ಉತ್ತರಪ್ರಭ ಸುದ್ದಿ

ಗದಗ: ತಾಲ್ಲೂಕಿನ ಪಾಪನಾಸಿ ತಾಂಡಾದ  ಯುವತಿ ತನ್ನ ತಂದೆಯನ್ನು ಪಂಡರಾಪುರಕ್ಕೆ ಕಳಿಸಲು    ದ್ವಿಚಕ್ರ ವಾಹನದಿಂದ ಗದುಗಿನ ರೈಲ್ವೆ ನಿಲ್ದಾಣಕ್ಕೆ ಬಿಟ್ಟು ಮರಳಿ ತನ್ನ ಊರಿಗೆ  ಬರುವ ಮಾರ್ಗ ಮದ್ಯದಲ್ಲಿ ಅಡವಿಸೋಮಾಪುರದ ಮಲ್ಲಿಕಾರ್ಜುನ ಮಠದ ಹತ್ತಿರ ರಬಸವಾಗಿ ಬಂದ ವಾಹನ ಡಿಕ್ಕಿ  ಹೊಡೆದು ಯುವತಿ  ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾತ್ರಿ 10 ಘಂಟೆ ಸುಮಾರಿಗೆ ನಡೆದಿದೆ.  ವಾಹನ ಸವಾರ ವಾಹನ ಸಮೆತ ಪರಾರಿಯಾಗಿದ್ದಾನೆ, ತದನಂತರ ಪಾಪನಾಸಿ ಟೊಲ್ ಗೆಟಿನಲ್ಲಿ ಅಲ್ಲಿನ ಸ್ಥಳಿಯರು ತಪಾಸಣೆ ಮಾಡಿದಾಗ ಸಿಸಿ ಟಿವಿ ದೃಶದಲ್ಲಿ ಗುರುತಿಸಿದಂತೆ ವಾಹನ  ಸಂಖೇ KA 01 C 3095 ಎಂದು ಅಲ್ಲಿನ ಸ್ಥಳಿಯರಿಂದ ತಿಳಿದುಬಂದಿದೆ, ವಾಹನ ಚಾಲಕನ ಪತ್ತೆಯಾಗಿಲ್ಲ.

ಶಿಲ್ಪಾ ಸೋಮನಾಥ ಕಾರಭಾರಿ

ಮೃತ ದುರ್ದೈವಿ  ಶಿಲ್ಪಾ ಸೋಮನಾಥ ಕಾರಭಾರಿ (26) ಸಾ|| ಪಾಪನಾಶಿ ತಾಂಡಾ ಎಂದು ಗುರುತಿಸಲಾಗಿದ್ದು. ಗದಗ ಗ್ರಾಮೀಣ ಪೋಲಿಸರು  ಪ್ರಕರಣ ದಾಖಲಿಸಿ  ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ, ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಬಜರಂಗದಳದ ಮನವಿ

ಉತ್ತರಪ್ರಭಗದಗ: ಕೆಲ ದಿನಗಳಿಂದ ದೇಶಾದ್ಯಂತ ಇಸ್ಲಾಮಿಕ್ ಜಿಹಾದಿ ಮತಾಂಧತೆ ಹೆಚ್ಚುತ್ತಿದೆ. ಹಿಂದೂಗಳ ಮೇಲೆ ವ್ಯವಸ್ಥಿತವಾಗಿ ದಾಳಿ…

ಲಕ್ಷ್ಮೇಶ್ವರದಲ್ಲಿ ಕರ್ಫ್ಯೂ ಭಾಗಶಃ ಯಶಸ್ವಿ; ದಂಡಾಧಿಕಾರಿಗಳಿಂದ ರೂಲ್ಸ್ ಬ್ರೇಕ ಮಾಡಿದವರಿಗೆ ದಂಡ.

ಲಕ್ಷ್ಮೇಶ್ವರ: ಬಿಕೋ ಎನ್ನುತ್ತಿರುವ ಪ್ರಮುಖ ಹೆದ್ದಾರಿ, ಬಸ್ ನಿಲ್ದಾಣಗಳು… ಶುಕ್ರವಾರ ರಾತ್ರಿಯಿಂದಲೇ ಪೊಲೀಸರು ನೈಟ್ –…

ರಂಗೇರಿದೆ ಹಳ್ಳಿ ಅಖಾಡ : ಕಣಕ್ಕೆ ಇಳಿದಿದ್ದಾರೆ 302 ಜನ

ಹಳ್ಳಿಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ರಂಗೇರುತ್ತಿದ್ದು, ಗೆಲುವಿಗಾಗಿ ಹಲವಾರು, ರೀತಿಯ ಹರಸಾಹಸ ಮಾಡುತ್ತಿದ್ದಾರೆ. ನರೇಗಲ್ ಹೋಬಳಿಯ ಹಳ್ಳಿಗಳಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬುಧವಾರ ಕೊನೆಯವಾಗಿತ್ತು. ಹೀಗಾಗಿ ಈಗಾಗಲೇ ಅಖಾಡ ಸಿದ್ಧವಾದಂತೆ ಕಾಣುತ್ತಿದೆ.

ಮನ್ ಕೀ ಮಾತ್ ಬದಲು ಭಾರತ ಮಾತಾಡಬೇಕು: ಚಿಂತಕ ಬಸುರಾಜ್ ಸೂಳಿಬಾವಿ ಆಕ್ರೊಶ

ಒಬ್ಬ ದಲಿತ ಬಾಲಕಿಯನ್ನು ಅತ್ಯಾಚಾರ ಗೈದು ಕೊಲೆಗೈದ ನೀಚ ಕೃತ್ಯ ನಡೆದರೂ, ಇದನ್ನು ಸಮರ್ಥಿಸಿಕೊಳ್ಳುವುದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಅವರು ಗೋ ರಕ್ಷಣೆಗೆ ನಮ್ಮ ಸರ್ಕಾರವಿದೆ, ಹೆಣ್ಣು ಮಕ್ಕಳ ರಕ್ಷಣೆಗೆ ಅಲ್ಲ ಎಂಬ ಅಪ್ರಬುದ್ಧ ಸಂವಿದಾನ ವಿರೋಧಿ ಹೇಳಿಕೆ ಖಂಡನೀಯವಾದದ್ದು ಎಂದು ಚಿಂತಕ ಬಸವರಾಜ್ ಸೂಳಿಬಾವಿ ಆಕ್ರೋಶ ವ್ಯಕ್ತ ಪಡಿಸಿದರು.