ಉತ್ತರಪ್ರಭ ಸುದ್ದಿ
ಗದಗ:
ಜಿಲ್ಲೆಯಲ್ಲಿ ಶುಕ್ರವಾರ ನಿರಂತರವಾಗಿ ಮಳೆಯಾಗುತ್ತಿದ್ದು, ಶನಿವಾರ ಸಹ ಮಳೆ ಮುಂದುವರಿಯುವದಾಗಿ ಹವಾಮಾನ ಇಲಾಖೆ ವರದಿ ನೀಡಿದೆ. ಮಕ್ಕಳ ಸುರಕ್ಷತೆ ಹಾಗೂ ಮುಂಜಾಗ್ರತೆ ಹಿತದೃಷ್ಟಿಯಿಂದ ನಾಳೆ, ನವೆಂಬರ 20 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಶಾಲಾ ಕಾಲೇಜುಗಳಿಗೆ ರಜೆ ನೀಡಿರುವ ಕುರಿತು ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳ ಮುಖ್ಯಸ್ಥರಿಗೆ, ವಿದ್ಯಾರ್ಥಿ ಪಾಲಕರಿಗೆ ಮಾಹಿತಿ ನೀಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ನಾಗಾಲೋಟ

ಗದಗ:ಜಿಲ್ಲೆಯಲ್ಲಿ ಕೂರೂನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಎರಡೇ ದಿನದಲ್ಲಿ ಬರೋಬ್ಬರಿ 37 ಜನರಿಗೆ…

ಮಾಲಿನ್ಯ ನಿಯಂತ್ರಣ ಪ್ರಾದೇಶಿಕ ಕಛೇರಿ ಸ್ಥಳಾಂತರ

ಗದಗ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿಯನ್ನು ಮೇ.1 ರಂದು ಹುಬ್ಬಳ್ಳಿ ರಸ್ತೆ ಮುಳುಗುಂದ ನಾಕದ ಸಿ.ಡಿ.ಒ ಜೈನ್ ಸ್ಕೂಲ್ ರಸ್ತೆಯ ಪೋಸ್ಟ್ ಆಫೀಸ್ ಹತ್ತಿರವಿರುವ ನಿಖಿಲ್‌ರೆಡ್ಡಿ ಬಿಲ್ಡಿಂಗ್

ಬಗರ್ ಹುಕುಮ್ ಸಾಗುವಳಿದಾರರ ಸಮಸ್ಯೆಗಳನ್ನು ಶಾಸಕ ಹಾಗೂ ಮಾಜಿ ಸಚಿವ ಎಚ್ ಕೆ ಪಾಟೀಲರೊಂದಿಗೆ – ಹೋರಾಟಗಾರರಾದ ರವಿಕಾಂತ ಅಂಗಡಿ ಚರ್ಚೆ

ಉತ್ತರಪ್ರಬ ಸುದ್ದಿಗದಗ: ಬಗರ್ ಹುಕುಮ ಸಾಗುವಳಿದಾರರು, ಅರಣ್ಯ ಹಕ್ಕು ಅಧಿನಿಯಮದಡಿಯಲ್ಲಿ, ಗದಗ ಜಿಲ್ಲೆಯ ಲಕ್ಷ್ಮೇಶ್ವರ, ಶಿರಹಟ್ಟಿ,…

ಬೆಳೆ ರಕ್ಷಣೆಗೊಬ್ಬ ಆಪ್ತ: ನೇತಾಡುವ ಖಾಲಿ ಬಿಯರ್ ಬಾಟಲ್ಲು!

ನರೇಗಲ್ಲ: ಖಾಲಿ ಕ್ವಾಟರು ಬಾಟ್ಲಿ ಯಾವುದಕ್ಕೂ ಬರಂಗಿಲ್ಲ ಅನ್ನೋ ತರಹ ಯೋಗರಾಜ್ ಭಟ್ರು ಹಾಡು ಬರದಿದ್ರು.…