ಗದಗ: ಜೂನ್ ನಿಂದ ಜುಲೈ ವರೆಗೆ ವಿದ್ಯುತ್ ಬಿಲ್‌ಗಳನ್ನು 3 ತಿಂಗಳ ನಂತರ ಹಂತ ಹಂತವಾಗಿ ಪಾವತಿಸಿಕೊಳ್ಳಬೇಕು ಎಂದು ಪ್ರಜಾ ಪರಿವರ್ತನಾ ವೇದಿಕೆಯ ರಾಜ್ಯಾಧ್ಯಕ್ಷ ಬಸಯ್ಯ ನಂದಿಕೋಲಮಠ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ರಾಜ್ಯದಲ್ಲಿ ಲಾಕ್‌ಡೌನ್ ಘೋಷಣೆ ಆಗಿರುವುದರಿಂದ ಅಂಗಡಿಗಳೆಲ್ಲವೂ ಸಂಪೂರ್ಣ ಬಾಗಿಲುಗಳು ಮುಚ್ಚಿವೆ. ಬಡವರು ಕೈಯಲ್ಲಿ ಕೆಲಸವಿಲ್ಲದೆ ಬದುಕಲು ಪರದಾಡುವಂತಾಗಿದೆ. ಇಂತಹ ಸಮಯದಲ್ಲಿ ಕರೆಂಟ್ ಬಿಲ್ ನೀಡುವುದರಿಂದ ಜನರಿಗೆ ತೀರ ಕಷ್ದಟಕರವಾಗುತ್ತದೆ. ಆದ್ದರಿಂದ, ವಿದ್ಯುತ್ ಬಿಲ್ ಕಟ್ಟಲು ಜನರಿಗೆ ಮೂರು ತಿಂಗಳ ನಂತರ ಹಂತ ಹಂತವಾಗಿ ಬಿಲ್ ಕಟ್ಟಿಕೊಳ್ಳಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಬ್ಯಾಂಕ್ ಗೆ ನುಗ್ಗಿ ಮ್ಯಾನೇಜರ್ ಮೇಲೆ ಹಲ್ಲೆ : ಆರೋಪಿ ಬಂಧನ

ಹಣ ಡ್ರಾ ಮಾಡಿಕೊಡುವಂತೆ ಬ್ಯಾಂಕ್ ಮ್ಯಾನೇಜರ್ ಒಬ್ಬರ ಮನೆಗೆ ನುಗ್ಗಿದ ಇಬ್ಬರು ಮ್ಯಾನೇಜರ್ ಮೇಲೆ ದರ್ಪ ತೋರಿದ ಘಟನೆ ಬಾಲೆಹೊಸೂರು ಗ್ರಾಮದಲ್ಲಿ ನಡೆದಿತ್ತು.

ಗದಗ, ನರಗುಂದ, ರೋಣ, ಮುಂಡರಗಿ ತಾಲೂಕಿನಲ್ಲಿಂದು ಸೋಂಕಿರು ಪತ್ತೆ

ಗದಗ: ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸಿದ ರೋಣ ತಾಲೂಕಿನ ಮದೆನಗುಡಿ ಗ್ರಾಮದ ನಿವಾಸಿ 35 ವರ್ಷದ ಪುರುಷ(ಪಿ-23121)…

ಫೆ.27,28 ರಂದು ಜಿಲ್ಲಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದಿಂದ ಜಿಲ್ಲಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ. 27 ಮತ್ತು 28 ರಂದು ಜಿಲ್ಲಾ ಸಾಹಿತ್ಯ ಭವನದಲ್ಲಿ ಜರುಗಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಡಾ. ಶರಣು ಗೋಗೇರಿ ಹೇಳಿದರು.

ಕೊರ್ಲಹಳ್ಳಿಯಲ್ಲಿ ನೀರಿನ ಗೋಳು: ತುಂಗೆಯ ಪಾತ್ರದಲ್ಲೂ ನೀರಿಗೆ ತಾಪತ್ರಯ!

ನದಿ ನೀರಿನ ಪಾತ್ರದ ಗ್ರಾಮಗಳಲ್ಲೂ ನೀರಿನ ಸಮಸ್ಯೆ ಇದೆ ಎಂದರೆ ನಿಜಕ್ಕೂ ಆಶ್ಚರ್ಯ. ಹೌದು ನೀರಿನ ಸಮಸ್ಯೆ ಎಂದರೆ ಒಂದೆಡೆ ಆಳುವವರ ನಿರ್ಲಕ್ಷ್ಯ, ಮತ್ತೊಂದೆಡೆ ಇರುವ ಶುದ್ಧ ಕುಡಿಯುವ ನೀರಿನ ಘಟಕದ ಹೆಚ್ಚಿನ ಹಣದ ವಸೂಲಿ. ಇದರಿಂದ ಗ್ರಾಮಸ್ಥರು ತತ್ತಿರಿಸುವಂತಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.