ಗದಗ: ಕಳೆದ 50 ದಿನಗಳಿಂದ ರಾಜ್ಯಾದ್ಯಂತ ಲಾಕ್‌ಡೌನ ಕಾರಣ ದಿನಗೂಲಿ ಕಾರ್ಮಿಕರು, ಬಡವರು, ನಿರ್ಗತಿಕರು ತುಂಬಾ ಸಂಕಷ್ಟದಲ್ಲಿದ್ದು ಈ ಕಾರಣದಿಂದ ಕಳಸಾಪೂರ ಬಸವಕೇಂದ್ರ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಗ. ಖಂಡಮ್ಮನವರ ವತಿಯಿಂದ ನಗರದ ಹೆರಿಗೆ ಆಸ್ಪತ್ರೆ ಆವರಣ, ಬೆಟಗೇರಿ ರಂಗಪ್ಪಜ್ಜನ ಮಠದ ಆವರಣ, ನಗರಸಭೆ ಹತ್ತಿರ, ಹೆಲ್ಥಕ್ಯಾಂಪ್‌ನಲ್ಲಿ ಉಪಹಾರ ಸೇವೆ ಮಾಡಲಾಯಿತು.

 ಈ ಸೇವಾ ಕಾರ್ಯದಲ್ಲಿ ಶೇಖಣ್ಣ ಕವಳಿಕಾಯಿ, ಅಶೋಕ ಬರಗುಂಡಿ, ಬಸವರಾಜ ಹಡಗಲಿ ಇನ್ನೂ ಅನೇಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You May Also Like

ಕನ್ನಡ ಸಾಹಿತ್ಯ ಸಮ್ಮೇಳನ ತಾಲೂಕಾಧ್ಯಕ್ಷರಾಗಿ ಸಿದ್ದು ಆಯ್ಕೆ.

ನವಲಿ ರಸ್ತೆಯ ಸರಕಾರಿ ಪದವಿ ಪೂರ್ವ ಕಾಲೇಜು ಆವರಣಲ್ಲಿ ಮಾ.7 ರಂದು ನಡೆಯಲಿರುವ ಪ್ರಪ್ರಥಮ ತಾಲೂಕಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಇಂಗ್ಲಿಷ್ ಪ್ರಾಧ್ಯಾಪಕ, ಪ್ರಗತಿ ಪರ ಬರಹಗಾರ ಹಾಗೂ ಗದುಗಿನ ಕನಕದಾಸ ಶಿಕ್ಷಣ ಸಮಿತಿಯ ಪದವಿ ಪೂರ್ವ ಕಾಲೇಜ್‌ನ ಪ್ರಾಚಾರ್ಯ, ಗೌರವ ಸಂಪಾದಕ ಪ್ರೊ.ಸಿದ್ದು ಯಾಪಲಪರವಿ ಆಯ್ಕೆಯಾಗಿದ್ದಾರೆ.

ಕೊರೊನಾ ವಿಚಾರ : ಶೀಘ್ರದಲ್ಲೇ ನೂತನ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಬುಧವಾರ ಬೆಂಗಳೂರಿನಲ್ಲಿ…

ಪಶುವೈದ್ಯಕೀಯ ಕಾಲೇಜಿಗೆ ನೀರು ಕೊಡಿ

ಪಶುವೈದ್ಯಕೀಯ ಕಾಲೇಜಿಗೆ ನೀರು ಒದಗಿಸಿ ಎಂದು ಒತ್ತಾಯಿಸಿ ಪಶುವೈದ್ಯಕೀಯ ವಿದ್ಯಾರ್ಥಿಗಳು ಕಾರ್ಯಪಾಲಕ ಅಭಿಯಂತರ ಸಹಾಯಕ ಕಾರ್ಯಪಾಲಕ ಅಭಿಯಂತರ ಹಾಗೂ ಲೋಕೋಪಯೋಗಿ ಇಲಾಖೆ ಉಪ ವಿಭಾಗದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ನಿಯಮ ಮೀರದರೆ ಪೊಲೀಸ್ ಬಲ ಪ್ರಯೋಗ ಕೊನೆಯ ಅಸ್ತ್ರ

ಈಗಾಗಲೇ ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ನಿಯಂತ್ರಣ ಕೇವಲ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಸಾರ್ವಜನಿಕರ ಸಹಕಾರ ಬೇಕು. ಈಗಾಗಲೇ ಜಿಲ್ಲೆಯಲ್ಲಿಯೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿದ್ದು, ಹೀಗೆ ಮುಂದುವರೆದರೆ ಪೊಲೀಸ್ ಬಲ ಪ್ರಯೋಗ ಅನಿವಾರ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.