ಬೆಂಗಳೂರಿನ ವಿಕ್ರಮ್ ಆಸ್ಪತ್ರೆ ಅವರ ಅಭಿಮಾನಿಗಳು ದೌಡು ಹೆಚ್ಚಿನ ಪೊಲೀಸ್ ಬೀಗಿ ಬಂದೋಬಸ್ತ ಮಾಡಲಾಗಿದ್ದು. ರಾಜ್ಯಾದ್ಯಂತ ಅವರ ಅಭಿಮಾನಿಗಳು ಬೇಗ ಗುಣಮುಖರಾಗಿ ಅಪ್ಪು ಬರಲಿ ಎಂದು ಪ್ರಾರ್ಥನೆ ಮಾಡುತ್ತಿರುವ ಬೆನ್ನಲ್ಲೆ ಕೆಲವೇ ಕ್ಷಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಸಿಎಂ ಮಾತನಾಡಲಿದ್ದಾರೆ. ಅಸ್ಪತ್ರೆಯತ್ತ ಚಿತ್ರರಂಗದ ಗಣ್ಯರು ,ರಾಜಕೀಯ ಮುಖಂಡರು ಚಿತ್ರರಂಗದ ಚಟುವಟಿಕೆಗಳನ್ನು ಬದಿಗೊತ್ತಿ ಎಲ್ಲರೂ ವಿಕ್ರಮ್ ಆಸ್ಪತ್ರೆಯತ್ತ ಬರುತ್ತಿದ್ದು ಕ್ಷಣಕ್ಷಣಕ್ಕೂ ಪುನೀತ್ ರಾಜಕುಮಾರ ಅವರ ಆರೋಗ್ಯ ಕ್ಷೀಣಿಸುತ್ತಿದ್ದು.

Leave a Reply

Your email address will not be published. Required fields are marked *

You May Also Like

ಸೂರ್ಯಕಾಂತಿ ಕ್ಷೇತ್ರಕ್ಕೆ ಕೃಷಿ ಅಧಿಕಾರಿಗಳ ಭೇಟಿ ಕೀಟ ರೋಗ ನಿಯಂತ್ರಣಕ್ಕೆ ಸಲಹೆ

ಉತ್ತರಪ್ರಭ ಸುದ್ದಿನಿಡಗುಂದಿ: ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿರುವ ಸೂರ್ಯಕಾಂತಿ ಮತ್ತು ಮೆಕ್ಕೆಜೋಳ ಬೆಳೆಗಳಿಗೆ ಕೀಟ ಹಾಗೂ ರೋಗಗಳ…

ಹಿಜಾಬ್ ಪ್ರಕರಣ: ಅರ್ಜಿದಾರರ ಅರ್ಜಿ ವಜಾ

ಬೆಂಗಳೂರು: ಹಿಜಾಬ್ ಪ್ರಕರಣದ ತಿರ್ಪುನ್ನು ಇಡಿ ದೇಶದ ಜನತೆಯ ಚಿತ್ತ ನ್ಯಾಯಾಲಯದತ್ತ ನೆಟ್ಟಿತ್ತು.ಅದರಲ್ಲೂ ಕರ್ನಾಟಕದ ನ್ಯಾಯಾಲಯವು…

ಐರನ್ ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಉತ್ತರಪ್ರಭ ಪಾವಗಡ: ತುಮಕೂರು ಜಿಲ್ಲೆಯ ಗಡಿ ಪ್ರದೇಶವಾದ ಪಾವಗಡ ತಾಲ್ಲೂಕಿನ ತಮ್ಮ ಸ್ವ ಗ್ರಾಮವಾದ ಮಂಗಳವಾಡ…

ಸಿದ್ದರಾಮಯ್ಯ, ಗುಂಡೂರಾವ್ ವಿರುದ್ಧ ಗುಡುಗಿದ ನಳೀನ್ ಕುಮಾರ್!

ಮಂಗಳೂರು : ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರ ಪಾಡು ನಾಯಿಪಾಡಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.