ಬೆಂಗಳೂರಿನ ವಿಕ್ರಮ್ ಆಸ್ಪತ್ರೆ ಅವರ ಅಭಿಮಾನಿಗಳು ದೌಡು ಹೆಚ್ಚಿನ ಪೊಲೀಸ್ ಬೀಗಿ ಬಂದೋಬಸ್ತ ಮಾಡಲಾಗಿದ್ದು. ರಾಜ್ಯಾದ್ಯಂತ ಅವರ ಅಭಿಮಾನಿಗಳು ಬೇಗ ಗುಣಮುಖರಾಗಿ ಅಪ್ಪು ಬರಲಿ ಎಂದು ಪ್ರಾರ್ಥನೆ ಮಾಡುತ್ತಿರುವ ಬೆನ್ನಲ್ಲೆ ಕೆಲವೇ ಕ್ಷಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಸಿಎಂ ಮಾತನಾಡಲಿದ್ದಾರೆ. ಅಸ್ಪತ್ರೆಯತ್ತ ಚಿತ್ರರಂಗದ ಗಣ್ಯರು ,ರಾಜಕೀಯ ಮುಖಂಡರು ಚಿತ್ರರಂಗದ ಚಟುವಟಿಕೆಗಳನ್ನು ಬದಿಗೊತ್ತಿ ಎಲ್ಲರೂ ವಿಕ್ರಮ್ ಆಸ್ಪತ್ರೆಯತ್ತ ಬರುತ್ತಿದ್ದು ಕ್ಷಣಕ್ಷಣಕ್ಕೂ ಪುನೀತ್ ರಾಜಕುಮಾರ ಅವರ ಆರೋಗ್ಯ ಕ್ಷೀಣಿಸುತ್ತಿದ್ದು.

Leave a Reply

Your email address will not be published. Required fields are marked *

You May Also Like

ರಾಜ್ಯಸಭಾ ಚುನಾವಣೆ: ಸಂಘ ನಿಷ್ಟರಿಗೆ ಮಣೆ ಕಮಲದಲ್ಲಿ ಅಸಂತೋಷ..!

ಬೆಂಗಳೂರು: ಇತ್ತಿಚೆಗಷ್ಟೆ ಶಾಸಕ ಉಮೇಶ್ ಕತ್ತಿ ತಮ್ಮ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭೆಗೆ ಕಳಿಸಬೇಕು ಎಂದು…

ಜ್ಞಾನಗಿರಿಯಲ್ಲಿ ಡಿ.5 ರಂದು ದಿವ್ಯ ದೀಫೋತ್ಸವ

ಸಮೀಪದ ನೀಲಗುಂದ ಗ್ರಾಮದ ಜ್ಞಾನಗಿರಿ ಗುದ್ನೇಶ್ವರ ಮಠದ ದಿವ್ಯ ಚೇತನ ಶಾಲಾ ಆವರಣದಲ್ಲಿ ಡಿ.5 ಶನಿವಾರ ಸಂಜೆ 2 ನೇ ವರ್ಷದ ದಿವ್ಯ ದೀಪೋತ್ಸವ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ.

ಒಂದು ತಿಂಗಳಿನಿಂದ ಕೊರೊನಾ ಚಿಕಿತ್ಸೆ : 6 ಬಾರಿಯ ಟೆಸ್ಟ್ ನಲ್ಲಿಯೂ ವರದಿ ಪಾಸಿಟಿವ್!

ಮಂಗಳೂರು: ಇಲ್ಲೊಬ್ಬ ವ್ಯಕ್ತಿ ಕೊರೊನಾ ಸೋಂಕು ತಗುಲಿ ತಿಂಗಳಾದರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಬರೋಬ್ಬರಿ…

ಭಾರತ ಮನು ಕುಲದ ಒಳಿತಿಗಾಗಿ ಶ್ರಮಿಸುತ್ತಿದೆ – ಮೋದಿ

ಇಂದು ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದಾರೆ.