ಮುಳಗುಂದ: ಸ್ಥಳೀಯ ಪೊಲೀಸ್ ಠಾಣೆ ವ್ಯಾಪ್ತಿಯ ಮಹಾಲಿಂಗಪುರ ತಾಂಡಾದ ಸಮುದಾಯ ಭವನದ ಹತ್ತಿರ ಇಸ್ಪೀಟ್ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ಪಿಎಸ್‌ಐ ಸಚಿನ ಅಲಮೇಲಕರ ಸಿಬ್ಬಂದಿ ದಾಳಿ ನಡೆಸಿದ 7 ಜನ ಆರೋಪಿತರನ್ನು ಶನಿವಾರ ಬಂಧಿಸಿದ್ದಾರೆ.
ಬಂಧಿತರಿಂದ 3700 ರೂ ಜೂಜಾಟದ ಹಣವನ್ನು ವಶಪಡಿಸಿಕೊಂಡು ವಾಸು ಲಮಾಣಿ, ಮಂಜುನಾಥ ಲಮಾಣಿ, ಮಾರುತಿ ಲಮಾಣಿ, ಶಂಕರ ಲಮಾಣಿ, ರಾಜು ಪವಾರ, ಚಂದ್ರಕಾಂತ ನಾಯಕ, ಶಿವಪ್ಪ ಲಮಾಣಿ ಬಂಧಿತ ಆರೋಪಿಗಳ ವಿರುದ್ಧ ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಸಂಕ್ರಾಂತಿಯ ಪುಣ್ಯಸ್ನಾನ : ಇಬ್ಬರು ಯುವಕರು ನದಿ ಪಾಲು.

ರಾಯಚೂರು:ಮಕರ ಸಂಕ್ರಾಂತಿಯ ಪುಣ್ಯಸ್ನಾನ ಮಾಡುವುದಕ್ಕಾಗಿ ತೆರಳಿದ ರಾಯಚೂರಿನ ಇಬ್ಬರು ಯುವಕರು ಕೃಷ್ಣಾ ನದಿಯ ಪಾಲಾಗಿದ್ದಾರೆ.ಸಂಕ್ರಾಂತಿ ಪೀಡೆ…

ಕೆಲೂರು : ಅರಣ್ಯಾಧಿಕಾರಿಗಳನ್ನು ಬಂಧಿಸಲು ಸೂಚಿಸಿದೆ- ಸಚಿವ ಶ್ರೀರಾಮುಲು

ಉತ್ತರಪ್ರಭಗದಗ: ಮುಂಡರಗಿ ತಾಲೂಕ ಕೆಲೂರು ಗ್ರಾಮದ ನಿರ್ಮಲಾ ಪಾಟೀಲರು ಒಂದು ವಾರದ ಹಿಂದೆ ಅರಣ್ಯಾಧಿಕಾರಿಗಳ ಕಿರುಕುಳದಿಂದ…

ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ ಖಂಡಿಸಿ: ವಿಧಾನಸೌಧ ಚಲೋ

ಉತ್ತರಪ್ರಭ ಸುದ್ದಿಗದಗ: ರಾಜ್ಯದಲ್ಲಿ ನಡೆಯುತ್ತಿರುವ ಕುರಿಗಾಹಿಗಳ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಹಾಗೂ ಅವರಿಗೆ ಭದ್ರತೆಯನ್ನು ಕಲ್ಪಿಸಬೆಕೇಂದು…

ಭೀಕರ ದುರಂತದಲ್ಲಿ ಮೃತಪಟ್ಟವರೆಲ್ಲ ನಿಡಗುಂದಿ ಭಾಗದವರು- ಕಾಶಿಗೆ ಹೋಗಿಬಂದವರೇ ಈಗ ರಾಮೇಶ್ವರಕ್ಕೆ ಹೊರಟಿದ್ದರು

ಆಲಮಟ್ಟಿ : ಅವರೆಲ್ಲರೂ ಕಾಶಿಗೆ ಹೋಗಿ ಬಂದಿದ್ದರು. ಕಾಶಿ ದರ್ಶನ ಬಳಿಕ ರಾಮೇಶ್ವರ ದರುಶನಕ್ಕೆ ಶೃದ್ಧಾಭಕ್ತಿ…