ಮುಳಗುಂದ: ಜೂನ್ 8 ಮತ್ತು 9 ರಂದು ನಡೆಯಬೇಕಿದ್ದ ಗದಗ ತಾಲೂಕಿನ ಹೊಸಳ್ಳಿ ಬೂದೀಶ್ವರ ಶಿವಯೋಗಿಗಳ ಜಾತ್ರಾಮಹೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನ ಕೋವಿಡ್-19 ಕಾರಣ ಸರ್ಕಾರದ ಸೂಚನೆಯಂತೆ ರದ್ದುಪಡಿಸಲಾಗಿದೆ. ಭಕ್ತರು ಅಂದು ಮನೆಯಲ್ಲಿಯೇ ಪೂಜಾ ಕೈಂಕರ್ಯ ಮಾಡಿಕೋಳ್ಳಬೇಕು ಎಂದು ಶ್ರೀಮಠದ ಅಭಿನವ ಬೂದೀಶ್ವರ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ ದೊರೆತಿದೆ. ಈ ಮೂಲಕ ಗದಗ ಜಿಲ್ಲೆಯಲ್ಲಿ ಎನ್.ಬಿ.ಎ ಮಾನ್ಯತೆ ಪಡೆದ ಮೊದಲ ಕಾಲೆಜು ಎನ್ನುವ ಹೆಗ್ಗಳಿಗೆ ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ಪಾತ್ರವಾಗಿದೆ.

ತಾಲೂಕು ಕೇಂದ್ರಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

ಗದಗ ಜಿಲ್ಲೆಯ ತಾಲೂಕಾ ಕೇಂದ್ರಗಳಿಗೆ ಲೋಕಾಯುಕ್ತ ಅಧಿಕಾರಿಗಳು ಪ್ರತಿ ತಿಂಗಳು ಭೇಟಿ ನೀಡುವ ಕಾರ್ಯಕ್ರಮ ನಿಗದಿಪಡಿಸಲಾಗಿದೆ.

ಅಭಿನವ ಅನ್ನದಾನ ಶ್ರೀ ಗಳ ದರ್ಶನ ಪಡೆದ ಸಿಎಂ ಬೊಮ್ಮಾಯಿ ಹಾಗೂ ಸಚಿವ ಸಿ,ಸಿ,ಪಾಟೀಲ

ಲಿಂಗೈಕ್ಯ ಶ್ರೀ ಗಳ ದರ್ಶನ ಪಡೆದ ಮುಖ್ಯಮಂತ್ರಿ ಮಾತನಾಡಿ ತ್ರಿವಿಧ ದಾಸೋಹಿಗಳು ಅನ್ನ ಅಕ್ಷರ ನೀಡುವ ಮೂಲಕ ಶೈಕ್ಷಣಿಕವಾಗಿ ಧಾರ್ಮಿಕವಾಗಿ ನಾಡಿಗೆ ಕೊಟ್ಟ ಕೊಡುಗೆ ತುಂಬಾ ದೊಡ್ಡದು ಎಂದು ಹೇಳಿದರು.

ವೈದ್ಯಕೀಯ ಉಪಕರಣ ಖರೀದಿ ಅವ್ಯವಹಾರ ಶಾಸಕ ಎಚ್ಕೆ ಪಾಟೀಲ್ ಪತ್ರ

ವೈದ್ಯಕೀಯ ಉಪಕರಣಗಳ ಖರೀದಿ ಸಮಯದಲ್ಲಿ ನಡೆದಿರಬಹುದಾದಂತಹ ಅವ್ಯವಹಾರದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಶಾಸಕ ಎಚ್.ಕೆ.ಪಾಟೀಲ್ ಆಗ್ರಹಿಸಿದ್ದಾರೆ.