ಉತ್ತರ ಪ್ರದೇಶ : ಭಾಡೋಧಿ ಜಿಲ್ಲೆಯ ವ್ಯಕ್ತಿಯೊಬ್ಬ ತನ್ನ ಹುಡುಗಿ ಬೇರೆಯವನೊಂದಿಗೆ ವಿವಾಹವಾಗುತ್ತಿದ್ದ ಸಂದರ್ಭದಲ್ಲಿ ಈತ ಸ್ತ್ರೀ ಅವತಾರದಲ್ಲಿ ತಯಾರಾಗಿ ಗರ್ಲ್ ಫ್ರೆಂಡ್​ ಮನೆಗೆ ಎಂಟ್ರಿ ಕೊಟ್ಟಿದ್ದಾನೆ.

ಇಷ್ಟೆಲ್ಲ ಪ್ಲಾನ್​ ಮಾಡಿದ್ರೂ ಸಹ ಆತ ಸಿಕ್ಕಿಬಿದ್ದಿದ್ದು ಸ್ನೇಹಿತರ ಸಹಾಯದಿಂದ ಸ್ಥಳದಿಂದ ಕಾಲ್ಕಿಳೋದ್ರಲ್ಲಿ ಯಶಸ್ವಿಯಾಗಿದ್ದಾನೆ. ಆದರೆ ಆತ ಮದುವೆಗೆ ಈ ರೀತಿ ಬಂದಿದ್ದರ ಹಿಂದೆ ಉದ್ದೇಶ ಏನಿತ್ತು ಅನ್ನೋದು ತಿಳಿದುಬಂದಿಲ್ಲ.

ಕೆಂಪು ಬಣ್ಣದ ಸೀರೆ ಧರಿಸಿದ್ದ ಈತ ವಧುವಿನಂತೆ ತಯಾರಾಗಿದ್ದ. ಕೈಯಲ್ಲಿ ಸಣ್ಣ ಪರ್ಸ್ ಹಾಗೂ ಮಹಿಳೆಯರ ಚಪ್ಪಲಿಯನ್ನೇ ಧರಿಸಿದ್ದ. ಆದರೂ ಸಹ ಈತ ಅನುಮಾನಾಸ್ಪದವಾಗಿ ತಿರುಗಾಡುತ್ತಾ ಇದ್ದದ್ದು ನೆರೆದವರ ಅನುಮಾನಕ್ಕೆ ಕಾರಣವಾಗಿದೆ. ಈತ ಮದುವೆ ಮನೆಗೆ ಹೋಗಿ ಎಲ್ಲರ ಬಳಿ ನಾನು ವಧುವನ್ನ ಭೇಟಿಯಾಗಬೇಕು ಎಂದು ಹೇಳಿದ್ದನಂತೆ. ಇನ್ನು ಈ ಸಂಬಂಧ ಯಾರೂ ಪೊಲೀಸ್​ ಠಾಣೆಯಲ್ಲಿ ದೂರನ್ನ ದಾಖಲಿಸಿಲ್ಲ.

Leave a Reply

Your email address will not be published. Required fields are marked *

You May Also Like

ಯಾವುದೇ ಆತಂಕ ಬೇಡ ಅಮಿತ್ ಶಾ ಆರೋಗ್ಯವಾಗಿದ್ದಾರಂತೆ

ನಾನು ಆರೋಗ್ಯವಾಗಿದ್ದೇನೆ. ಯಾವುದೇ ಆತಂಕಕ್ಕೆ ಆಸ್ಪದವಿಲ್ಲ ಎಂದು ಗೃಹ ಮಂತ್ರಿ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಹತ್ರಾಸ್ ಪ್ರಕರಣ – ಕುಟುಂಬಸ್ಥರಿಂದಲೇ ಯುವತಿಯ ಕೊಲೆಯಾಗಿದೆ ಎಂದ ಆರೋಪಿ!

ಲಕ್ನೋ : ಹತ್ರಾಸ್ ಪ್ರಕರಣದ ಪ್ರಮುಖ ಆರೋಪಿ ಸಂದೀಪ್ ಎಸ್ಪಿಪಗೆ ಪತ್ರ ಬರೆದಿರುವ ವಿಚಾರ ಬೆಳಕಿಗೆ ಬಂದಿದೆ. ಆರೋಪಿಯು ಸೆ. 7ರಂದು ಜೈಲಿನಿಂದಲೇ ಹತ್ರಾಸ್ ಎಸ್ ಪಿಗೆ ಪತ್ರ ಬರೆದಿದ್ದಾನೆ.

ಸ್ವಪ್ನ ಸುಂದರಿ ಸಾಗಿಸಿದ್ದು 30 ಅಲ್ಲ, 180 ಕೆಜಿ ಚಿನ್ನವಂತೆ!

ಯುಎಇಯಿಂದ 30 ಕೆಜಿ ಚಿನ್ನ ಸಾಗಿಸಿದ ಆರೋಪ ಎದುರಿಸುತ್ತಿರುವ ಸ್ವಪ್ನ ಟೀಮ್ ಇದೇ ಮಾದರಿಯಲ್ಲಿ ಒಟ್ಟು 180 ಕೆಜಿ ಚಿನ್ನ ಸಾಗಿಸಿದೆ ಎನ್ನಲಾಗಿದೆ.ಯುಎಇಯಿಂದ ಕೇರಳಕ್ಕೆ 30 ಕೆಜಿ ಚಿನ್ನವನ್ನು

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಜುಲೈ 24ಕ್ಕೆ ಕೋರ್ಟಿಗೆ ಅದ್ವಾನಿ ಹೇಳಿಕೆ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತಂತೆ ವಿಚಾರಣೆ ನಡೆಸುತ್ತಿರುವ ವಿಶೇಷ ಕೋರ್ಟ್ ಜುಲೈ 24ರಂದು ಲಾಲ್ ಕೃಷ್ಣ ಅದ್ವಾನಿ ಅವರ ಹೇಳಿಕೆ ಪಡೆಯಲಿದೆ.