಶವಸಂಸ್ಕಾರಕ್ಕೆ ಜನರು ಪರದಾಡುವಂತಾಗಿದ್ದು, ಈ ಬಗ್ಗೆ ಸ್ಥಳೀಯ ಪಟ್ಟಣ ಪಂಚಾಯತಿ ಗಮನ ಹರಿಸದೇ ಇರುವ ಕ್ರಮ ಖಂಡಿಸಿ ಇಂದು ನರೇಗಲ್ ಪಟ್ಟಣ ಪಂಚಾಯತಿ ಎದುರು ಶವ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ನರೇಗಲ್ಲನಲ್ಲಿ ನಡೆಯಿತು.

ಡಾಂಬರೀಕರಣಕ್ಕೆ ಶಾಸಕ ರಾಮಣ್ಣ ಚಾಲನೆ

ಲಕ್ಷ್ಮೇಶ್ವರ: ಪಟ್ಟಣದಲ್ಲಿ ಹಾದು ಹೋಗುವ ಕಾರವಾರ-ಇಳಕಲ್ ರಾಜ್ಯ ಹೆದ್ದಾರಿ 06 ರಲ್ಲಿ ಮಳೆಯಿಂದ ಹಾನಿಗೀಡಾದ ಸುಮಾರು…

ನರೇಗಲ್ಲ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕರವೇ ಪ್ರತಿಭಟನೆ

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರಿದ್ದು ಇದರಿಂದ ಬಡ ಹಾಗೂ ಮಧ್ಯಮ ವರ್ಗದವರ ಬದುಕು ಬೀದಿಗೆ ಬರುತ್ತದೆ ಎಂದು ಕರವೇ ಜಿಲ್ಲಾ ಅಧ್ಯಕ್ಷ ಹನಮಂತಪ್ಪ ಎಚ್. ಅಬ್ಬಿಗೇರಿ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದರು.