ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಸೋಂಕನ್ನು ಸಂಪೂರ್ಣ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಕ್ತವೆಂದು ಪರಿಗಣಿಸಿ ಈ ಹಿಂದೆ ಜೂನ್ 7ರವರೆಗೆ ಜಾರಿಗೊಳಿಸಲಾಗಿತ್ತು. ಪ್ರಸ್ತುತ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ ಕೂಡ, ವೈರಾಣು ಹರಡುವಿಕೆ ಮುಂದುವರೆದಿದೆ. ಆರೋಗ್ಯ ಪರಿಣಿತರ ಸಲಹೆಯ ಮೇರೆಗೆ ಮುಂದುವರೆಸೋದು ಸೂಕ್ತ ಎಂದು ಪರಿಗಣಿಸಿ 14-06-2021ರವರೆಗೆ ಒಂದು ವಾರ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 500 ಕೋಟಿ ವಿಶೇಷ ಎರಡನೇ ಪ್ಯಾಕೇಜ್ ಇಂದು ಘೋಷಣೆ ಮಾಡಲಾಗುತ್ತಿದೆ. 7-06-2021ರಿಂದ ಶೇ.30ರಷ್ಟು ಕೋವಿಡ್ ವರ್ತನೆ ಪಾಲಿಸಿ ತೆರೆಯಲು ಅನುಮತಿಸಲಾಗಿದೆ. ಕೋವಿಡ್ ಪ್ಯಾಕೇಜ್ -2 ಪವರ್ ಲೂಮ್ ನೇಕಾರರಿಗೆ ಇಬ್ಬರು ಕೆಲಸಗಾರರಿಗೆ ಮೂರದಂತೆ ಮೂರು ಸಾವಿರ ಪರಿಹಾರ ನೀಡಲಾಗುತ್ತದೆ. ಚಲನ ಚಿತ್ರ, ದೂರು ದರ್ಶನ ಮಾಧ್ಯಮಮಿತ್ರರಿಗೆ 3 ಸಾವಿರ ನೀಡಲಾಗುತ್ತದೆ. ಮೀನುಗಾರರಿಗೆ ಉಳಿತಾಯ ಮತ್ತು ಪರಿಹಾರ ಯೋಜನೆಯಡಿ ನೊಂದಾಯಿಸಿದಂತ ಮೀನುಗಾರರಿಗೆ ತಲಾ 3 ಸಾವಿರ ನೀಡಲಾಗುತ್ತದೆ ಎಂದರು. ಇನ್ ಲ್ಯಾಂಡ್ ದೋಣಿ ಮಾಲೀಕರಿಗೆ ಮೂರು ಸಾವಿರ ಕೂಡ ನೀಡಲಾಗುತ್ತದೆ ಎಂದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 606ಕ್ಕೆ ಏರಿಕೆ

ಇಂದು ಮತ್ತೆ ರಾಜ್ಯದಲ್ಲಿ ಐದು ಹೊಸ ಕೊರೋನಾ ಪಾಸಿಟಿವ್ ಕೇಸುಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ 606ಕ್ಕೆ ಏರಿಕೆ ಆಗಿದೆ.

ಶರಣ ಧರ್ಮ,ವಚನ ಸಾಹಿತ್ಯ ರಕ್ಷಕ ಮಾಚಿದೇವರು

ನಿಡಗುಂದಿ: ಕಲ್ಯಾಣ ಕ್ರಾಂತಿ ಯಲ್ಲಿ ಮಾಚಿದೇವರು ಶರಣ ಧರ್ಮ ಸಂರಕ್ಷಣೆ- ವಚನ ಸಾಹಿತ್ಯದ ರಕ್ಷಣೆಯ ಜವಾಬ್ಧಾರಿ…

ಕಾಂಗ್ರೆಸ್ ನ ತಂತ್ರ-ಕುತಂತ್ರಗಳನ್ನು ಛಿದ್ರ ಮಾಡುತ್ತೇವೆ: ಸಚಿವ ಶ್ರೀರಾಮುಲು

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ತಂತ್ರ-ಕುತಂತ್ರಗಳನ್ನು ಬಿಜೆಪಿ ಪಕ್ಷ ಛಿದ್ರ ಮಾಡುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿದರು.

ಪತಿಯ ಮೇಲೆಯೇ ಮಟನ್ ಸಾಂಬಾರ್ ಎರಚಿದ ಪತ್ನಿ!

ತುಮಕೂರು: ಪತಿಯ ಮೇಲೆ ಪತ್ನಿಯೇ ಬಿಸಿಯಾದ ಮಟನ್ ಸಾಂಬಾರ್ ಸುರಿದು ಹಲ್ಲೆಗೆ ಯತ್ನಿಸಿದ ಘಟನೆ ತಿಪಟೂರು…