ಉತ್ತರಪ್ರಭ ಸುದ್ದಿ

ಲಕ್ಷ್ಮೇಶ್ವರ: ತಾಲೂಕಿನ ಗುಲಗಂಜಿಕೊಪ್ಪ ಗ್ರಾಮದ ವಿದ್ಯಾರ್ಥಿಗಳಿಗೆ ಯಾರು ಬಸ್ ನಿಲ್ಲಸೊಲ್ಲ ವಿದ್ಯಾರ್ಥಿಗಳಿಗೆ ಏನು ಮಾಡಬೇಕು ಎಂದು ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತ್ ಸದಸ್ಯರುಹಾಗೂ ಕರವೇ ಸ್ವಾಭಿಮಾನ ಬಣದಿಂದ ಲಕ್ಷ್ಮೇಶ್ವರ ಬಸ್ ಡಿಪೋದಲ್ಲಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಸ್ವಾಭಿಮಾನ ಬಣದ ತಾಲೂಕ ಅಧ್ಯಕ್ಷ ಸಿ ಎಫ್, ಗಡ್ಡದೇವರಮಠ ಹಾಗೂ ಪಂಚಾಯತ್ ಸದಸ್ಯರಾದ ಅಣ್ಣಪ್ಪ ರಾಮಗೇರಿ ಹಾವೇರಿಯಿಂದ ಗದಗ ಕಡೆ ಹೋಗುವ ಎಲ್ಲಾ ಬಸಗಳು ಗುಲಗಂಜಿಕೊಪ್ಪ ಗ್ರಾಮದ ಮುಖಂತರ ಹೋದರು ಒಂದು ಬಸ್ ನಿಲ್ಲಿಸೋಲ್ಲ ರಾಣೇಬೆನ್ನೂರ್, ಬ್ಯಾಡಗಿ, ಲಕ್ಷ್ಮೇಶ್ವರ, ಗದಗ,ಡೀಪೋಗಳ ಹೀಗೆ ಯಾವುದೇ ಬಸ್ ಹೋದರು ವಿದ್ಯಾರ್ಥಿಗಳು ಬಸ್ ಸ್ಟಾಂಡ್ ನಲ್ಲಿ ನಿಂತಿದ್ದರು ಬಸ್ ನಿಲ್ಲಿಸಲ್ಲ ಇದರಿಂದ ವಿದ್ಯಾರ್ಥಿಗಳಿಗೆ ಬಹಳ ತೊಂದರೆಯಾಗುತ್ತಿದ್ದು ನಮ್ಮ ಗ್ರಾಮವು ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ತೊಂದರೆ ಆಗುತ್ತಿದ್ದು ನಮ್ಮ ಊರಿಗೆ ಬಸ್ ನಿಲ್ದಾಣ ಇದ್ದರು ನಿಲ್ಲದೆ ಹೋಗತಾ ಇವೆ ಆದ್ದರಿಂದ ಇದೆ ದಿನಾಂಕ 23-11-2021 ರ ಒಳಗೆ ಈ ತೊಂದರೆ ಸರಿಪಡಿಸದಿದ್ದರೆ ಗ್ರಾಮದ ಎಲ್ಲಾ ವಿದ್ಯಾರ್ಥಿಗಳು ಗ್ರಾಮಸ್ಥರು ಪಂಚಾಯತಿ ಸದಸ್ಯರು ಗ್ರಾಮದಿಂದ ಹೋಗುವ ಎಲ್ಲ ಬಸಗಳನ್ನ ತಡೆದು ಮುಸ್ಕರ ಮಾಡುತ್ತೇವೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟರು

