ಮುಳಗುಂದ: ಸ್ಥಳೀಯ ಪೊಲೀಸ್ ಠಾಣೆ ವ್ಯಾಪ್ತಿಯ ಮಹಾಲಿಂಗಪುರ ತಾಂಡಾದ ಸಮುದಾಯ ಭವನದ ಹತ್ತಿರ ಇಸ್ಪೀಟ್ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ಪಿಎಸ್‌ಐ ಸಚಿನ ಅಲಮೇಲಕರ ಸಿಬ್ಬಂದಿ ದಾಳಿ ನಡೆಸಿದ 7 ಜನ ಆರೋಪಿತರನ್ನು ಶನಿವಾರ ಬಂಧಿಸಿದ್ದಾರೆ.
ಬಂಧಿತರಿಂದ 3700 ರೂ ಜೂಜಾಟದ ಹಣವನ್ನು ವಶಪಡಿಸಿಕೊಂಡು ವಾಸು ಲಮಾಣಿ, ಮಂಜುನಾಥ ಲಮಾಣಿ, ಮಾರುತಿ ಲಮಾಣಿ, ಶಂಕರ ಲಮಾಣಿ, ರಾಜು ಪವಾರ, ಚಂದ್ರಕಾಂತ ನಾಯಕ, ಶಿವಪ್ಪ ಲಮಾಣಿ ಬಂಧಿತ ಆರೋಪಿಗಳ ವಿರುದ್ಧ ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಮಾ.20ಕ್ಕೆ ನವೀನ್ ಮೃತದೇಹ ಆಗಮನ: ಸಿಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿಬೆಂಗಳೂರು: ಉಕ್ರೇನ್‌ನಲ್ಲಿ ರಷ್ಯಾ ಶೆಲ್ ದಾಳಿಗೆ ಮೃತಪಟ್ಟಿದ್ದ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿ…

ಸಾರಿಗೆ ಸಂಸ್ಥೆಯ ಬಸ್ ಪಲ್ಟಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಉತ್ತರಪ್ರಭ ಸುದ್ದಿಲಕ್ಷ್ಮೇಶ್ವರ: ಸಾರಿಗೆ ಸಂಸ್ಥೆಯ ಬಸವೊಂದರ ವೀಲ್ ಜೇಂಟ್ ಕಟ್ ಆಗಿರುವ ಪರಿಣಾಮ, ಬಸ್ ಪಲ್ಟಿಯಾಗಿ…

ಗಣರಾಜ್ಯೋತ್ಸವ ಪರೇಡ್ ನಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರ ತಿರಸ್ಕಾರ: ಖಂಡನೆ

ಉತ್ತರಪ್ರಭ ಸುದ್ದಿಶಿರಹಟ್ಟಿ: ಜನೆವರಿ 26 ರಂದು ಗಣರಾಜ್ಯೋತ್ಸವ ಪರೇಡ್ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು…

ಗದಗ-ಬೆಟಗೇರಿ ನಗರಸಭೆ: ಮಾರ್ಚ 2ಕ್ಕೆ ಅಧ್ಯಕ್ಷ ಸ್ಥಾನದ ತೀರ್ಪು ಸಾಧ್ಯತೆ, ಉಪಾಧ್ಯಕ್ಷ ಸ್ಥಾನಕ್ಕೆ ಹೈ ಕೋರ್ಟ ಗ್ರೀನ್ ಸಿಗ್ನಲ್

ಉತ್ತರಪ್ರಭ ಸುದ್ದಿಗದಗ: ಗದಗ ಬೆಟಗೇರಿ ನಗರ ಸಭೆಯ ಅಧ್ಯಕ್ಷರಾಗಿ ಬಿಜೇಪಿಯ ಉಷಾ ಮಹೇಶ ದಾಸರ ಆಯ್ಕೆಯಾಗಿದ್ದರು…