ಉತ್ತರಪ್ರಭ ಸುದ್ದಿ
ಗದಗ:
ಗದಗ ಜಿಲ್ಲೆಗೆ ನೂತನ ಎಸ್ಪಿ ಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ದೇವರಾಜು ಅವರನ್ನು ನೂತನ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಆಗಮಿಸಲಿದ್ದು .ಎನ್ ಯತೀಶರವರನ್ನು ಮಂಡ್ಯ ಜಿಲ್ಲೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ .ಎನ್ ಯತೀಶರವರು ಕೊವಿಡ್ ಸಮಯದಲ್ಲಿ ಮಾಡಿದ ಕಾರ್ಯ ಗದುಗಿನ ಜನತೆ ಮರೆಯಲಾರರು.

ಎನ್ ಯತೀಶ
ಶಿವಪ್ರಕಾಶ್ ದೇವರಾಜು

Leave a Reply

Your email address will not be published. Required fields are marked *

You May Also Like

ನೆರೆ ಸಂತ್ರಸ್ಥರ ಶಾಶ್ವತ ಪರಿಹಾರಕ್ಕೆ ಕ್ರಮಕೈಗೊಳ್ಳಿ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಜಿಲ್ಲೆಯಲ್ಲಿ ಪ್ರತಿವರ್ಷ ಪ್ರವಾಹ ಉಂಟಾಗುತ್ತಿದ್ದು, ಇದರಿಂದ ಮಲಪ್ರಭಾ, ಬೆಣ್ಣೆಹಳ್ಳ ಹಾಗೂ ತುಂಗಭದ್ರಾ ನದಿ ಪಾತ್ರದ ಜಿಲ್ಲೆಯ ಜನರು ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದಾರೆ. ಹೀಗಾಗಿ ಸಂತ್ರಸ್ಥರಿಗೆ ತಾತ್ಕಾಲಿಕ ಪರಿಹಾರ ಕಲ್ಪಿಸುವ ಬದಲಾಗಿ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚಿಸಿದರು.

ಲಕ್ಷ್ಮೇಶ್ವರದಲ್ಲಿ ಹತ್ತಿ ಗಿರಣಿಗೆ ಬೆಂಕಿ: ಲಕ್ಷಾಂತರ ರೂ. ಹಾನಿ..!

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹತ್ತಿ ಗಿರಣಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಹತ್ತಿ, ಬೆಂಕಿಗೆ ಆಹುತಿಯಾದ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

Рейтинг Букмекеров 53 711 Отзывов О Букмекерах Рф И мира, Ведущий Портал об Спорте И Ставках

В мы рейтинг входят самые БК конторы в интернете, работающие вопреки российской…

ಪರಿಷತ್ತ ಕ್ಷೇತ್ರ ಪ್ರಜ್ಞಾವಂತರನ್ನು ಒಳಗೊಂಡ ಪವಿತ್ರ ಕ್ಷೇತ್ರ: ಬಸವರಾಜ ಧಾರವಾಡ

ಉತ್ತರಪ್ರಭ ನರೆಗಲ್ಲ: ಪಶ್ಚಿಮ ಶಿಕ್ಷಕರ ವಿಧಾನ ಪರಿಷತ್ ಕ್ಷೇತ್ರ ಪ್ರಜ್ಞಾವಂತರನ್ನು ಒಳಗೊಂಡ ಪವಿತ್ರ ಕ್ಷೇತ್ರವಾಗಿದ್ದು ಈ…