ಉತ್ತರ ಪ್ರದೇಶ : ಭಾಡೋಧಿ ಜಿಲ್ಲೆಯ ವ್ಯಕ್ತಿಯೊಬ್ಬ ತನ್ನ ಹುಡುಗಿ ಬೇರೆಯವನೊಂದಿಗೆ ವಿವಾಹವಾಗುತ್ತಿದ್ದ ಸಂದರ್ಭದಲ್ಲಿ ಈತ ಸ್ತ್ರೀ ಅವತಾರದಲ್ಲಿ ತಯಾರಾಗಿ ಗರ್ಲ್ ಫ್ರೆಂಡ್​ ಮನೆಗೆ ಎಂಟ್ರಿ ಕೊಟ್ಟಿದ್ದಾನೆ.

ಇಷ್ಟೆಲ್ಲ ಪ್ಲಾನ್​ ಮಾಡಿದ್ರೂ ಸಹ ಆತ ಸಿಕ್ಕಿಬಿದ್ದಿದ್ದು ಸ್ನೇಹಿತರ ಸಹಾಯದಿಂದ ಸ್ಥಳದಿಂದ ಕಾಲ್ಕಿಳೋದ್ರಲ್ಲಿ ಯಶಸ್ವಿಯಾಗಿದ್ದಾನೆ. ಆದರೆ ಆತ ಮದುವೆಗೆ ಈ ರೀತಿ ಬಂದಿದ್ದರ ಹಿಂದೆ ಉದ್ದೇಶ ಏನಿತ್ತು ಅನ್ನೋದು ತಿಳಿದುಬಂದಿಲ್ಲ.

ಕೆಂಪು ಬಣ್ಣದ ಸೀರೆ ಧರಿಸಿದ್ದ ಈತ ವಧುವಿನಂತೆ ತಯಾರಾಗಿದ್ದ. ಕೈಯಲ್ಲಿ ಸಣ್ಣ ಪರ್ಸ್ ಹಾಗೂ ಮಹಿಳೆಯರ ಚಪ್ಪಲಿಯನ್ನೇ ಧರಿಸಿದ್ದ. ಆದರೂ ಸಹ ಈತ ಅನುಮಾನಾಸ್ಪದವಾಗಿ ತಿರುಗಾಡುತ್ತಾ ಇದ್ದದ್ದು ನೆರೆದವರ ಅನುಮಾನಕ್ಕೆ ಕಾರಣವಾಗಿದೆ. ಈತ ಮದುವೆ ಮನೆಗೆ ಹೋಗಿ ಎಲ್ಲರ ಬಳಿ ನಾನು ವಧುವನ್ನ ಭೇಟಿಯಾಗಬೇಕು ಎಂದು ಹೇಳಿದ್ದನಂತೆ. ಇನ್ನು ಈ ಸಂಬಂಧ ಯಾರೂ ಪೊಲೀಸ್​ ಠಾಣೆಯಲ್ಲಿ ದೂರನ್ನ ದಾಖಲಿಸಿಲ್ಲ.

Leave a Reply

Your email address will not be published. Required fields are marked *

You May Also Like

ಫೆಬ್ರವರಿಯಲ್ಲಿ ಬ್ಯಾಂಕುಗಳ ಸೇವೆಯಲ್ಲಿ ವ್ಯತ್ಯಯ

ಮೊದಲೆಲ್ಲ ಬ್ಯಾಂಕ್ಗಳಿಗೆ ರಜೆ ಅಂದರೆ ತಲೆ ಕೆಟ್ಟು ಹೋಗ್ತಿತ್ತು. ಆದರೆ ಈಗ ಹಾಗಲ್ಲ ನೆಟ್ ಬ್ಯಾಂಕಿAಗ್ ಮೂಲಕ ಅವಶ್ಯಕ ವ್ಯವಹಾರಗಳನ್ನ ನಾವೇ ನಡೆಸಬಹುದಾಗಿದೆ. ಹಾಗಂತ ನಾವು ಬ್ಯಾಂಕ್ಗಳನ್ನೂ ನಿರ್ಲಕ್ಷ್ಯ ಮಾಡುವಂತೆಯೂ ಇಲ್ಲ. ಲಾಕರ್ ವ್ಯವಸ್ಥೆ, ಸಾಲದ ಬಗ್ಗೆ ಮಾಹಿತಿ ಹೀಗೆ ಮುಖ್ಯ ಕೆಲಸ ಆಗಬೇಕು ಅಂದರೆ ನಾವು ಬ್ಯಾಂಕ್ಗೆ ತೆರಳಲೇಬೇಕು.

ಮಾಜಿ ಪಿಎಂ ದೇವೇಗೌಡರಿಗೆ ಪ್ರಶಂಸಾ ಪತ್ರ ಕಳುಹಿಸಿದ ಹಾಲಿ ಪಿಎಂ

ಜೆಡಿಎಸ್ ವರಿಷ್ಟ ಎಚ್.ಡಿ.ದೇವೇಗೌಡ ಪಿಎಂ ಕೇರ್ ಹಾಗೂ ಕರ್ನಾಟಕ, ಕೇರಳ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದರು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೇವೇಗೌಡ ಅವರನ್ನು ಪ್ರಶಂಶಿಸಿ ಪತ್ರ ಬರೆದಿದ್ದಾರೆ.

ದೇಶದ ಜನತೆಗೆ ಶುಭಾಶಯ ಕೋರಿದ ಮೋದಿ!

ನವದೆಹಲಿ : ಇಂದಿನಿಂದ ನವರಾತ್ರಿ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

ಕೊರೋನಾ ಸಂಕಷ್ಟ ವಲಸಿಗರ ವಿಚಾರದಲ್ಲೂ ರಾಜಕಾರಣ..!

ಅಣ್ಣಾ ನಾನು ಊರಿಗೆ ಬರ್ತಿನಿ, ಬೇಕಾದ್ರೆ ಕ್ವಾರೈಂಟೈನ್ ನಲ್ಲಾದ್ರು ಇರ್ತಿನಿ ಆದ್ರೆ ಊರಿಗೆ ಬಂದ್ರೆ ಸಾಕು ಅನ್ನಿಸ್ತಿದೆ, ಹೇಗಾದ್ರು ಮಾಡಿ ನನ್ನನ್ನು ಕರಿಸಿಕೋ ಎನ್ನುವ ಮೊಬೈಲ್ ಕರೆಗಳೀಗ ಸಾಮಾನ್ಯವಾಗಿವೆ. ನಮಗೆ ಒಂದೊತ್ತಿನ ಊಟಕ್ಕೂ ಪರದಾಟವಿದೆ. ದುಡಿಯುವ ಕೈಗಳಿಗೆ ಕೆಲಸವೇ ಇಲ್ಲದೇ ನಾವು ಪರದಾಡುತ್ತಿದ್ದೇವೆ ಬೇಗ ನಮ್ಮನ್ನು ಊರಿಗೆ ಕರೆಸಿಕೊಳ್ಳಿ ಎನ್ನುವ ಅಂಗಲಾಚುವ ಧ್ವನಿ. ಒಂದೆಡೆ ಕಾರ್ಮಿಕರ ಗೋಳು ಮತ್ತೊಂದೆಡೆ ತಮ್ಮ ದೇಹವನ್ನೆ ಬಂಡವಾಳವಾಗಿಸಿಕೊಂಡು ಮುಂಬೈ-ಪುಣೆಯನ್ನೆ ಆಶ್ರಯಿಸಿಕೊಂಡಿದ್ದ ಲೈಂಗಿಕ ಕಾರ್ಯಕರ್ತೆಯರು ಒಪ್ಪತ್ತಿನೂಟಕ್ಕೆ ಪಡುತ್ತಿರುವ ಗೋಳಾಟ ಅಷ್ಟಿಷ್ಟಲ್ಲ.