ನವದೆಹಲಿ: ನಮ್ಮೆಲ್ಲರ ನೆಚ್ಚಿನ ಭಾರತದ ಮಾಜಿ ಕ್ಯಾಪ್ಟನ್ ಹಾಗೂ ದಾದಾ ಎಂದಲೆ ಹೆಸರಾದಂತ ಈಗಿನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯವರು ಬಾಲಿವುಡ್ ನಲ್ಲಿ ತಮ್ಮ ಜೀವನ ಚರಿತ್ರೆ ಮೇಲೊಂದು ಚಿತ್ರದ ಚಿತ್ರೀಕರಣಕ್ಕೆ ಒಪ್ಪಿಕೊಂಡಿದ್ದಾರೆ.

ಈ ಹಿಂದೆ ಬಾಲಿವುಡ್ನಲ್ಲಿ ಕ್ರಿಕೆಟಿಗರ ಜೀವನ ಚಿತ್ರಗಳು ಬಾಕ್ಸಾಫೀಸಿನಲ್ಲಿ ಹೆಸರು ಮಾಡಿದ್ದು, ಈಗ ಬಾಲಿವುಡ್ ನಲ್ಲಿ ಮಾಜಿ ಭಾರತದ ಕ್ಯಾಪ್ಟನ್ ಗಂಗೂಲಿಯವರ ಬಯೋಪಿಕ್ ಮಾಡಲು ಮುಂದಾಗಿದ್ದಾರೆ.

ಈ ಚಿತ್ರ ಮಾಡಲು ಸೌರವ್ ಗಂಗೂಲಿ ಅವರು ಒಪ್ಪಿಗೆ ನೀಡಿದ್ದು ನಾನು ಚಿತ್ರದ ನಿರ್ದೇಶಕರ ಹೆಸರು ಹೇಳಲಾರೆ ಹಾಗೂ ಈ ಚಿತ್ರವು ಹಿಂದಿ ಭಾಷೆಯಲ್ಲಿ ಮೂಡಿಬರಲಿದೆ, ಇನ್ನು ಕೆಲ ದಿನಗಳಲ್ಲಿ ಚಿತ್ರಕ್ಕೆ ಬೇಕಾದ ಕೆಲಸ ಶುರು ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ಈ ಚಿತ್ರವು ಬಹು ನಿರೀಕ್ಷಿತ ಹಾಗೂ ಬಹುದೊಡ್ಡ ಚಿತ್ರವಾಗಲಿದ್ದು ಚಿತ್ರಕ್ಕೆ ಕನಿಷ್ಠ 200 ರಿಂದ 250 ಕೋಟಿ ಬಂಡವಾಳದ್ದಾಗಿದೆ, ಕೊನೆಯದಾಗಿ ಅಭಿಮಾನಿಗಳ ಬಯಕೆಗೆ ನಾಯಕನಾಗಿ ಬಾಲಿವುಡ್ ನಟ ರಣಬೀರ್ ಕಪೂರ್ ಗಂಗೂಲಿಯವರ ಪಾತ್ರಕ್ಕೆ ಅಭಿನಯಿಸುವಂತೆ ಕೇಳಿಬರುತ್ತಿದೆ,

ಈಗ ಸದ್ಯಕ್ಕೆ ಚಿತ್ರಕಥೆಯನ್ನು ಬರೆಯಲು ಆರಂಭಿಸಿದ್ದೇವೆ ಎಂದು ಸೌರವ್ ಗಂಗೂಲಿಯವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ದಿನದಿಂದ ದಿನಕ್ಕೆ ದೇಶದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಆತಂಕ!

ಬೆಂಗಳೂರು: ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಹಲವು ದೇಶಗಳಲ್ಲಂತೂ ಇದರ ನಾಗಾಲೋಟ…

ಅಂದು ವಿಶ್ವ ಕಪ್ ತಂದು ಕೊಟ್ಟ ತಂಡದಲ್ಲಿ ಕ್ರಿಕೆಟಿಗ ಯಶ್ ಪಾಲ್ ಇನ್ನಿಲ್ಲ!

ನವದೆಹಲಿ: 1983 ರಲ್ಲಿ ಭಾರತ ತಂಡ ವಿಶ್ವ ಕಪ್ ತನ್ನ ಮುಡಿಗೇರಿಸಿಕೊಂಡಿತ್ತು. ಇದು ಭಾರತದ ಕ್ರೀಕೆಟ್ ಇತಿಹಾಸದಲ್ಲಿ ಮಹತ್ವದ ವರ್ಷವಾಗಿತ್ತು. ಕ್ರೀಕೆಟ್ ಇತಿಹಾಸದಲ್ಲಿ ಭಾರತಕ್ಕೊಂದು ಮೈಲುಗಲ್ಲಾದ 1983 ರ ವಿಶ್ವಕಪ್ ಪಡೆದ ತಂಡದ ಸದಸ್ಯರೊಬ್ಬರು ನಿಧನ ಹೊಂದಿದ್ದಾರೆ. ಹೌದು, ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಯಶ್ ಪಾಲ್ ಶರ್ಮಾ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

ಕೊರೊನಾ ಹೆಸರಿನಲ್ಲಿ ರಾಜ್ಯ ಸರ್ಕಾರದಿಂದ ಲೂಟಿ – ಆಮ್ ಆದ್ಮಿ!

ಬೆಂಗಳೂರು : ಕೊರೊನಾ ಹೆಸರಿನಲ್ಲಿ ರೂ. 10 ಸಾವಿರ ಕೋಟಿಗಳಷ್ಟು ಬೃಹತ್ ಹಗರಣದಲ್ಲಿ ಬಿಜೆಪಿ ಸರ್ಕಾರ ಭಾಗಿಯಾಗಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ದೇಶ ಉದ್ಧೇಶಿಸಿ ಮಾತನಾಡಿದ ಪ್ರಧಾನಿ ಮೋದಿ! ಈ ಭಾಷಣದಲ್ಲಿ ಏನು ಹೇಳಿದರು?

ನವದೆಹಲಿ : ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಕಡಿಮೆಯಾಗಿರುವ ಸಂತಸ ಹಂಚಿಕೊಂಡಿದ್ದಾರೆ.