ಮುಳಗುಂದ: ಜೂನ್ 8 ಮತ್ತು 9 ರಂದು ನಡೆಯಬೇಕಿದ್ದ ಗದಗ ತಾಲೂಕಿನ ಹೊಸಳ್ಳಿ ಬೂದೀಶ್ವರ ಶಿವಯೋಗಿಗಳ ಜಾತ್ರಾಮಹೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನ ಕೋವಿಡ್-19 ಕಾರಣ ಸರ್ಕಾರದ ಸೂಚನೆಯಂತೆ ರದ್ದುಪಡಿಸಲಾಗಿದೆ. ಭಕ್ತರು ಅಂದು ಮನೆಯಲ್ಲಿಯೇ ಪೂಜಾ ಕೈಂಕರ್ಯ ಮಾಡಿಕೋಳ್ಳಬೇಕು ಎಂದು ಶ್ರೀಮಠದ ಅಭಿನವ ಬೂದೀಶ್ವರ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಆರ್ಭಟ

ಗದಗ:ಭಾನುವಾರದವರೆಗೆ ಜಿಲ್ಲೆಯಲ್ಲಿ ಸೋಂಕಿನ ಪರೀಕ್ಷೆಗಾಗಿ 7,05,325 ಮಾದರಿ ಸಂಗ್ರಹಿಸಿದ್ದು, 6,78,688 ನಕಾರಾತ್ಮಕವಾಗಿವೆ. ಶನಿವಾರದ 117 ಪ್ರಕರಣ…

ಜಾನಪದ ಕಲಾವಿದ ಪಾಗದ ನಿಧನ

ಸಮೀಪದ ಕೂತಬಾಳ ಗ್ರಾಮದ ಬಸವ ಬಳಗ ಜಾನಪದ ಸಾಂಸ್ಕೃತಿಕ ಕಲಾತಂಡ ಅಧ್ಯಕ್ಷ ಹಾಗೂ ಸಗರ ಕಲಾ ಚಕ್ರವರ್ತಿ ಪ್ರಶಸ್ತಿ ಪುರಸ್ಕೃತ ಬಸವರಾಜ ಪಾಗದ ಶನಿವಾರ ಬೆಳಿಗ್ಗೆ ನಿಧನ ಹೊಂದಿದರು.

ವಿಷಕಾರಿ ಹಾವು ಕಚ್ಚಿ ವ್ಯಕ್ತಿ ಸಾವು

ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿಷಕಾರಿ ಹಾವು ಕಚ್ಚಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ಪರಿಷತ್ತ ಕ್ಷೇತ್ರ ಪ್ರಜ್ಞಾವಂತರನ್ನು ಒಳಗೊಂಡ ಪವಿತ್ರ ಕ್ಷೇತ್ರ: ಬಸವರಾಜ ಧಾರವಾಡ

ಉತ್ತರಪ್ರಭ ನರೆಗಲ್ಲ: ಪಶ್ಚಿಮ ಶಿಕ್ಷಕರ ವಿಧಾನ ಪರಿಷತ್ ಕ್ಷೇತ್ರ ಪ್ರಜ್ಞಾವಂತರನ್ನು ಒಳಗೊಂಡ ಪವಿತ್ರ ಕ್ಷೇತ್ರವಾಗಿದ್ದು ಈ…