ಉತ್ತರಪ್ರಭ ಸುದ್ದಿ

ಲಕ್ಷ್ಮೇಶ್ವರ: ತಾಲೂಕಿನ ಗುಲಗಂಜಿಕೊಪ್ಪ ಗ್ರಾಮದ ವಿದ್ಯಾರ್ಥಿಗಳಿಗೆ ಯಾರು ಬಸ್ ನಿಲ್ಲಸೊಲ್ಲ ವಿದ್ಯಾರ್ಥಿಗಳಿಗೆ ಏನು ಮಾಡಬೇಕು ಎಂದು ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತ್ ಸದಸ್ಯರುಹಾಗೂ ಕರವೇ ಸ್ವಾಭಿಮಾನ ಬಣದಿಂದ ಲಕ್ಷ್ಮೇಶ್ವರ ಬಸ್ ಡಿಪೋದಲ್ಲಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಸ್ವಾಭಿಮಾನ ಬಣದ ತಾಲೂಕ ಅಧ್ಯಕ್ಷ ಸಿ ಎಫ್, ಗಡ್ಡದೇವರಮಠ ಹಾಗೂ ಪಂಚಾಯತ್ ಸದಸ್ಯರಾದ ಅಣ್ಣಪ್ಪ ರಾಮಗೇರಿ ಹಾವೇರಿಯಿಂದ ಗದಗ ಕಡೆ ಹೋಗುವ ಎಲ್ಲಾ ಬಸಗಳು ಗುಲಗಂಜಿಕೊಪ್ಪ ಗ್ರಾಮದ ಮುಖಂತರ ಹೋದರು ಒಂದು ಬಸ್ ನಿಲ್ಲಿಸೋಲ್ಲ ರಾಣೇಬೆನ್ನೂರ್, ಬ್ಯಾಡಗಿ, ಲಕ್ಷ್ಮೇಶ್ವರ, ಗದಗ,ಡೀಪೋಗಳ ಹೀಗೆ ಯಾವುದೇ ಬಸ್ ಹೋದರು ವಿದ್ಯಾರ್ಥಿಗಳು ಬಸ್ ಸ್ಟಾಂಡ್ ನಲ್ಲಿ ನಿಂತಿದ್ದರು ಬಸ್ ನಿಲ್ಲಿಸಲ್ಲ ಇದರಿಂದ ವಿದ್ಯಾರ್ಥಿಗಳಿಗೆ ಬಹಳ ತೊಂದರೆಯಾಗುತ್ತಿದ್ದು ನಮ್ಮ ಗ್ರಾಮವು ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ತೊಂದರೆ ಆಗುತ್ತಿದ್ದು ನಮ್ಮ ಊರಿಗೆ ಬಸ್ ನಿಲ್ದಾಣ ಇದ್ದರು ನಿಲ್ಲದೆ ಹೋಗತಾ ಇವೆ ಆದ್ದರಿಂದ ಇದೆ ದಿನಾಂಕ 23-11-2021 ರ ಒಳಗೆ ಈ ತೊಂದರೆ ಸರಿಪಡಿಸದಿದ್ದರೆ ಗ್ರಾಮದ ಎಲ್ಲಾ ವಿದ್ಯಾರ್ಥಿಗಳು ಗ್ರಾಮಸ್ಥರು ಪಂಚಾಯತಿ ಸದಸ್ಯರು ಗ್ರಾಮದಿಂದ ಹೋಗುವ ಎಲ್ಲ ಬಸಗಳನ್ನ ತಡೆದು ಮುಸ್ಕರ ಮಾಡುತ್ತೇವೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟರು

ಈ ಸಂದರ್ಭದಲ್ಲಿ ನೀಲಪ್ಪ ತಿಮ್ಮಾಪುರ, ಎಫ್, ಬಿ, ಶಿವಬಸಣ್ಣನವರ, ಕೆ, ಎನ್, ಹೊಸಗೌಡ್ರ್, ರವಿ ಲಿಂಗಶೆಟ್ಟಿ, ರಾಮನಗೌಡ, ಪಾಟೀಲ್, ನಿಂಗನಗೌಡ್ರ ಹೊಸಗೌಡ್ರ, ರಾಮನಗೌಡ ಪಾಟೀಲ್, ಬಿ, ಕೆ, ದುರಗಣ್ಣನವರ, ಎಮ್, ಬಿ, ಮಾದರ, ಕೆ, ಎಸ್, ಗೌಡ್ರ, ಆರ್, ಬಿ, ಬಳಗನೂರ, ಗ್ರಾಮಸ್ಥರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

You May Also Like

6 ತಿಂಗಳ ನಂತರವೂ ಕೇಂದ್ರಕ್ಕೆ ಗೊಂದಲವೇ?: ಕವಾಟವಿರುವ ಎನ್-95 ಮಾಸ್ಕ್ ಅಪಾಯಕಾರಿ’

ಕೇಂದ್ರ ಆರೋಗ್ಯ ಸೇವೆಗಳ ಡೈರೆಕ್ಟರ್ ಜನರಲ್ ಹೊರಡಿಸಿದ ಸುತ್ತೋಲೆ ಈಗ ಜನರನ್ನು ಗೊಂದಲಕ್ಕೆ ತಳ್ಳಿದೆ.ಸದ್ಯ ಬಳಕೆಯಲ್ಲಿರುವ ಕವಾಟ ಅಥವಾ ರಂಧ್ರಗಳಿರುವ ಎನ್-95 ಮಾಸ್ಕ್ ಸೋಂಕು ತಡೆಯಲಾರವು.

ಜಕ್ಕಲಿಯಲ್ಲಿ ಟೆಂಗಿನ ಮರಕ್ಕೆ ಸಿಡಿಲು!

ಟೆಂಗಿನ ಮರಕ್ಕೆ ಸಿಡಿಲು ಬಡಿದು ದಗದಗ ಹೊತ್ತಿ ಉರಿದ ಘಟನೆ ನರೇಗಲ್ಲ ಸಮೀಪದ ಜಕ್ಕಲಿ ಗ್ರಾಮದಲ್ಲಿ ನಡೆದಿದೆ.

ಸ್ವಪ್ನ ಸುಂದರಿ ಸಾಗಿಸಿದ್ದು 30 ಅಲ್ಲ, 180 ಕೆಜಿ ಚಿನ್ನವಂತೆ!

ಯುಎಇಯಿಂದ 30 ಕೆಜಿ ಚಿನ್ನ ಸಾಗಿಸಿದ ಆರೋಪ ಎದುರಿಸುತ್ತಿರುವ ಸ್ವಪ್ನ ಟೀಮ್ ಇದೇ ಮಾದರಿಯಲ್ಲಿ ಒಟ್ಟು 180 ಕೆಜಿ ಚಿನ್ನ ಸಾಗಿಸಿದೆ ಎನ್ನಲಾಗಿದೆ.ಯುಎಇಯಿಂದ ಕೇರಳಕ್ಕೆ 30 ಕೆಜಿ ಚಿನ್ನವನ್ನು

ನ.22; ಒಳಮೀಸಲಾತಿ ವಿರೋಧಿಸಿ ಹುಲಕೋಟಿ ಚಲೋ..!

ಕಾನೂನು ಸಚಿವ ಎಚ್.ಕೆ.ಪಾಟೀಲರ ಹುಕೋಟಿಯ ನಿವಾಸದ ವರೆಗೆ ಪಾದಯಾತ್ರೆ ಮೂಲಕ ತರಳಿ ಒಳಮೀಸಲಾತಿ ತಡೆಗೆ ಸಚಿವರಲ್ಲಿ…