ಮುಳಗುಂದ: ಸಮೀಪದ ನೀಲಗುಂದ ಹಾಗೂ ಅಂತೂರ ಬೆಂತೂರ ಗ್ರಾಮಗಳ ಮಧ್ಯೆ ಮಳೆಯಿಂದಾಗಿ ರಸ್ತೆ ಕುಸಿತವಾಗಿದ್ದು ಸುಗಮ ಸಂಚಾರಕ್ಕೆ ಅಡಿಯಾಗಿದೆ.
ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ರಸ್ತೆಯ ಒಂದು ಬದಿ ಸಂಪೂರ್ಣ ಕುಸಿತವಾಗಿದೆ. ಇದರಿಂದ ವಾಹನಗಳ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಲಾಕ್ಡೌ ನ್ ಇರುವುದರಿಂದ ಬಸ್ ಹಾಗೂ ವಾಹನ ದಟ್ಟನೆ ಕಡಿಮೆ ಇರುವುದರಿಂದ ಅನಾವುತ ತಪ್ಪಿದೆ. ರಸ್ತೆ ಪಕ್ಕದಲ್ಲಿ ದೊಡ್ಡ ಕಾಲುವೆ ಇದ್ದು ಕಲ್ಲಿನ ಪರಸಿ ನಿರ್ಮಿಸಲಾಗಿತ್ತು. ಮಳೆ ನೀರಿಗೆ ಮಣ್ಣು ಕುಸಿದಿದೆ ಪರಿಣಾಮ ಮೂಕ್ಕಾಲು ಭಾಗದಷ್ಟು ರಸ್ತೆ ಕುಸಿದಿದ್ದು ವಾಹನಗಳ ಸಂಚಾರ ಅಪಾಯಮಟ್ಟದಲ್ಲಿದೆ.
ಇನ್ನೂ ಪಟ್ಟಣದ ಬೈಪಾಸ್ ರಸ್ತೆಯನ್ನ ಇಚೆಗೆ ಸಿಸಿ ರಸ್ತೆಯಾಗಿ ಅಭಿವೃದ್ದಿಪಡಿಸಲಾಗಿದ್ದು ರಸ್ತೆ ಇಕ್ಕೆಲುಗಳಲ್ಲಿ ಹಾಕಿದ್ದ ಮಣ್ಣು ಮಳೆ ನೀರಿಗೆ ಕೊಚ್ಚಿಕೊಂಡು ಹೋಗಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ವಾಹನ ಸಂಚಾರ ಆರಂಭಕ್ಕೂ ಮುನ್ನ ದುರಸ್ತೆ ಕಾಮಗಾರಿ ಕೈಗೊಳ್ಳಬೇಕು. ಎಂದು ಪ.ಪಂ ಮಾಜಿ ಸದಸ್ಯ ಮಹಾಂತೇಶ ಕಣವಿ ಆಗ್ರಹಿಸದ್ದಾರೆ.

Leave a Reply

Your email address will not be published. Required fields are marked *

You May Also Like

ದೇಶ ಸೇವೆಗೆ ಮುಂದಾದ ಯುವ ಪಡೆಗೆ ತರಬೇತಿ ಅತ್ಯಾವಶ್ಯ :ಜಿ ಎಸ್ ಪಾಟೀಲ

ಉತ್ತರ ಪ್ರಭ ಸುದ್ದಿರೋಣ : ತಾಲೂಕಿನ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಪುರ ಸಭೆ ಉಪಾಧ್ಯಕ್ಷ ಮಿಥುನ್ ಜಿ…

ರೈತರ ಉತ್ಪನ್ನುಗಳಿಗೆ ಲಾಭದಾಯಕ ಬೆಲೆ ಘೋಷಿಸಿ: ನೆಲಗುಡ್ಡದ

ಉತ್ತರಪ್ರಭ ಸುದ್ದಿಶಿರಹಟ್ಟಿ : ರೈತರ ಉತ್ಪನ್ನುಗಳಿಗೆ ಲಾಭದಾಯಕ ಬೆಲೆ ಘೋಷಿಸಬೇಕೆಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ…

ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಒಮ್ಮತದ ನಿರ್ಧಾರ “ಮುಂಗಾರು ಹಂಗಾಮಿಗಾಗಿ ಜುಲೈ 26ರಿಂದಲೇ ನೀರು ಬಿಡುಗಡೆ”

ಆಲಮಟ್ಟಿ: ಮುಂಗಾರು ಹಂಗಾಮಿಗಾಗಿ ಕಾಲುವೆಗಳ ಮೂಲಕ ಕೃಷ್ಣೆಯ ಜಲನಿಧಿ ರೈತರ ಭೂವೊಡಲು ಸೇರುವ ಮೂರ್ಹತ ಇದೀಗ…

ಲಕ್ಷ್ಮೆಶ್ವರದಲ್ಲಿ ಮಣ್ಣು ಮುಕ್ಕುತ್ತಿದ್ದರೂ ಅಧಿಕಾರಿಗಳು ಮೌನ!

ಅನ್ನ ಭಾಗ್ಯ ಯೋಜನೆಯ ಅಕ್ಕಿ, ಮರಳು ಲೂಟಿ ಮಾಡುವುದು ಆಗಾಗ ಸಾಮಾನ್ಯವಾಗಿದೆ. ಆದರೆ, ತಾಲೂಕಿನಲ್ಲಿ ರೈತರ ಜಮೀನುಗಳಲ್ಲಿ ಮಣ್ಣು ಕೂಡ ಸದ್ದಿಲ್ಲದೇ ಲೂಟಿಯಾಗುತ್ತಿರುವುದು ಬೆಳಕಿಗೆ ಬಂದಿದೆ.