ರಾಜ್ಯ: ಸೆ.12ರಂದು  ನೀಟ್ ಪರೀಕ್ಷೆಯು ರಾಜ್ಯಾದ್ಯಂತ 202 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದು, ಒಟ್ಟು 16.1 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದೆ ಸೋಮವಾರ ಸಂಜೆ ನೀಟ್ ಫಲಿತಾಂಶವನ್ನು ಪ್ರಕಟಿಸಿದೆ.

ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್) 2021ರ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದ ಇಬ್ಬರು ವಿದ್ಯಾರ್ಥಿಗಳು ಅಖಿಲ ಭಾರತ ಮಟ್ಟದಲ್ಲಿ (ಎಐಆರ್) 5ನೇ ರ್ಯಾಂಕ್​ ಪಡೆಯುವ ಮೂಲಕ ಕರ್ನಾಟಕ ಟಾಪರ್ ಎಂಬ ಕೀರ್ತಿ ಪಡೆದಿದ್ದಾರೆ.

ಎಚ್.ಕೆ.ಮೇಘನ್: ನೀಟ್ ಪರೀಕ್ಷೆಯಲ್ಲಿ 5ನೇ ರ್ಯಾಂಕ್​ ಬಂದಿರುವುದು ಸಂತಸವನ್ನು ತಂದಿದೆ. ದೆಹಲಿಯ ಏಮ್ಸ್‌ನಲ್ಲಿ ಎಂಬಿಬಿಎಸ್ ಕೋರ್ಸ್‌ಗೆ ಸೇರಬೇಕು ಎಂದುಕೊಂಡಿದ್ದೇನೆ. ವೈದ್ಯನಾಗಬೇಕೆಂಬ ಕನಸು ಇಟ್ಟುಕೊಂಡಿದ್ದ ಹಿನ್ನೆಲೆಯಲ್ಲಿ ಪ್ರೌಢಶಾಲೆಗೆ ಬಂದ ತಕ್ಷಣವೇ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದೆ. ಕರೊನಾ ರಜೆ ಸಿಕ್ಕ ಕಾರಣ ಓದಲು ಮತ್ತಷ್ಟು ಅವಕಾಶ ಸಿಕ್ಕಂತಾಯಿತು. ಈ ಸಾಧನೆಗೆ ಎಲ್ಲ ಪ್ರೋತ್ಸಾಹ ನೀಡಿದ ನನ್ನ ಪಾಲಕರಿಗೆ ಹಾಗೂ ಉಪನ್ಯಾಸಕರಿಗೆ ಧನ್ಯವಾದಗಳು ಎಂದು ಹೇಳಿದರು.

Leave a Reply

Your email address will not be published. Required fields are marked *

You May Also Like

ವರ್ಷಕ್ಕೆ ಒಬ್ಬ ಮನುಷ್ಯ 50 ಕಿಲೋ ಅಹಾರ ವ್ಯರ್ಥ ಮಾಡುತ್ತಾನೆ

ನವದೆಹಲಿ: ದೇಶದಲ್ಲಿ ಒಬ್ಬ ಮನುಷ್ಯ ಮಂದು ವಷ೵ಕ್ಕೆ 50 ಕಿಲೋ ಗ್ರಾಂ ಅಹಾರ ವ್ಯಥ೵ ಮಾಡುತ್ತಾನೆ…

ರಾಜ್ಯದಲ್ಲಿನ ಎರಡು ಕ್ಷೇತ್ರಗಳಿಗೆ ಇಂದು ಮತದಾನ!

ಬೆಂಗಳೂರು : ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ.

ಬೀದರ್ ಗೆ ಮಹಾರಾಷ್ಟ್ರ ಕಂಟಕ….ಧಾರವಾಡಕ್ಕೆ ದೆಹಲಿ ಕಂಟಕ!!

ಧಾರವಾಡ: ಬೀದರ್ ನಲ್ಲಿ ಗರ್ಭಿಣಿ ಸೇರಿದಂತೆ 6 ಜನರಲ್ಲಿ ಸೋಂಕು ಪತ್ತೆಯಾಗಿದೆ. ಧಾರವಾಡದಲ್ಲಿ ಕೂಡ ಇಂದು…

ಅರಣ್ಯ ಇಲಾಖೆಯಿಂದ ಸಹಸ್ರಾರು ಸಸಿ ನೆಡುವ ಕಾರ್ಯ ಜೋರು…! ಸಸ್ಯ ಪ್ರೇಮದಲ್ಲಿದೆ ನಮ್ಮೆಲ್ಲರ ಹಿತ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಮನುಷ್ಯನಿಗೆ ಉಸಿರು ಎಷ್ಟು ಮುಖ್ಯವೋ ಜೀವನ ಚೈತ್ರದ ನೆಮ್ಮದಿಗೆ ಸಸ್ಯ ಪ್ರೇಮ…