ಈ ಸಂದರ್ಭದಲ್ಲಿ ನೀಲಪ್ಪ ತಿಮ್ಮಾಪುರ, ಎಫ್, ಬಿ, ಶಿವಬಸಣ್ಣನವರ, ಕೆ, ಎನ್, ಹೊಸಗೌಡ್ರ್, ರವಿ ಲಿಂಗಶೆಟ್ಟಿ, ರಾಮನಗೌಡ, ಪಾಟೀಲ್, ನಿಂಗನಗೌಡ್ರ ಹೊಸಗೌಡ್ರ, ರಾಮನಗೌಡ ಪಾಟೀಲ್, ಬಿ, ಕೆ, ದುರಗಣ್ಣನವರ, ಎಮ್, ಬಿ, ಮಾದರ, ಕೆ, ಎಸ್, ಗೌಡ್ರ, ಆರ್, ಬಿ, ಬಳಗನೂರ, ಗ್ರಾಮಸ್ಥರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಗೂಳಿ ಕಾಳಗ: ವಾಹನ ಸವಾರರ ಪರದಾಟ!

ನಗರದಲ್ಲಿ ಬಿಡಾಡಿ ದನಗಳ ಕಾಟ ಹೆಚ್ಚಾಗಿದೆ. ರಸ್ತೆಯ ಮಧ್ಯೆಯೇ ಪ್ರತಿ ದಿನ ಬಿಡಾಡಿ ದಿನಗಳ ಕಾದಾಟ ಸಾಮಾನ್ಯವಾಗಿ ಬಿಟ್ಟಿದೆ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ.

ಚರ್ಚ್, ಮಸೀದಿಗಳಲ್ಲಿ ದೀಪ ಬೆಳಗಿಸಿ; ದಿಪಾವಳಿ ಆಚರಿಸಿ- ರಾಜು ಖಾನಪ್ಪನವರ

ಶಾಂತಿ, ಕೋಮು ಸೌಹಾರ್ಧತೆಗೆ ಜಿಲ್ಲೆ ಹೆಸರುವಾಸಿಯಾಗಿದೆ. ಇಂತಹ ಸೌಹಾರ್ಧ ತಾಣದಲ್ಲಿ ದೀಪಾವಳಿ ಹಬ್ಬವನ್ನು ಭಾವೈಕ್ಯತೆಯಿಂದ ಆಚರಿಸೋಣ. ಹೀಗಾಗಿ ಚರ್ಚ್, ದರ್ಗಾ ಮಸೀದಿಗಳಲ್ಲಿ ದೀಪ ಬೆಳಗಿಸುವ ಮೂಲಕ ನಾಡಿನಲ್ಲಿ ಕೋಮು ಸೌಹಾರ್ದತೆ ಬಲಪಡಿಸಲು ಮುಂದಾಗೋಣ ಎಂದು ಶ್ರೀರಾಮ ಸೇನೆ ಧಾರವಾಡ ವಿಭಾಗ ಸಂಚಾಲಕ ರಾಜು ಖಾನಪ್ಪನವರ ಹೇಳಿದರು.

ಹಿಟ್ಲರ್ ಟೀಸರ್ 1 ಮಿಲಿಯನ್ ವೀಕ್ಷಣೆ

ಗಾನ ಮೂವ್ಹೀಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಮಮತಾ ಲೋಹಿತ್ ನಿರ್ಮಿಸುತ್ತಿರುವ ಹಿಟ್ಲರ್ ಕನ್ನಡ ಚಲನಚಿತ್ರದ ಟೀಸರ್ 1.1 ಮಿಲಿಯನ್ ವೀಕ್ಷಣೆ ಕಂಡು ಮುನ್ನುಗ್ಗುತ್ತಿದ್ದು ಈ ಸಂದರ್ಭದಲ್ಲಿ ಚಿತ್ರ ತಂಡ ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ

ಈಗಾಗಲೇ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆ ಇಡೇರಿಕೆಗಾಗಿ ಒತ್ತಾಯಿಸುತ್ತಲೇ ಇದ್ದರು. ಕೊನೆಗೂ ಸರ್ಕಾರ ಅತಿಥಿ ಉಪನ್ಯಾಸಕರಿಗೊಂದು ಸಿಹಿ ಸುದ್ದಿ ನೀಡಿದೆ.