ಉತ್ತರಪ್ರಭ ಸುದ್ದಿ

ಲಕ್ಷ್ಮೇಶ್ವರ: ಪಟ್ಟಣದ ಲಕ್ಷ್ಮೇಶ್ವರ ದಿಂದ ಗದಗ ಕಡೆ ಹೋಗುವ ರಸ್ತೆಯಲ್ಲಿ ಗೊಜನೂರ ಸಮೀಪ ಬೈಕ್ ಸ್ಕಿಡ ಆಗಿ ಬಿದ್ದು ಬಹಳ ಗಂಭೀರವಾಗಿ ಗಾಯಗೊಂಡಿದ್ದ ಶೀತಾಲಹರಿ ಗ್ರಾಮದ ಗಣೇಶ ವಡ್ಡರ ಎಂಬ ವ್ಯಕ್ತಿಯನ್ನು ಸರಿಯಾದ ವೇಳೆಗೆ ಆಂಬುಲೆನ್ಸ್ ಕರೆಸಿ ಹಾಸ್ಪಿಟಲ್ ಗೆ ಸೇರಿಸಿ ಒಂದು ಜೀವವನ್ನು ಉಳಿಸಿದ ಸಿಪಿಐ ವಿಕಾಸ ಲಮಾಣಿ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ ಸಂಜೆ ರಸ್ತೆಯಲ್ಲಿ ಬೈಕನಲ್ಲಿ ಬಿದ್ದು ಒದ್ದಾಡುತ್ತಿದ್ದಾಗ ಅದೆ ರಸ್ತೆಯಿಂದ ಡ್ಯೂಟಿ ಮುಗಿಸಿ ಶಿರಹಟ್ಟಿ ಯಿಂದ ಲಕ್ಷ್ಮೇಶ್ವರ ಕಡೆ ಬರುತ್ತಿದ್ದ ಸಿಪಿಐ ವಿಕಾಸ ಲಮಾಣಿ ತಮ್ಮ ವಾಹನ ನಿಲ್ಲಿಸಿ ತಕ್ಷಣ ಆಂಬುಲೆನ್ಸ್ ಗೆ ಕಾಲ್ ಮಾಡಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ ಅವರ ಈ ಕಾರ್ಯಕ್ಕೆ ಜಿಲ್ಲೆಯ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ ಸಿಪಿಐ ಅವರ ಇಂತಹ ಉತ್ತಮ ಮಾನವೀಯತೆ ಕಾರ್ಯಗಳು ಹೀಗೆ ನಡೆಯಲಿ ಎಂದು ಜನರು ಮಾತನಾಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

Все возможности мобильного беттинга через MostBet mobile

Все возможности мобильного беттинга через MostBet mobile Где получить промокод на Мостбет…

ಕೇಂದ್ರದಿಂದ ರಾಜ್ಯಕ್ಕೆ ಜಿ.ಎಸ್.ಟಿ. ದ್ರೋಹ: ಸಿದ್ದರಾಮಯ್ಯ

ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ನೀಡಲು ಸಂಗ್ರಹ ಮಾಡಿದ್ದ ಸೆಸ್ ಹಣವನ್ನು @narendramodi ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿದೆ ಎಂದು ಸಿಎಜಿ ನೀಡಿರುವ ವರದಿ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಬಗೆದಿರುವ ಜಿ ಎಸ್ ಟಿ ದ್ರೋಹಕ್ಕೆ ಪುರಾವೆಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ವೀಕೆಂಡ್ ಆಲಮಟ್ಟಿ ಹೌಸ್ ಫುಲ್

“ಕಲರಮಯ ಬೆಳಕಿನ ಚಿತ್ತಾರದಲ್ಲಿ ಮಿನುಗಿದ ಡ್ಯಾಂ- ಜಲ ಸೌಂದರ್ಯ ಸವಿಯಲು ಅಸಂಖ್ಯ ಪ್ರವಾಸಿಗರ ಲಗ್ಗೆ..!” ಆಲಮಟ್ಟಿ:…

ಮಹಿಳೆಯರ ಬಟ್ಟೆ ಕದಿಯುತ್ತಿದ್ದ ಕಳ್ಳನಿಗೆ ಥಳಿತ..!

ಹುಬ್ಬಳ್ಳಿ: ಚಿನ್ನಾಭರಣ ಕದ್ದಿರೋ ಕಳ್ಳರನ್ನು ನೋಡಿದ್ದೇವೆ. ಮನೆ ದರೋಡೆ ಮಾಡಿರೋದನ್ನು ನೋಡಿದ್ದೇವೆ. ಆದ್ರೆ ಮಹಿಳೆಯರ ಬಟ್ಟೆ…