ಉತ್ತರಪ್ರಭ ಸುದ್ದಿ

ಲಕ್ಷ್ಮೇಶ್ವರ: ತಾಲೂಕಿನ ಗುಲಗಂಜಿಕೊಪ್ಪ ಗ್ರಾಮದ ವಿದ್ಯಾರ್ಥಿಗಳಿಗೆ ಯಾರು ಬಸ್ ನಿಲ್ಲಸೊಲ್ಲ ವಿದ್ಯಾರ್ಥಿಗಳಿಗೆ ಏನು ಮಾಡಬೇಕು ಎಂದು ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತ್ ಸದಸ್ಯರುಹಾಗೂ ಕರವೇ ಸ್ವಾಭಿಮಾನ ಬಣದಿಂದ ಲಕ್ಷ್ಮೇಶ್ವರ ಬಸ್ ಡಿಪೋದಲ್ಲಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಸ್ವಾಭಿಮಾನ ಬಣದ ತಾಲೂಕ ಅಧ್ಯಕ್ಷ ಸಿ ಎಫ್, ಗಡ್ಡದೇವರಮಠ ಹಾಗೂ ಪಂಚಾಯತ್ ಸದಸ್ಯರಾದ ಅಣ್ಣಪ್ಪ ರಾಮಗೇರಿ ಹಾವೇರಿಯಿಂದ ಗದಗ ಕಡೆ ಹೋಗುವ ಎಲ್ಲಾ ಬಸಗಳು ಗುಲಗಂಜಿಕೊಪ್ಪ ಗ್ರಾಮದ ಮುಖಂತರ ಹೋದರು ಒಂದು ಬಸ್ ನಿಲ್ಲಿಸೋಲ್ಲ ರಾಣೇಬೆನ್ನೂರ್, ಬ್ಯಾಡಗಿ, ಲಕ್ಷ್ಮೇಶ್ವರ, ಗದಗ,ಡೀಪೋಗಳ ಹೀಗೆ ಯಾವುದೇ ಬಸ್ ಹೋದರು ವಿದ್ಯಾರ್ಥಿಗಳು ಬಸ್ ಸ್ಟಾಂಡ್ ನಲ್ಲಿ ನಿಂತಿದ್ದರು ಬಸ್ ನಿಲ್ಲಿಸಲ್ಲ ಇದರಿಂದ ವಿದ್ಯಾರ್ಥಿಗಳಿಗೆ ಬಹಳ ತೊಂದರೆಯಾಗುತ್ತಿದ್ದು ನಮ್ಮ ಗ್ರಾಮವು ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ತೊಂದರೆ ಆಗುತ್ತಿದ್ದು ನಮ್ಮ ಊರಿಗೆ ಬಸ್ ನಿಲ್ದಾಣ ಇದ್ದರು ನಿಲ್ಲದೆ ಹೋಗತಾ ಇವೆ ಆದ್ದರಿಂದ ಇದೆ ದಿನಾಂಕ 23-11-2021 ರ ಒಳಗೆ ಈ ತೊಂದರೆ ಸರಿಪಡಿಸದಿದ್ದರೆ ಗ್ರಾಮದ ಎಲ್ಲಾ ವಿದ್ಯಾರ್ಥಿಗಳು ಗ್ರಾಮಸ್ಥರು ಪಂಚಾಯತಿ ಸದಸ್ಯರು ಗ್ರಾಮದಿಂದ ಹೋಗುವ ಎಲ್ಲ ಬಸಗಳನ್ನ ತಡೆದು ಮುಸ್ಕರ ಮಾಡುತ್ತೇವೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟರು

ಈ ಸಂದರ್ಭದಲ್ಲಿ ನೀಲಪ್ಪ ತಿಮ್ಮಾಪುರ, ಎಫ್, ಬಿ, ಶಿವಬಸಣ್ಣನವರ, ಕೆ, ಎನ್, ಹೊಸಗೌಡ್ರ್, ರವಿ ಲಿಂಗಶೆಟ್ಟಿ, ರಾಮನಗೌಡ, ಪಾಟೀಲ್, ನಿಂಗನಗೌಡ್ರ ಹೊಸಗೌಡ್ರ, ರಾಮನಗೌಡ ಪಾಟೀಲ್, ಬಿ, ಕೆ, ದುರಗಣ್ಣನವರ, ಎಮ್, ಬಿ, ಮಾದರ, ಕೆ, ಎಸ್, ಗೌಡ್ರ, ಆರ್, ಬಿ, ಬಳಗನೂರ, ಗ್ರಾಮಸ್ಥರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

You May Also Like

ಮಗುವಿಗಾಗಿ ಆಹಾರ ಅರಸಿದ ತಾಯಿ..! ಇದು ಮಂಗಗಳ ಮಂಕಿಬಾತ್!

ದೇಶದೊಳಗ ಲಾಕ್ ಡೌನ್ ಶುರುವಾಗಿ 42 ದಿನದ ಹೊತ್ತಾಯಿತು. ಇಂಥಾದ್ರಾಗ, ಬಾಯಿದ್ದ ಮನುಷಾರಾ ಅನ್ನಕ್ಕಾಗಿ ಬಾಯಿ ಬಿಡುವಂಗಾಗೈತಿ. ಪಾಪ ಆ ತಾಯಿ ಹೃದಯ ತನ್ನ ಮಗಿವಿನ ಅನ್ನಕ್ಕಾಗಿ ಎಷ್ಟು ಪರದಾಡ್ತು ಅಂತಿರಿ. ಈ ದೃಷ್ಯ ಎಂಥವರ ಕರಳು ಹಿಂಡುತ್ತೆ..!

ಕಾಂಗ್ರೆಸ್ ಆಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸಲು ಮೂಂದುಡಲು ಕಾರಣವೆನು…?

ಉತ್ತರಪ್ರಭಚುನಾವಣೆ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈಗಾಗಲೇ ಸಾಕಷ್ಟು ಸಂಚಲನ ಮೂಡಿಸಿದ್ದ. ಸಿದ್ದರಾಮಯ್ಯ, ಡಿಕೆಶಿ…

ಓರ್ವ ಉಗ್ರನನ್ನು ಬಲಿ ಪಡೆದ ಸೇನೆ

ಜಮ್ಮು ಮತ್ತು ಕಾಶ್ಮೀರದ ಅವಂತಿಪೊರಾದಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನೆ ಬಲಿ ಪಡೆದಿದೆ. ಶರ್ಷಾಲಿ ಖ್ರೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿಯ ಮೇರೆಗೆ ಸೇನಾಪಡೆ ಕಾರ್ಯಾಚರಣೆ ನಡೆಸಿತ್ತು..

ತಬ್ಲಿಘಿ ಪರ ಮಾತನಾಡಿದ ಐಎಎಸ್ ಅಧಿಕಾರಿಗೆ ಸರ್ಕಾರ ಏನು ಹೇಳಿತು?

ತಬ್ಲಿಘಿ ಪರ ಮಾತನಾಡಿದ ಐಎಎಸ್ ಅಧಿಕಾರಿಗೆ ಸರ್ಕಾರ ಏನು ಹೇಳಿತು? ಬೆಂಗಳೂರು : ತಬ್ಲಿಘಿ ಪರ…