ಮುಳಗುಂದ: ಸ್ಥಳೀಯ ಪೊಲೀಸ್ ಠಾಣೆ ವ್ಯಾಪ್ತಿಯ ಮಹಾಲಿಂಗಪುರ ತಾಂಡಾದ ಸಮುದಾಯ ಭವನದ ಹತ್ತಿರ ಇಸ್ಪೀಟ್ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ಪಿಎಸ್‌ಐ ಸಚಿನ ಅಲಮೇಲಕರ ಸಿಬ್ಬಂದಿ ದಾಳಿ ನಡೆಸಿದ 7 ಜನ ಆರೋಪಿತರನ್ನು ಶನಿವಾರ ಬಂಧಿಸಿದ್ದಾರೆ.
ಬಂಧಿತರಿಂದ 3700 ರೂ ಜೂಜಾಟದ ಹಣವನ್ನು ವಶಪಡಿಸಿಕೊಂಡು ವಾಸು ಲಮಾಣಿ, ಮಂಜುನಾಥ ಲಮಾಣಿ, ಮಾರುತಿ ಲಮಾಣಿ, ಶಂಕರ ಲಮಾಣಿ, ರಾಜು ಪವಾರ, ಚಂದ್ರಕಾಂತ ನಾಯಕ, ಶಿವಪ್ಪ ಲಮಾಣಿ ಬಂಧಿತ ಆರೋಪಿಗಳ ವಿರುದ್ಧ ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಖಾಸಗಿ ಬಸ್ ಪಲ್ಟಿ 5 ಜನ ಸಾವು 25 ಜನರಿಗೆ ಗಂಭೀರ ಗಾಯ

ತುಮಕೂರು: ಇಂದು ಬೆಳ್ಳಂಬೆಳಿಗ್ಗೆ ಬಾರಿ ದುರಂತವೋಂದು ನಡೆದು ಹೋಗಿದೆ. ಹೌದು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ…

ರಾಯಚೂರು ಜಿಲ್ಲಾ ನ್ಯಾಯಾದೀಶನ ಅಮಾನತ್ತಿಗೆ ಒತ್ತಾಯ

ವರದಿ: ವಿಠಲ ಕೆಳೂತ್ ಮಸ್ಕಿ: ಗಣರಾಜ್ಯೋತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.‌ಬಿ. ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ…

ಖಸಾಯಿಖಾನೆಗಳಲ್ಲಿನ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ

ಗದಗ: ಸರ್ವೋದಯ ದಿನದ ಅಂಗವಾಗಿ ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವದು ಹಾಗೂ ಮಾಂಸ…

ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ ಖಂಡಿಸಿ: ವಿಧಾನಸೌಧ ಚಲೋ

ಉತ್ತರಪ್ರಭ ಸುದ್ದಿಗದಗ: ರಾಜ್ಯದಲ್ಲಿ ನಡೆಯುತ್ತಿರುವ ಕುರಿಗಾಹಿಗಳ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಹಾಗೂ ಅವರಿಗೆ ಭದ್ರತೆಯನ್ನು ಕಲ್ಪಿಸಬೆಕೇಂದು…