ಉತ್ತರಪ್ರಭ ಸುದ್ದಿ

ಲಕ್ಷ್ಮೇಶ್ವರ: ಪಟ್ಟಣದ ಲಕ್ಷ್ಮೇಶ್ವರ ದಿಂದ ಗದಗ ಕಡೆ ಹೋಗುವ ರಸ್ತೆಯಲ್ಲಿ ಗೊಜನೂರ ಸಮೀಪ ಬೈಕ್ ಸ್ಕಿಡ ಆಗಿ ಬಿದ್ದು ಬಹಳ ಗಂಭೀರವಾಗಿ ಗಾಯಗೊಂಡಿದ್ದ ಶೀತಾಲಹರಿ ಗ್ರಾಮದ ಗಣೇಶ ವಡ್ಡರ ಎಂಬ ವ್ಯಕ್ತಿಯನ್ನು ಸರಿಯಾದ ವೇಳೆಗೆ ಆಂಬುಲೆನ್ಸ್ ಕರೆಸಿ ಹಾಸ್ಪಿಟಲ್ ಗೆ ಸೇರಿಸಿ ಒಂದು ಜೀವವನ್ನು ಉಳಿಸಿದ ಸಿಪಿಐ ವಿಕಾಸ ಲಮಾಣಿ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ ಸಂಜೆ ರಸ್ತೆಯಲ್ಲಿ ಬೈಕನಲ್ಲಿ ಬಿದ್ದು ಒದ್ದಾಡುತ್ತಿದ್ದಾಗ ಅದೆ ರಸ್ತೆಯಿಂದ ಡ್ಯೂಟಿ ಮುಗಿಸಿ ಶಿರಹಟ್ಟಿ ಯಿಂದ ಲಕ್ಷ್ಮೇಶ್ವರ ಕಡೆ ಬರುತ್ತಿದ್ದ ಸಿಪಿಐ ವಿಕಾಸ ಲಮಾಣಿ ತಮ್ಮ ವಾಹನ ನಿಲ್ಲಿಸಿ ತಕ್ಷಣ ಆಂಬುಲೆನ್ಸ್ ಗೆ ಕಾಲ್ ಮಾಡಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ ಅವರ ಈ ಕಾರ್ಯಕ್ಕೆ ಜಿಲ್ಲೆಯ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ ಸಿಪಿಐ ಅವರ ಇಂತಹ ಉತ್ತಮ ಮಾನವೀಯತೆ ಕಾರ್ಯಗಳು ಹೀಗೆ ನಡೆಯಲಿ ಎಂದು ಜನರು ಮಾತನಾಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಲೆನಾಡ ಜನರ ನಿದ್ದೆಗೆಡಿಸಿದ ಪಾದರಾಯನಪುರ!

ಪಾದರಾಯನಪುರದ ಗಲಾಟೆ ಮಲೆನಾಡಿನಲ್ಲಿ ಭಯ ಹುಟ್ಟಿಸುತ್ತಿದೆ. ಕೊರೊನಾ ದೇಶ ಹಾಗೂ ರಾಜ್ಯದಲ್ಲಿ ವಕ್ಕರಿಸಿದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ಒಂದು ಕೇಸ್ ಕೂಡ ಇರಲಿಲ್ಲ. ಆದರೆ, ಸದ್ಯ ಈ ಜಿಲ್ಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಗೃಹ ಸಚಿವರಿಗೂ ಕೊರೊನ ಪಾಸಿಟಿವ್!

ಹಾವೇರಿ: ಜಿಲ್ಲೆಯ ಶಿಗ್ಗಾವಿ – ಸವಣೂರು ಕ್ಷೇತ್ರದ ಶಾಸಕ ಬೊಮ್ಮಾಯಿ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಪವಾಡ ಪುರುಷ ಕಲ್ಲಾಪೂರ ಬಸವಣ್ಣ ಜಾತ್ರೆಗೆ ತೆರಳುವ ಭಕ್ತರಿಗೆ ಅನ್ನ ಸಂತರ್ಪಣೆ.

ಉತ್ತರಪ್ರಭ ಸುದ್ದಿ ನರಗುಂದ: ತಾಲೂಕಿನ ಕಲ್ಲಾಪೂರ ಗ್ರಾಮದ ಪವಾಡ ಪುರುಷ ಬಸವಣ್ಣ ಜಾತ್ರೆಯ ನಿಮಿತ್ಯ ಪಾದಯಾತ್ರೆ…

ನೂರರ ಗಡಿದಾಟಿದ ಕೊರೊನಾ ಪ್ರಕರಣಗಳು

ಗದಗ : ಜಿಲ್ಲೆಯಲ್ಲಿ ದಿನದ ಲೆಕ್ಕದಲ್ಲಿ ಪತ್ತೆಯಾಗುತ್ತಿರುವ ಕೋವಿಡ್-19 ಸೋಂಕಿನ ಪ್ರಕರಣಗಳು ನೂರರ ಗಡಿಯ ಆಸುಪಾಸಿನಲ್ಲೇ…