ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಸೋಂಕನ್ನು ಸಂಪೂರ್ಣ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಕ್ತವೆಂದು ಪರಿಗಣಿಸಿ ಈ ಹಿಂದೆ ಜೂನ್ 7ರವರೆಗೆ ಜಾರಿಗೊಳಿಸಲಾಗಿತ್ತು. ಪ್ರಸ್ತುತ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ ಕೂಡ, ವೈರಾಣು ಹರಡುವಿಕೆ ಮುಂದುವರೆದಿದೆ. ಆರೋಗ್ಯ ಪರಿಣಿತರ ಸಲಹೆಯ ಮೇರೆಗೆ ಮುಂದುವರೆಸೋದು ಸೂಕ್ತ ಎಂದು ಪರಿಗಣಿಸಿ 14-06-2021ರವರೆಗೆ ಒಂದು ವಾರ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 500 ಕೋಟಿ ವಿಶೇಷ ಎರಡನೇ ಪ್ಯಾಕೇಜ್ ಇಂದು ಘೋಷಣೆ ಮಾಡಲಾಗುತ್ತಿದೆ. 7-06-2021ರಿಂದ ಶೇ.30ರಷ್ಟು ಕೋವಿಡ್ ವರ್ತನೆ ಪಾಲಿಸಿ ತೆರೆಯಲು ಅನುಮತಿಸಲಾಗಿದೆ. ಕೋವಿಡ್ ಪ್ಯಾಕೇಜ್ -2 ಪವರ್ ಲೂಮ್ ನೇಕಾರರಿಗೆ ಇಬ್ಬರು ಕೆಲಸಗಾರರಿಗೆ ಮೂರದಂತೆ ಮೂರು ಸಾವಿರ ಪರಿಹಾರ ನೀಡಲಾಗುತ್ತದೆ. ಚಲನ ಚಿತ್ರ, ದೂರು ದರ್ಶನ ಮಾಧ್ಯಮಮಿತ್ರರಿಗೆ 3 ಸಾವಿರ ನೀಡಲಾಗುತ್ತದೆ. ಮೀನುಗಾರರಿಗೆ ಉಳಿತಾಯ ಮತ್ತು ಪರಿಹಾರ ಯೋಜನೆಯಡಿ ನೊಂದಾಯಿಸಿದಂತ ಮೀನುಗಾರರಿಗೆ ತಲಾ 3 ಸಾವಿರ ನೀಡಲಾಗುತ್ತದೆ ಎಂದರು. ಇನ್ ಲ್ಯಾಂಡ್ ದೋಣಿ ಮಾಲೀಕರಿಗೆ ಮೂರು ಸಾವಿರ ಕೂಡ ನೀಡಲಾಗುತ್ತದೆ ಎಂದರು.

Leave a Reply

Your email address will not be published. Required fields are marked *

You May Also Like

ಯುವಕರೇ ವಾಟ್ಸಾಪ್, ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡುವ ಮುನ್ನ ಎಚ್ಚರ..! ಪೊಲೀಸರ ನಿಗಾ ನಿಮ್ಮ ಮೇಲಿದೆ..!!

ಉತ್ತರಪ್ರಭಗದಗ: ಶಹರ ಪೊಲೀಸರು ಶ್ರೀರಾಮ ಸೇನೆ ಕಾರ್ಯ ಕರ್ತನನ್ನ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದು ಸ್ಥಳದಲ್ಲಿ…

ಕಸಾಪ ಜಿಲ್ಲಾಧ್ಯಕ್ಷ ಶರಣು ಹೇಳಿಕೆ: ಸಾಹಿತ್ಯ ಭವನಗಳ ಕಾಮಗಾರಿ ಪೂರ್ಣಗೊಳಿಸಿದ ಹೆಮ್ಮೆ ಇದೆ

ರಾಜ್ಯಕ್ಕೆ ಮಾದರಿಯಾದ ಜಿಲ್ಲಾ ಸಾಹಿತ್ಯ ಭವನ ಕಳೆದ 24 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರೋಣ ತಾಲೂಕ ಕನ್ನಡ ಸಾಹಿತ್ಯ ಭವನಗಳು ನಮ್ಮ ಅವಧಿಯಲ್ಲಿ ಪೂರ್ಣಗೊಳಿಸಿ ಉದ್ಘಾಟನೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ

ಕ್ರಿಕೆಟ್ ಬೆಟ್ಟಿಂಗ್ ನಲ್ಲಿಯೇ ಭಾಗಿಯಾದ ಪೊಲೀಸ್!

ಚಿಂತಾಮಣಿ : ಅಪರಾಧ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಬೇಕಾದ ಪೊಲೀಸಪ್ಪನೇ ಇಲ್ಲಿ ಐಪಿಎಲ್ ಬೆಟ್ಟಿಂಗ್ ಆಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಜುಲೈ 29 ಅಂತರರಾಷ್ಟ್ರೀಯ ಹುಲಿಗಳ ದಿನ “ಹುಲಿ ಸಂರಕ್ಷಣೆ ನಮ್ಮೆಲ್ಲರ ಹೊಣೆ”

“ಇಡೀ ಪ್ರಪಂಚದ ಅತ್ಯಂತ ಭವ್ಯವಾದ ಜೀವಿ, ಹುಲಿ” ಎಂದು ಜ್ಯಾಕ್ ಹನ್ನಾ ಹೇಳಿದ ಮಾತು ನಿಜಕ್ಕೂ…